ಕೆ.ವಿ.ಜಿ.ಪಾಲಿಟೆಕ್ನಿಕ್ : ವಿಪತ್ತು ನಿರ್ವಹಣಾ  ಕಾರ್ಯಾಗಾರ

ಕೆ.ವಿ.ಜಿ.ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳು  ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇವರ ಆಶ್ರಯದಲ್ಲಿ  ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ   ವಿಪತ್ತು ನಿರ್ವಹಣಾ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ   ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ...

ಕಲ್ಚಾರು : ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿರುವ ಮರ ತೆರವುಗೊಳಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಗುತ್ತಿಗಾರು ಗ್ರಾಮದ ಕಲ್ಚಾರು - ಕುಟ್ರುಮಕ್ಕಿ ಎಂಬಲ್ಲಿ ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರ, ಬಿದಿರು, ತೆಂಗಿನಗರಿ ಇತ್ಯಾದಿ ಕಸಕಡ್ಡಿಗಳನ್ನು ತೆರವುಗೊಳಿಸುವ ಬಗ್ಗೆ ಗ್ರಾಮ ಪಂಚಾಯತ್ ಕೋರಿಕೆ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ತಕ್ಷಣವೇ ಸ್ಪಂದಿಸಿ ಶ್ರಮದಾನದ ಮೂಲಕ ತೆರವುಗೊಳಿಸಿದರು. ಸ್ಥಳೀಯರಾದ ಚಂದ್ರಕಾಂತ ಮೊಟ್ಟೆಯವರ ಸಹಕಾರದಿಂದ ಮೆಷಿನ್ ಮುಖಾಂತರ ಮರಗಳನ್ನು ಕತ್ತರಿಸಿ ತೆಗೆಯಲಾಯಿತು. ಘಟಕದ...
Ad Widget

ಗೀತ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ ಮತ್ತು ರಾಜ್ಯ ಸಂಸ್ಥೆಯಿಂದ ಆಯೋಜಿಸಲ್ಪಟ್ಟ ನಾಡೋಜ ಡಾ||ಗೋ.ರು.ಚನ್ನಬಸಪ್ಪರವರ ಹೆಸರಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿ ಯಲ್ಲಿ ನಡೆದ ಪಂಜ ಪಂಜ ವಲಯ ಮಟ್ಟದ ದೇಶಭಕ್ತಿ ಗೀತೆಗಳ ಗೀತೆ ಗಾಯನ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯದ ವಿದ್ಯಾರ್ಥಿಗಳು ಭಾಗವಹಿಸಿ ಸ್ಕೌಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ವೈಶಾಕ್...

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನ

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನವು ಆ.25ರ ಶುಕ್ರವಾರ ನಡೆಯಿತು. ಗ್ರಾಮ ಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇವರು ಬಾಳಿಲದ ಡಾಕ್ಟರ್ ಶ್ರೇಯಸ್ ಭಾರದ್ವಾಜ್ ಇವರ ಮನೆಯಲ್ಲಿ ಹಮ್ಮಿಕೊಂಡ ಜೇನು ಕೃಷಿ ಮಾಹಿತಿ ಕಾರ್ಯಕ್ರಮಕ್ಕೆ ಬಾಳಿಲ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಜಟ್ಟಿಪ್ಪಳ್ಳ : ಮಾನಸ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷರಾಗಿ ಚಿತ್ರಲೇಖ ಮಡಪ್ಪಾಡಿ, ಕಾರ್ಯದರ್ಶಿಯಾಗಿ ಅನನ್ಯ ಅನಿಲ್

ಬೆಳ್ಳಿ ಹಬ್ಬದ ಸಂಭ್ರಮ ದಲ್ಲಿರುವ ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಮಹಿಳಾ ಮಂಡಲದ ಸಭಾಂಗಣದಲ್ಲಿ ಜರುಗಿತು. ಗೌರವಾಧ್ಯಕ್ಷರಾಗಿ ಚಂದ್ರಾಕ್ಷಿ ಜೆ ರೈ , ಅಧ್ಯಕ್ಷರಾಗಿ ಚಿತ್ರಲೇಖ ಮಡಪ್ಪಾಡಿ, ಕಾರ್ಯದರ್ಶಿಯಾಗಿ ಅನನ್ಯ ಅನಿಲ್, ಖಜಾಂಚಿಯಾಗಿ ಸವಿತಾ ಲಕ್ಷ್ಮಣ, ಉಪಾಧ್ಯಕ್ಷೆಯಾಗಿ ಶೈಲಜ ಪಿ ರೈ ,ಜತೆ ಕಾರ್ಯದರ್ಶಿಯಾಗಿ ಸೌಮ್ಯ...

ಸಾಹಿತಿ ಮತ್ತು ಜ್ಯೋತಿಷಿ ಹೆಚ್. ಭೀಮರಾವ್ ವಾಷ್ಠರ್ ಅವರಿಗೆ ಕಲಾ ರತ್ನ ಪ್ರಶಸ್ತಿ

ಮಂಗಳೂರಿನ ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿ ವತಿಯಿಂದ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ ,ಸಾಹಿತಿ ಗಾಯಕ ಸಂಘಟಕ ಹಾಗೂ ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ರಿಗೆ ಅವರ ಹಲವಾರು ವರ್ಷಗಳಿಂದ ಮಾಡಿದಂತಹ ವಿವಿಧ ಸಾಧನೆಗಳನ್ನು ಪರಿಗಣಿಸಿ ಕಲಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.ಆಕ್ಸಿಸ್ ಬ್ಯಾಂಕ್ ಮ್ಯಾಕ್ಸ್ ಲೈಫ್...

ಸುಳ್ಯ ರಾಘವೇಂದ್ರ ಮಠದಲ್ಲಿ 352 ನೇ ವರ್ಷದ ರಾಯರ ಆರಾಧನಾ ಮಹೋತ್ಸವ ಗರ್ಭಗುಡಿ ಬಾಗಿಲಿಗೆ ಹಿತ್ತಾಳೆ ಕವಚ ಸಮರ್ಪಣೆ

ಸೆ.1 ರಂದು ಸುಳ್ಯ ರಾಘವೇಂದ್ರ ಮಠದಲ್ಲಿ 352 ನೇ ವರ್ಷದ ರಾಯರ ಆರಾಧನಾ ಮಹೋತ್ಸವಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ರಾಯರ 352 ನೇ ವರ್ಷದ ಆರಾಧನಾ ಮಹೋತ್ಸವವು ಸೆ.1 ರಂದು ನಡೆಯಲಿದೆ ಎಂದು ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ...

ಅಜ್ಜಾವರ: ಚಂದ್ರಯಾನ- 3 ರಲ್ಲಿ ಕಾರ್ಯ ನಿರ್ವಹಿಸಿದ ಮಾನಸರಿಗೆ ಸನ್ಮಾನ

ಚಂದ್ರಯಾನ- 3 ರಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಮಾನಸ ಅವರನ್ನು ಸರಕಾರಿ ಪ್ರೌಢಶಾಲೆ ಅಜ್ಜಾವರ,ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ , ಪ್ರತಾಪ ಯುವಕ ಮಂಡಲ ( ರಿ ) ಅಜ್ಜಾವರ, ಹಿರಿಯ ಪ್ರಾಥಮಿಕ ಶಾಲೆ ಅಡ್ಪoಗಾಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ್ಯೋಪಾಧ್ಯರಾದ ಗೋಪಿನಾಥ್ ಮೆಟ್ಟಿನಡ್ಕ, ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್, ಚೈತ್ರ...

ಗುತ್ತಿಗಾರು: ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಬಹುಮಾನ

7ನೇ ವರ್ಷದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ -2023 ನಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ಬಹುಮಾನ ಪಡೆದ ವಿದ್ಯಾರ್ಥಿಗಳು.ಆಗಸ್ಟ್ 5ರಂದು ಆನ್ಲೈನ್ ಮುಕೇನ ನಡೆದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ ಹವಿಕ್ಷಾ....

ನೆಲ್ಯಾಡಿ ಉಪ ಅಂಚೆ ಕಚೇರಿಯಲ್ಲಿ ಆಧಾರ್ ಸೇವೆ ಪುನಾರಂಭಕ್ಕೆ ಡಿ.ಯಂ ಶಾರಿಖ್ ರಿಂದ ಮನವಿ

ನೆಲ್ಯಾಡಿ ಉಪ ಅಂಚೆ ಕಚೇರಿಯಲ್ಲಿ ಆಧಾರ್ ಗೆ ಸಂಬಂಧಿಸಿದ ಸೇವೆ ಸಿಗುತ್ತಿತ್ತು. ನೆಲ್ಯಾಡಿ, ಕೌಕ್ರಾಡಿ, ಗೊಳಿತೊಟ್ಟು, ಕೊಜಾಲು, ಶಿರಾಡಿ ಮತ್ತು ಶಿಶಿಲ ಇತ್ಯಾದಿಗಳ ಗ್ರಾಮಸ್ಥರು ಇಲ್ಲಿ ಸೇವೆ ಪಡೆಯುತ್ತಿದ್ದರು. ಆದರೆ ಇತ್ತೀಚಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಆಧಾರ್ ಸೇವೆ ಮೊಟಕು ಗೊಂಡಿರುವುದರಿಂದ ಸ್ಥಳೀಯ ನಿವಾಸಿಗಳು ಉಪ್ಪಿನಂಗಡಿ, ಕಡಬಕ್ಕೆ ಅಲೆದಾಡುವಂತಾಗಿದೆ. ಸಮಸ್ಯೆಯನ್ನು ತ್ವರಿತವಾಗಿ ಸರಿಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ...
Loading posts...

All posts loaded

No more posts

error: Content is protected !!