ಸುಳ್ಯ : ಎನ್ನೆoಪಿಯುಸಿಯಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಕಾರ್ಯಾಗಾರ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬ್ಯಾಂಕ್ ಡ್ರಾಫ್ಟ್ ಬರೆಯುವ ವಿಧಾನದ ಕುರಿತಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಂದರೂ ಕೆಲವು ಅನಿವಾರ್ಯ ಸಂದರ್ಭದಲ್ಲಿ ನಾವು ಬ್ಯಾಂಕ್ ವ್ಯವಹಾರಗಳಿಗೆ ಬ್ಯಾಂಕ್ ಡ್ರಾಫ್ಟ್ ಗಳನ್ನು ಭರ್ತಿ ಮಾಡಬೇಕಾಗುತ್ತದೆ.ನಾವು ಈ ಕೌಶಲ್ಯ ಬೆಳೆಸಿಕೊಳ್ಳುವುದರಿಂದ ಆತ್ಮವಿಶ್ವಾಸ ನಮ್ಮಲ್ಲಿ...

ಅಂಚೆ ಇಲಾಖೆಯಲ್ಲಿ 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಕುರಿತು ಅಧಿಸೂಚನೆಯನ್ನು ಹೊರಡಿಸಿರುವ ಭಾರತೀಯ ಅಂಚೆ ಇಲಾಖೆ, ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 3ರಂದು ಪ್ರಾರಂಭೌಾಗಿದ್ದು, ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapostgdsonline.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು....
Ad Widget

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ
ವನಜ ರಂಗಮನೆ ಪ್ರಶಸ್ತಿ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023 ನೇ ಸಾಲಿಗೆ ಹಿಮ್ಮೇಳ ಗುರುಗಳಾದ ವಳಕ್ಕುಂಜ...

ಗುತ್ತಿಗಾರು : ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ವಿಶೇಷಚೇತನರ ಭೇಟಿ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಆ.04 ರಂದು ವಿಶೇಷಚೇತನರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷಾ ಅವರು ಗ್ರಂಥಾಲಯದ ಉಪಯೋಗ ಸೇರಿದಂತೆ ಇತರ ಮಾಹಿತಿಗಳನ್ನು ನೀಡಿ ಗ್ರಂಥಾಲಯ ಸದಸ್ಯತ್ವ ಸಹ ಮಾಡಿಸಿ ಅರಿವು ಮೂಡಿಸುವ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಚಂದ್ರಶೇಖರ್, ಸಂಜೀವಿನಿ ವಲಯ ಮೇಲ್ವಿಚಾರಕ ಶ್ರೀ...

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ – ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ...

ತೊಡಿಕಾನ ಭಾಗಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಮಾಡುವಂತೆ ಮನವಿ

ಸುಳ್ಯ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ದಿನ ನಿತ್ಯ ಸಾವಿರಾರು ಭಕ್ತಾದಿಗಳು ಬಂದು ಹೋಗುತ್ತಿದ್ದು ಮಾತ್ರವಲ್ಲದೆ ತೊಡಿಕಾನ ಭಾಗದ ಸಾರ್ವಜನಿಕರಿಗೆ , ವಿದ್ಯಾರ್ಥಿಗಳಿಗೆ ಸಂಚರಿಸಲು ವಾಹನದ ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ತೊಡಿಕಾನ ಭಾಗದ ಜನತೆ ಆ ಭಾಗದ ಪಂಚಾಯತ್ ಸದಸ್ಯರಾದ ರವೀಂದ್ರ ಪಂಜಿಕೋಡಿ ಇವರಲ್ಲಿ ಮನವಿ ಮಾಡಿದ್ದರು. ಈ ಬಗ್ಗೆ ಗ್ರಾ.ಪಂ.ಸದಸ್ಯರು...

ಅರಂತೋಡು: ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ -ಪ್ರಾಂಶುಪಾಲ ದಾಮೋದರ ಕಣಜಾಲು

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾ| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ...

ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಅನುಷ್ಠಾನ, ಸುಳ್ಯದ ಜನತೆ ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ- ಗೀತಾ ಕೋಲ್ಚಾರ್

ರಾಜ್ಯ ಕಾಂಗ್ರೆಸ್ ಸಿದ್ದರಾಯ್ಯ ಹಾಗೂ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಅನುಷ್ಠಾನ ಮಾಡುತ್ತಿದ್ದು ಗೃಹ ಜ್ಯೋತಿ , ಶಕ್ತಿ , ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ನಿರುದ್ಯೋಗಿ ಭತ್ಯೆ ಸೇರಿದಂತೆ ಎಲ್ಲವನ್ನು ಅನುಷ್ಠಾನಕ್ಕೆ ತರುತ್ತಿದ್ದು ಶಕ್ತಿ ಮತ್ತು ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯು ಜನತೆಯ ಕೈ ಸೇರಿದ್ದು,...

ಸುಳ್ಯ ಎನ್ನೆoಪಿಯುಸಿಯಲ್ಲಿ ವಿಜ್ಞಾನ ಮಾದರಿ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ "DISCOVER SCI"ವಿಜ್ಞಾನ ಮಾದರಿ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.  ಮುಖ್ಯ ಅತಿಥಿಗಳಾಗಿ,ಕಾರ್ಯಕ್ರಮವನ್ನು ಉದ್ಘಾಟಿಸಿದ  ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಾಲಿನಿ ಕೆ.ಅವರು ಮಾತನಾಡಿ  ಪ್ರತಿಯೊಬ್ಬರಿಗೂ ಬದುಕುವ ಕಲೆ ಮುಖ್ಯ.ದೈನಂದಿನ ಜೀವನದಲ್ಲಿ ವಿಜ್ಞಾನದ...

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಕಳ್ಳರು ಪರಾರಿ

ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್‌ವೊಂದಕ್ಕೆ ಕಳ್ಳರು ನುಗ್ಗಿರುವ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕೈಚಳಕ ತೋರಲು ಪ್ರಯತ್ನ ಪಟ್ಟಿದ್ದಾರೆ. ಹೊಟೇಲ್ ಮಾಲೀಕ ಚೆನ್ನಪ್ಪ...
Loading posts...

All posts loaded

No more posts

error: Content is protected !!