- Thursday
- September 17th, 2026
ಸುಬ್ರಹ್ಮಣ್ಯ ಸೆಪ್ಟಂಬರ್ 16 :“ ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಸಮಸ್ಯೆಯಾದ ಪರಿಸರ ಸೂಕ್ಷ್ಮ ವಲಯದ(ಇಎಸ್ಎ )7ನೇ ಕರಡು ಅಧಿಸೂಚನೆಯ ಕುರಿತು ಸೆಪ್ಟಂಬರ್ 18ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಥಮವಾಗಿ ಚರ್ಚೆ ನಡೆಸಿ ಸಂಪೂರ್ಣವಾಗಿ ಕೈ ಬಿಡಬೇಕು ಮತ್ತು ಜನವಸತಿ ಪ್ರದೇಶಕ್ಕೆ ಹಾಗೂ ಪಶ್ಚಿಮ ಘಟ್ಟಕ್ಕೂ ಗಡಿ ಗುರುತು ಮಾಡಿ ಶೂನ್ಯ...
“ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುವಂತಹ ಪವಿತ್ರ ಕ್ಷೇತ್ರಗಳಿದ್ದು, ಜಿಲ್ಲೆಗೆ ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಾಗಬೇಕು. ಜಿಲ್ಲೆಯ ಪ್ರಮುಖ ಕೇಂದ್ರಗಳು ಜನಾಕರ್ಷಣೆಯ ತಾಣಗಳಾಗಿ ಅಭಿವೃದ್ಧಿಯಾಗಬೇಕು” ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಸೆ.16ರಂದು...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನ ಎನ್.ಎಸ್.ಎಸ್. ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ತಂಡದ ಸಹಯೋಗದೊಂದಿಗೆ ‘ಇಂಜಿನಿಯರ್ಸ್ ಡೇ’ ಕಾರ್ಯಕ್ರಮವನ್ನು ಸೆ.15ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸೈಂಟ್ ಮೇರಿಸ್ ಇಂಡಸ್ಟೀಸ್ನ ಸಂಸ್ಥಾಪಕ ಇಂಜಿನಿಯರ್ ಜೆಮಿನ್ ಜೋಸೆಫ್ ಮಾತನಾಡಿ “ಸೆ.15ರಂದು ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ಸ್ ಡೇ ಆಚರಿಸಲಾಗುತ್ತದೆ....
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ವಿವಿಧ ಕೊಡುಗೆ, ತರಬೇತಿ ಕಾರ್ಯಕ್ರಮ ಹಾಗೂ ವನಮಹೋತ್ಸವ ಕಾರ್ಯಕ್ರಮ ಸೆ. 12 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷರಾದ ರೋಟರಿಯನ್ ಆರಿಫ್ ಬೆಳ್ಳಾರೆ ವಹಿಸಿದ್ದರು. ವೇದಿಕೆಯಲ್ಲಿ ಜೋನಲ್ ಲೆಫ್ಟಿನೆಂಟ್ ಚಂದ್ರಶೇಖರ್ ರೈ, ಭಜನಿ ಚೊಕಾಡಿ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ನಿರಂಜನ್...
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಐನೆಕಿದು ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಂಸ್ಥೆಯ ಶ್ರೀಮತಿ ಚಂದ್ರಿಕಾ ವಿಶ್ವನಾಥ್ ಹಾಗೂ ರಾಜೇಶ್ ಬಟ್ಟೆಕಜೆ ಸಂಸ್ಥೆಯು ನೀಡಲಾಗುವ ವಿವಿಧ ಸವಲತ್ತುಗಳ ಬಗ್ಗೆ ಹಾಗೂ ವಿಮೆಯ ಬಗ್ಗೆ ಮಾಹಿತಿ ನೀಡಿದರು. ಈ...
ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು...
ಸೆ.15ರಂದು ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆದ KGS Pvt. Ltd. ಕಂಪೆನಿಯ ಕ್ಯಾಂಪಸ್ ಸಂದರ್ಶನದಲ್ಲಿ 2027ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ದಯಾನಂದ ಕೆ.ಎಸ್. Kaizentrix Global Solutions (K.G.S.) Pvt. Ltd. ಕಂಪೆನಿಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗೆ ವಾರ್ಷಿಕ ರೂ. 4ಲಕ್ಷ ವೇತನ ನೀಡಲಾಗುವುದು ಎಂದು...
ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಮೇಜುಗಳ ಹಸ್ತಾಂತರ ಹಾಗೂ ಒಝೋನ್ ದಿನಾಚರಣೆ ನಡೆಯಿತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಮಹಮ್ಮದ್ ಆರೀಫ್ ಕಲಿಕಾ ಮೇಜುಗಳನ್ನು ವಿತರಿಸಿ ಶುಭಹಾರೈಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು ಶಿಶು ಅಭಿವೃದ್ಧಿ...
“ಅಮ್ಮನ ಪ್ರೀತಿ ಮತ್ತು ಹುಟ್ಟೂರಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಒಬ್ಬ ಕಲಾವಿದನಿಗೆ ಹುಟ್ಟೂರಿನ ಗೌರವ ಬಹಳ ಹೆಮ್ಮೆ ತರುವ ವಿಚಾರ” ಎಂದು ಗಾನಗಂಧರ್ವ ಖ್ಯಾತಿಯ ಗಾಯಕ, ಸಂಗೀತ ನಿರ್ದೇಶಕರು ಹಾಗೂ ಚಲನಚಿತ್ರ ನಟರಾದ ಶಶಿಧರ ಕೋಟೆ ಆಶಯ ವ್ಯಕ್ತಪಡಿಸಿದ್ದಾರೆ. ಜೆಸಿಐ ಸುಳ್ಯ ಪಯಸ್ವಿನಿ ಮತ್ತು ಪಯಸ್ವಿನಿ ಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ ಸಪ್ತಾಹ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 16 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
