- Tuesday
- September 1st, 2026
ಭಾರತದ ವೈವಿಧ್ಯತೆ ಮತ್ತು ಸಾಮರಸ್ಯದ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರತಿಜ್ಞೆಗೈಯ್ಯೋಣ - ಅಹ್ಮದ್ ನಈಂ ಫೈಝಿ ಸಂಪಾಜೆ: ಹಯಾತುಲ್ ಇಸ್ಲಾಂ ಮದ್ರಸಾ ಕಲ್ಲುಗುಂಡಿ ಇದರ ವಠಾರದಲ್ಲಿ ಭಾರತದ ಭವ್ಯ ಸ್ವಾತಂತ್ರ್ಯೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು . ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಅಬ್ಬಾಸ್ ಸಂಟ್ಯಾರ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು . ಸ್ಥಳೀಯ ಖತೀಬ್ ಅಹ್ಮದ್ ನಈಂ...
ಸವೆರಪುರ ಶಾಲೆಯಲ್ಲಿ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಎನ್ ಎಸ್ ಜಿ ಕಮಾಂಡೋ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ್ ಊರುಬೈಲು ರವರು ಧ್ವಜಾರೋಹಣ ಮಾಡಿ, ಮಾತನಾಡಿದರು. ಎಲ್ಲಾ ಮಕ್ಕಳು ತಮ್ಮ ಜೀವನದಲ್ಲಿ ಒಂದು ಗುರಿ ಇಡಬೇಕು ಹಾಗೂ ಆ ಗುರಿಯನ್ನು ತಲುಪಲು ಸತತ ಪ್ರಯತ್ನ ಇರಬೇಕು, ಜೀವನದಲ್ಲಿ ಬರುವ ಅಡೆತಡೆಗಳನ್ನು...
ಬಾಳುಗೋಡು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ಸುಂದರ ಮುಚ್ಚಾರ, ವಿಶ್ವ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಕಿರಿಭಾಗ, ವಿಶ್ವ ಯುವಕ ಮಂಡಲದ ಗೌರವಾಧ್ಯಕ್ಷ ರಾಧಾಕೃಷ್ಣ ಕಟ್ಟೆಮನೆ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಯುವ ಉದ್ಯಮಿ ರಾಜೇಶ್ ಕಿರಿಭಾಗ ಶಾಲೆಯ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.
ಮರಾಟಿ ಸಮಾಜ ಸೇವಾ ಸಂಘ ಸುಳ್ಯ "ಗಿರಿ ದರ್ಶಿನಿ ಅಂಬಟೆಡ್ಕದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಂಘದ ಅಧ್ಯಕ್ಷ ಜನಾರ್ದನ ಬಿ ಕುರುಂಜಿಭಾಗ್ ಧ್ವಜಾರೋಹನ ಮಾಡಿದರು. ಈ ಸಂದರ್ಭದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು. ಸಂಘದ ಕೋಶಾಧಿಕಾರಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜೋರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರ್ ಗಣ್ಯ ವ್ಯಕ್ತಿಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ನಮಿತಾ ರೈ....
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ಮಕ್ಕಳಿಗೆ ಸ್ವಾತಂತ್ರ್ಯದ ಮಹತ್ವ, ದೇಶಪ್ರೇಮ, ಸಂಸ್ಕಾರ ಇತ್ಯಾದಿ ವಿಚಾರಗಳನ್ನು...
ಕಡಬ ತಾಲೂಕಿನ ಕೊಂಬಾರು ತಮಿಳು ಕಾಲನಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸುಳ್ಯದ ಮಾಜಿ ಶಾಸಕರೂ, ರಾಜ್ಯದ ಮಾಜಿ ಸಚಿವರೂ ಆಗಿರುವ ಎಸ್. ಅಂಗಾರರು ಧ್ವಜಾರೋಹಣ ನೆರವೇರಿಸಿದರು. ಕೊಂಬಾರು ತಮಿಳು ಕಾಲನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡ ಎಸ್. ಅಂಗಾರರು ಬಳಿಕ ಕೊಂಬಾರು ಗ್ರಾಮ ಪಂಚಾಯತಿ ವಠಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೊಂಬಾರು...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದ್ವಜರೋಹಣ ಕಾರ್ಯಕ್ರಮ ನಡೆಯಿತು ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ "Meri Maati Mera Desh" (ನಮ್ಮ ನೆಲ ನಮ್ಮ ದೇಶ " ಎಂಬ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದ್ದು ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪಂಚ...
ಸಂಪಾಜೆ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಮತ್ತು ಸಂಪಾಜೆ ಬೂತ್ ವತಿಯಿಂದ 77ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ಸಂಪಾಜೆಯ ದೊಡ್ಡಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಎಸ್ಡಿಪಿಐ ಸಂಪಾಜೆಯ ಭೂತ್ ಅಧ್ಯಕ್ಷರಾದ ಮರ್ಝೂಕ್ ಕಡೆಪಾಲ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣ ನೆರವೇರಿಸಿದರು,ಅಡ್ವೋಕೇಟ್ ರಷೀದ್ ಗೂನಡ್ಕ...
ವರದಿ : ರುನೈಝ್ ಕೊಯನಾಡು ಕೊಯ್ನಾಡು ಎಸ್. ಎಸ್. ಮದರಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಮಾತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಎಸ್. ಎ.ಧ್ವಜಾರೋಹಣವನ್ನು ನೆರವೇರಿಸಿದರು. ಖತೀಬರಾದ ಅಬ್ದುಲ್ ಹಮೀದ್ ಅಮ್ಜದಿ ಪ್ರಾರ್ಥಿಸಿ, ಸಂದೇಶ ಭಾಷಣಗೈದರು. ಜಾಬಿರ್ ಟಿ .ಝೆಡ್. ಪ್ರತಿಜ್ಞಾ ಬೋಧಿಸಿದರು. ಈ ಪ್ರಯುಕ್ತ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಕೊಯನಾಡು ಕಲ್ಲುಗುಂಡಿ...
Loading posts...
All posts loaded
No more posts
