- Wednesday
- September 2nd, 2026
ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿಷ್ಣು ಗೇಮ್ಸ್ ಕ್ಲಬ್ ಮೇನಾಲ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಮೇನಾಲ ಇದರ ವತಿಯಿಂದ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಜರುಗಿತು. ಹಿಂದುಗಳು ಒಗ್ಗಟ್ಟಾಗಿ ಪೂಜೆ ಪುನಸ್ಕಾರದಲ್ಲಿ ಭಾಗಿಯಾಗಿ ಹಿಂದು ಸಮಾಜವನ್ನು ಮತ್ತಷ್ಟು ಬಲಿಷ್ಟವಾಗಿ ನಿರ್ಮಿಸಬೇಕು ಎಂದು ಧಾರ್ಮಿಕ ಉಪನ್ಯಾಸ ದಲ್ಲಿ ನಳಿನಾಕ್ಷಿ...
ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನದ ಪ್ರಯುಕ್ತ ಗಾಯಕ ಎಚ್ಚ್. ಭೀಮರಾವ್ ವಾಷ್ಠರ್ ನೇತೃತ್ವದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿಗೀತೆ ರಸಮಂಜರಿ ಕಾರ್ಯಕ್ರಮವು2 ಗಂಟೆಗಳಿಗೂ ಹೆಚ್ಚು ಕಾಲ ನೆರವೇರಿತು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕರಾದ ಬಿ ಕೆ ಉಮಾದೇವಿ ಉದ್ಘಾಟಿಸಿದರು.ಈ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ...
ಜಾಲ್ಸೂರು ಗ್ರಾಮದ ಶೇಷನಡ್ಕದ ಕೃಷ್ಣ ನಾಯ್ಕ ಹಾಗೂ ಶ್ರೀಮತಿ ಪ್ರೇಮ ದಂಪತಿಯ ಪುತ್ರ ಅಗ್ನಿವೀರ್ ತರಬೇತಿ ಪೂರ್ತಿಗೊಳಿಸಿ, ಊರಿಗೆ ಆಗಮಿಸಿರುವ ಕಿಶೋರ್ ಹಾಗೂ ಜಾಲ್ಸೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರಿಗೆ ಕದಿಕಡ್ಕ ಅಂಗನವಾಡಿ ಕೇಂದ್ರ ಹಾಗೂ ಅಂಗನವಾಡಿ ಬಾಲವಿಕಾಸ ಸಮಿತಿಯ ವತಿಯಿಂದ ಆ.25ರಂದು ಸನ್ಮಾನಿಸಿ, ಗೌರವಿಸಲಾಯಿತು. ಗ್ರಾ.ಪಂ.ನೂತನ ಅಧ್ಯಕ್ಷೆ...
ಮಂಡೆಕೋಲು ಗ್ರಾಮದ ಪೇರಾಲು- ಅಂಬ್ರೋಟಿಯ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಶ್ರೀರಾಮ ಭಜನಾ ಮಂದಿರದ ವತಿಯಿಂದ ಆ. 25ರಂದು ಪೇರಾಲು ಅಂಬ್ರೋಟಿ ಶ್ರೀರಾಮ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಜರಗಿತು. ಪುರೋಹಿತ ಮೂರೂರು ಗಣೇಶ್ ಭಟ್ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮದಲ್ಲಿ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಮಹಾಪೂಜೆ ನಡೆಯಿತು. ರಕ್ಷಾಬಂಧನದ ಬಳಿಕ...
ಶ್ರೀ ದುರ್ಗಾ ಫ್ರೆಂಡ್ಸ್ ಅರಂತೋಡು ಇದರ ಆಶ್ರಯದಲ್ಲಿ ಸೆ. 10 ರಂದು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ಅರಂತೋಡು ಇಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪೂಜಾ ಕಾರ್ಯಕ್ರಮ ನೆರವೇರಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಮಲ್ಲಡ್ಕ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಶುಭ...
ಇಸ್ರೋ ದ ಮಹತ್ವಾಕಾಂಕ್ಷಿ ಚಂದ್ರಯಾನ -3ರಲ್ಲಿ ಕಾರ್ಯನಿರ್ವಹಿಸಿದ ಸುಳ್ಯದ ಶ್ರೀಮತಿ ಮಾನಸ ಜಯಕುಮಾರ್ ಅವರಿಗೆ ಶುಕ್ರವಾರ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಮಾನಸ ಅವರನ್ನು ಅಭಿನಂದಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕ ಹಾಗೂ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ...
ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ ಪುತ್ರ ಇಸ್ರೋ ವಿಜ್ಞಾನಿ ಶ್ರೀ ವೇಣುಗೋಪಾಲ್...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಇದರ ವತಿಯಿಂದ ದ.ಕ ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ ಇದರ ಸಹಕಾರದೊಂದಿಗೆ, ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಕೊಟ್ಟಾರ, ಮಂಗಳೂರು ಇಲ್ಲಿ ಗೃಹರಕ್ಷಕರಿಗೆ ಮಾನಸಿಕ ಆರೋಗ್ಯ ತರಬೇತಿ ಮತ್ತು ಮಾದಕ ದ್ರವ್ಯ ಜಾಗೃತಿ ಕಾರ್ಯಗಾರ ಹಾಗೂ ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ, ಇಸಿಜಿ,...
ಮಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ , ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯ ವ್ಯವಸ್ಥಾಪಕರಾಗಿ ರಂಜಿತ್ ಅಡ್ತಲೆ ಇವರು ಮುಂಬಡ್ತಿಗೊಂಡಿರುತ್ತಾರೆ.ಇವರು ಕಳೆದ ಒಂದುವರೆ ವರ್ಷದಿಂದ ಸುಳ್ಯ ಶಾಖೆಯಲ್ಲಿ ಹಾಗೂ ಕಳೆದ ಮೂರು ತಿಂಗಳಿನಿಂದ ಮೈಸೂರಿನ ನೂತನ ಶಾಖೆಯಲ್ಲಿ ನಿಯೋಜನೆ ಮೇರೆಗೆ ಶಾಖಾ...
Loading posts...
All posts loaded
No more posts
