ಸುಬ್ರಹ್ಮಣ್ಯ ಅಂಗನವಾಡಿಯಲ್ಲಿ ಸ್ವಾತಂತ್ರ್ಯೋತ್ಸವ

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ವಾಣಿ ವಾಣಿತ ಸಮಾಜ (ರೀ )ಇವರ ಜಂಟಿ ಸಹಯೋಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾರ್ಪೊರೇಟಿವ್ ಬ್ಯಾಂಕ್ ನಿರ್ದೇಶಕಿ ಶ್ರೀಮತಿ ಶೋಭಾ ನಲ್ಲೂರಾಯ ನೆರವೇರಿಸಿದರು .ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಶಾಲಾಕ್ಷಿ ಸಹಕರಿಸಿದರು .ಈ ಸಂದರ್ಭದಲ್ಲಿ ವಾಣಿ ವನಿತಾ ಸಮಾಜ ರಿಜಿಸ್ಟರ್ಡ್ ಅಧ್ಯಕ್ಷ ಶ್ರೀಮತಿ ಹೇಮಾವತಿ,...

ಕಡಬ : ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ...
Ad Widget

ಕೆ.ವಿ.ಜಿ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯೋತ್ಸವ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ...

ಸುಳ್ಯದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ಸ್ವಾತಂತ್ರ್ಯೋತ್ಸವ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.ಈ...

ಪರಿವಾರಕಾನ : ಸ್ವಾತಂತ್ರ್ಯೋತ್ಸವ ಆಚರಣೆ

ಪರಿವಾರಕನ ಅಂಗನವಾಡಿ ಕೇಂದ್ರ ದಲ್ಲಿ 76ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಂಚಾಯತ್ ಸದಸ್ಯರಾದ ರತೀಶನ್ ಅರಂಬೂರು ಧ್ವಜಾರೋಹಣ ಮಾಡಿದರು. ಗಣೇಶ್ ಇಂಡಸ್ಟ್ರೀಸ್ ಮಾಲಕ ಜಗದೀಶ್ ಸರಳಿಕುಂಜ, ಪದ್ಮನಾಭ ನಾಯರ್, ಬಾಪು ಸಾಹೇಬ್, ಭಾಸ್ಕರ್ ನಾಯರ್ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ಪುಟಾಣಿ ಮಕ್ಕಳು ಧರ್ಮಸ್ಥಳ ಗ್ರಾಮಭಿವೃದ್ಧಿ ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿ, ಪೂಮಲೆ ಕ್ರೀಡಾ ಕಲಾ ಸಂಘದ...

ಸುನ್ನೀ ಸೆಂಟರ್ ಕಲ್ಲುಗುಂಡಿ ಸ್ವಾತಂತ್ರ್ಯೋತ್ಸವದಲ್ಲಿ ಸೌಹಾರ್ದತೆಯ ಸಂದೇಶ ಸಾರಿದ ಡಾ. ಉಮ್ಮರ್ ಬೀಜದಕಟ್ಟೆ

ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ವತಿಯಿಂದ ಸುನ್ನೀ ಸೆಂಟರ್ ಕಲ್ಲುಗುಂಡಿ ಇದರ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗೂನಡ್ಕ ಖತೀಬರಾದ ಮುಹಮ್ಮದಲಿ ಸಖಾಫಿ ಮಾದಾಪುರ ರವರು ದುಆಃ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ಉಮರ್ ಬೀಜದಕಟ್ಟೆ ಯವರು ಧ್ವಜಾರೋಹಣ ಮಾಡಿ ಸಂದೇಶ ಭಾಷಣ ಮಾಡಿದರು. ರಾಷ್ಟ್ರ ಗೀತೆಯ ಬಳಿಕ...

ಕಿರ್ಲಾಯ : ಅಂಬೇಡ್ಕರ್ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ – ಸೈನಿಕರಿಗೆ ಸನ್ಮಾನ

ಕನಾ೯ಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ 76ನೇ ವರ್ಷದ  ಸ್ವಾತಂತ್ರ್ಯ ದಿನಾಚರಣೆಯನ್ನು ಸ. ಕಿ‌.ಪ್ರಾ. ಶಾಲೆ ಕಿರ್ಲಾಯದಲ್ಲಿ  ಆಚರಿಸಲಾಯಿತು. ಧ್ವಜರೊಹಣವನ್ನು ನಿವೃತ್ತ ಸೈನಿಕರಾದ  ಶಿವಲಿಂಗೆ ಗೌಡ ಕೆ.ಬಿ. ರವರು ನೇರವೆರಿಸಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರುಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಅ.ರ.ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸುಂದರ್ ಪಾಟಾಜೆ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಶಿಕ್ಷಕಿ  ಲೊಲಾಕ್ಷಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ...

ಮರ್ಕಂಜ : ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮರ್ಕಂಜ ಗ್ರಾಮ ಪಂಚಾಯತ್ ಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಪ್ರಯುಕ್ತ ಶಿಲಾ ಫಲಕ ಸಮರ್ಪಣೆ, ಪಂಚಪ್ರಾಣ ಶಪಥ, ವಸೂಧಾ ವಂದನ, ವೀರರಿಗೆ ಗೌರವ ಸಮರ್ಪಣೆ, ರಾಷ್ಟ್ರಧ್ವಜ ವಂದನೆ, ಹರ್ ಘರ್ ತಿರಂಗಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಪವಿತ್ರ ಬಿ ಅಧ್ಯಕ್ಷರು ನೆರವೇರಿಸಿದರು. ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷೆ ಗೀತಾ ಹೊಸೊಳಿಕೆ ಹಾಗೂ ಗ್ರಾಮ ಪಂಚಾಯತ್...

ಗೂನಡ್ಕ : ಶ್ರೀ ಶಾರದಾ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ  ಎಸ್.ಪಿ. ಲೋಕನಾಥರವರು ಮಾಡಿದರು. ಶಾಲಾ ಮುಖ್ಯ ಗುರುಗಳಾದ ಹನುಮಂತಪ್ಪರವರು  ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಉಷಾಲತಾ ರವರು ಧನ್ಯವಾದ ಸಮರ್ಪಣೆ ಯನ್ನು ಮಾಡಿದರು. ಸಹಶಕ್ಷಕಿಯರಾದ  ಶ್ರೀಮತಿ ಭವಿತ ಮತ್ತು ಶ್ರೀಮತಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ...

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಅಹ್ವಾನ

2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತಿದೆ. ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೆಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ...
Loading posts...

All posts loaded

No more posts

error: Content is protected !!