ಮರ್ಕಂಜ : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ

ಮರ್ಕಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು. ನೂತನ ಅಧ್ಯಕ್ಷರಾದ ಗೀತಾ ಹೊಸೋಳಿಕೆ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮೊಟ್ಟೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಸಂಧ್ಯಾ ಸೇವಾಜೆ ,ಗ್ರಾಮ ಪಂಚಾಯತ್ ಸದಸ್ಯರಾದ ನಾಗವೇಣಿ ಶೆಟ್ಟಿಮಜಲು, ಮರ್ಕಂಜ ಪ್ರೌಢಶಾಲೆಯ ಶಿಕ್ಷ ಕರಾದ ಪ್ರವೀಣ ಕುಮಾರಿ ಮತ್ತು ಶಿಕ್ಷ...

ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಲೋಕಾಯುಕ್ತ ದಾಳಿ

ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಆಡಳಿತಾಧಿಕಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಆ. 19 ರಂದು ನಡೆದಿದೆ. ಅರಂತೋಡು, ತೊಡಿಕಾನ ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿರುವ ಮಿಯಾಸಾಬ್ ಮುಲ್ಲಾ  ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.  ಲೋಕಾಯುಕ್ತ ಎಸ್ ಪಿ ಸೈಮನ್ ಆಗಮಿಸಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ....
Ad Widget

ಕಡಿಮೆ ರಕ್ತದ ಒತ್ತಡ ಕಾರಣಗಳೇನು ?

ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ” ಎಂದು ಕರೆಯಲಾಗುತ್ತದೆ. ಆರೋಗ್ಯವಂತ ಮಧ್ಯ ವಯಸ್ಕ ಮಹಿಳೆ ಮತ್ತು ಪುರುಷರಲ್ಲಿ ರಕ್ತದ ಒತ್ತಡವು 120/80 ಮಿಲಿ ಮೀಟರ್‍ನಷ್ಟು (ಪಾದರಸ ಕಂಬದ ಎತ್ತರ) ಇರುತ್ತದೆ....

ಸುಳ್ಯ ಮೊಸರು ಕುಡಿಕೆ ಉತ್ಸವ ದ ಆಮಂತ್ರಣ ಬಿಡುಗಡೆ

ಸುಳ್ಯ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ  ತೀರ್ಥ ಕುಮಾರ್ ಕುಂಚಡ್ಕ, ಕೃಪಾ ಶಂಕರ ತುದಿಯಡ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ್ ಪೈಕ, ಎನ್  ಎ ರಾಮಚಂದ್ರ, ಜಗದೀಶ್ ಸರಳಿಕುಂಜ, ವಿನಯ್ ಕುಮಾರ್ ಕಂದಡ್ಕ, ರಜತ್...

ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ವೃಕ್ಷ ಸಂರಕ್ಷಣೆ

          ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎನೆಕಲ್ಲು ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ವೃಕ್ಷ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸುಮಾರು 25 ಕಲ್ಪವೃಕ್ಷಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಸಂಕಲ್ಪ ಕೈಗೊಳ್ಳಲಾಯಿತು . ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಡಿಬೈಲು ಕಲ್ಪವೃಕ್ಷ ನೀಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೂರ್ವ ಅಧ್ಯಕ್ಷ ವಿಶ್ವನಾಥ ...

ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಲೋಕಾಯುಕ್ತ ದಾಳಿ

ಸುಳ್ಯ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಅರಂತೋಡು ಹಾಗೂ ಸಂಪಾಜೆ ಗ್ರಾಮದ ಗ್ರಾಮ ಆಡಳಿತಾಧಿಕಾರಿಯಾಗಿ ಮಿಯಾಸಾಬ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಹಣ ಮತ್ತು ಇತರೆ ತಪಾಸಣೆಗಳನ್ನು ಲೋಕಾಯುಕ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇವಾರಿಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ 8...

ಮಡಪ್ಪಾಡಿ : ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಮಡಪ್ಪಾಡಿ ಗ್ರಾಮ ಪಂಚಾಯಿತಿಗೆ ಮುಂದಿನ ಎರಡುವರೆ ವರ್ಷದ ಅವಧಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮಿತ್ರದೇವ ಮಡಪ್ಪಾಡಿಯವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಉಷಾ ಜಯರಾಮ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಜಾತ ಹಾಡಿಕಲ್ಲುರವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...

ಸರಕಾರಿ ಪ್ರೌಢ ಶಾಲೆ ಎಣ್ಮೂರು: ತಾಲೂಕು ಮಟ್ಟದ ಪಿ.ಎಂ.ಪೋಷಣ್ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ – ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ

"ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಇದರ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು" ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢ...

ಮರ್ಕಂಜ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಮರ್ಕಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷದ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಶ್ರೀಮತಿ ಪವಿತ್ರ ಗುಂಡಿ, ಉಪಾಧ್ಯಕ್ಷ ರಾಗಿದ್ದ ಗೋವಿಂದ ಆಳವುಪರೆಯವರು ಅಧ್ಯಕ್ಷರಾಗಿ ಆಯ್ಕೆಯಾದ ಗೀತಾ ಹೊಸೋಳಿಕೆ ಮತ್ತು ಸಂಧ್ಯಾ ಸೇವಾಜೆ ಪಾರೆಮಜಲುರವರಿಗೆ ಅಧಿಕಾರ ಹಸ್ತಾಂತರಿಸಿದರು....

ಸುಳ್ಯದಲ್ಲಿ ಅದೈತ್ ಹುಂಡೈ ಶೋರೂಂ ಶುಭಾರಂಭ

ಸುಳ್ಯದ ಓಡಬಾಯಿಯಲ್ಲಿ ಅದೈತ ಹುಂಡೈ ಚತುಶ್ಯಕ್ರ ವಾಹನದ ಶೋರೂಂ ಆ. 18ರಂದು ಧನಲಕ್ಷ್ಮೀ ಪೂಜೆ, ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು. ಆ. 17ರಂದು ಸಂಜೆ ವಾಸ್ತುಹೋಮ ಮತ್ತು ಸುದರ್ಶನ ಹೋಮ ನೆರವೇರಿತು. ಈ ಶುಭಸಂದರ್ಭದಲ್ಲಿ ಸಂಸ್ಥೆಯಸರ್ವಿಸ್ ವಿಭಾಗದ ಮುಖ್ಯಸ್ಥರಾದ ಶಶಿಕಾಂತ್ ಶೆಟ್ಟಿ, ಮಾರಾಟ ವಿಭಾಗದ ಮುಖ್ಯಸ್ಥರಾದ ಶಿವಪ್ರಸಾದ್, ಮಂಗಳೂರು ವಿಭಾಗದ ಅಕೌಂಟ್ಸ್ ಮ್ಯಾನೇಜರ್ ಸುಧಾಕರ್, ಸುಳ್ಯ ಸೇಲ್ಸ್...
Loading posts...

All posts loaded

No more posts

error: Content is protected !!