- Sunday
- April 20th, 2025

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ರಾಜ್ಯ ನಿರ್ದೇಶಕರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕಗೊಂಡಿರುವ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ....

33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 08 ಮಂಗಳವಾರ ದಂದು ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ...

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕೋರ್ಟ್ ಮುಖಾಂತರ ಮತದಾನದ ಹಕ್ಕನ್ನು ಪಡೆದವರೂ ಮತ ಚಲಾವಣೆ ಮಾಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಣೆ ಮಾಡಬಾರದೆಂಬ ಆದೇಶ ಇದ್ದುದರಿಂದ ಫಲಿತಾಂಶ ಘೋಷಣೆಯಾಗದೇ ಇದ್ದು, ಬಳಿಕ ಸಂಘಕ್ಕೆ ಆಡಳಿತಾಧಿಕಾರಿಗಳ ನೇಮಕವಾಗಿತ್ತು.ಚಲಾವಣೆಗೊಂಡ ಮತಗಳಲ್ಲಿ ತೀರಿಕೊಂಡವರ ಹೆಸರುಗಳೂ...

ಸುಬ್ರಹ್ಮಣ್ಯ ಏ.06 : ಕೌಸ್ತುಭ ಕಲಾ ಟ್ರಸ್ಟ್ (ರಿ) ಕೂಜುಗೋಡು, ಸುಬ್ರಹ್ಮಣ್ಯ ಆಯೋಜಿಸಿರುವ ಎ.4 ರಿಂದ ಎ.11 ರವರೆಗೆ ಹರಿಹರೇಶ್ವರ ದೇವಾಲಯದಲ್ಲಿ ನಡೆಯಲಿರುವ ಮಕ್ಕಳ ಬೇಸಿಗೆ ಶಿಬಿರ ಕಲರವ ಎ.04 ರಂದು ಉದ್ಘಾಟನೆಗೊಂಡಿತು.ಹರಿಹರ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀಯುತ ಚಂದ್ರಹಾಸ ಶಿವಾಲ ದೀಪ ಬೆಳಗಿ ಶಿಬಿರವನ್ನು ಉದ್ಘಾಟಿಸಿದರು. ಹರಿಹರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...

ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19 ರ ವರೆಗೆ ಅಭಿನಯ ಪ್ರಧಾನ ಚಿಣ್ಣರಮೇಳವನ್ನು ಏರ್ಪಡಿಸಲಾಗಿದೆ .ಎ.12 ರಂದು ಪೂ.9.30 ಕ್ಕೆ ಮಕ್ಕಳ ಬೇಸಿಗೆ ಶಿಬಿರವನ್ನು ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಪ್ರಭಾಕರ ಶಿಶಿಲರು ಉದ್ಘಾಟಿಸಲಿದ್ದಾರೆ. ಸುಳ್ಯ ನಗರ ಪಂಚಾಯತ್ ಉಪಾಧ್ಯಕ್ಷರಾದ ಬುದ್ದ ನಾಯ್ಕ್, ದಾಮಾಯಣ...

ನಾಲ್ಕೂರು ಗ್ರಾಮದ ನಡುಗಲ್ಲು ಶಾಲಾ ಬಳಿಯ ಕುಶಾಲಪ್ಪ ದೇರಪ್ಪಜ್ಜನ ಮನೆಯಲ್ಲಿ ಅವರ ಪತ್ನಿ ಹಾಗೂ ಮಗ ವಿಷ ಸೇವಿಸಿದ ಘಟನೆ ನಡೆದಿದ್ದು, ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಕುಶಾಲಪ್ಪ ರವರ ಪತ್ನಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ ಘಟನೆ ನಡೆದಿದ್ದು, ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.07ರಂದು ಸೋಮವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...

All posts loaded
No more posts