ಎಲಿಮಲೆ : ವರ್ಗಾವಣೆಗೊಂಡ ಪ್ರೌಢಶಾಲಾ ಶಿಕ್ಷಕರಾದ ವಿರೂಪಾಕ್ಷಪ್ಪ ಎಂಪಿ ಅವರಿಗೆ ಬೀಳ್ಕೊಡುಗೆ

ಎಲಿಮಲೆ ಸರಕಾರಿ ಪ್ರೌಢಶಾಲೆ ಎಲಿಮಲೆಯಿಂದ ವರ್ಗಾವಣೆಗೊಂಡಿರುವ ಹಿಂದಿ ಭಾಷಾ ಶಿಕ್ಷಕರಾದ ವಿರೂಪಾಕ್ಷಪ್ಪ ಎಂಪಿ ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ ಜು.31 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಇವರು ವಹಿಸಿದ್ದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಮತ್ತು ಶ್ರೀಮತಿ ಪ್ರೇಮಲತಾ ದಿನೇಶ್ ಕೇರ,...

ದೊಡ್ಡೇರಿ : ಸೋರುತ್ತಿರುವ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಕೇಳುವ ದೌರ್ಭಾಗ್ಯ – ಮಂಜೂರಾದ ಅನುದಾನ ಬಳಕೆಗೆ ಅಡ್ಡಿಯಾದ ನೂತನ ಸರಕಾರದ ಭಾಗ್ಯ

ಅಜ್ಜಾವರ ಗ್ರಾಮದ ದೊಡ್ಡೇರಿ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಗೊಡೆಯು ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿದ್ದು, ಇಂದೋ ನಾಳೆಯೋ ಬೀಳುವಂತಿದೆ.  ಈ ಹಿಂದಿನ ಸರಕಾರದ ಅವಧಿಯಲ್ಲಿ ಶಾಸಕ ಎಸ್. ಅಂಗಾರರ ಮುತುವರ್ಜಿಯಲ್ಲಿ ಮಳೆಹಾನಿ ಪರಿಹಾರ ನಿಧಿಯಲ್ಲಿ ಸುಮಾರು 7 ಲಕ್ಷ ರೂಪಾಯಿಗಳಲ್ಲಿ ದುರಸ್ತಿ ಮಾಡಲು ಹಣ ಮಂಜುರಾಗಿ, ಎಂಜಿನಿಯರಿಂಗ್ ವಿಭಾಗಕ್ಕೆ ಬಂದಿತ್ತು. ಅದು ಹಿಂದಕ್ಕೆ...
Ad Widget

ಗಾಣಿಗರ ಸಮ್ಮಿಲನ ಕಾರ್ಯಕ್ರಮ ಪೂರ್ವಭಾವಿ ಸಭೆ – ರಾಜ್ಯ ಹಾಗೂ ಹಲವಾರು ಜಿಲ್ಲಾ ಮಟ್ಟದ ನಾಯಕರ ಆಗಮನ – ಪೆರ್ಣೆ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಹಿನ್ನಲೆ ಮನೆಗೊಂದು ಸಸಿ ಅಭಿಯಾನ

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಗಾಣಿಗ ಸಮ್ಮಿಲನ ಕಾರ್ಯಕ್ರಮವು ಅಕ್ಟೋಬರ್ 1 ರಂದು ಹಾಗೂ ಪೆರ್ಣೆ ಕ್ಷೇತ್ರದಲ್ಲಿ 2024 ಪೆಬ್ರವರಿ ರಲ್ಲಿ ಕಳಿಯಾಟ ಮಹೋತ್ಸವ ಹಿನ್ನಲೆಯಲ್ಲಿ ಮನೆಗೊಂದು ಸಸಿ ನೆಡುವ ಕಾರ್ಯಕ್ರಮವು ಅಗಸ್ಟ್ 20ರಂದು ನಡೆಯಲಿದ್ದು  ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ  ನಡೆಸುವ ಸಲುವಾಗಿ ಪೂರ್ವಬಾವಿ ಸಭೆಯು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳದಲ್ಲಿ...

ಕಸ್ತೂರಿ ರಂಗನ್ ವರದಿಯ ವಿರುದ್ಧ ಮತ್ತೆ ಬೃಹತ್ ಪ್ರತಿಭಟನೆ ಸಿದ್ಧತೆ – ಆ.8 ರಂದು ಪೂರ್ವಭಾವಿ ಸಭೆ

ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಆ. 08ರಂದು ಮಂಗಳವಾರ ದಂದು ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿ ಬಳಿ, ಪೂರ್ವಭಾವಿ ಸಭೆ ನಡೆಯಲಿದೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದರಿಂದ ಉಂಟಾಗುವ ಸಮಸ್ಯೆಯ ಬಗ್ಗೆ 2012ರಿಂದ ಇದುವರೆಗೆ ಹೋರಾಟ ಮಾಡಿಕೊಂಡು ಬಂದಿರುವ...

ಹಣ ದ್ವಿಗುಣ ವಂಚನಾ ಜಾಲಕ್ಕೆ 34 ಸಾವಿರ ರೂಪಾಯಿ ಕಳಕೊಂಡ ಕೊಲ್ಲಮೊಗ್ರದ ಯುವಕ

ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್ ಅವರ ವಾಟ್ಸ್‌ ಪ್‌ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು...

ದುಗ್ಗಲಡ್ಕ :ಕಾಂಗ್ರೆಸ್ ಸಭೆ
ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿಗೆ ನಿರ್ಧಾ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಇಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು...

ಸುಳ್ಯ : ತೀಯ ಸಮಾಜದ ವತಿಯಿಂದ ಸಮಾಲೋಚನ ಸಭೆ – ಸೆ.3 ರಂದು ಓಣಂ ಆಚರಿಸಲು ತೀರ್ಮಾನ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸೆಪ್ಟೆಂಬರ್ 3 ರಂದು ಓಣಂ ಆಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್ ಶಾ ಪುತ್ರ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರವರ ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯವನ್ನು ಗುರುತಿಸಿ ಏಶ್ಯಾಕಲ್ಟರಲ್ ಎಂಡ್ ಸಂಶೋಧನಾ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿದೆ. ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಹೊಟೇಲ್ ಕ್ಲರೆಸ್ಟಾ ಇಂಟರ್ ನ್ಯಾಶನಲ್ ನ ಸೆಮಿನಾರ್ ಹಾಲ್‌ನಲ್ಲಿ ಜು. 29ರಂದು ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಒನ್ ಇಂಡಿಯಾ, ಗ್ರೇಟ್ ಇಂಡಿಯಾ ಸಂಸ್ಥೆಯಿಂದ...

ಮಣಿಮಜಲು: ಶ್ರಮದಾನ

ಕಳಂಜ ಗ್ರಾಮದ ಮಣಿಮಜಲು ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗಳಿಗೆ ತಾಗಿಕೊಂಡಿರುವ ಮರದ ಗೆಲ್ಲುಗಳನ್ನು ಕಡಿಯುವ ಕಾರ್ಯ ಜು.30ರಂದು ನಡೆಯಿತು. ಈ ಶ್ರಮದಾನದಲ್ಲಿ ಮೆಸ್ಕಾಂ ಸಿಬ್ಬಂದಿಗಳಾದ ಕಿಶೋರ್, ಪ್ರವೀಣ್, ಕಳಂಜ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಬೇರಿಕೆ, ಸ್ಥಳೀಯರಾದ ಜಮಾಲ್ ಮಣಿಮಜಲು, ಫಾರೂಕ್, ವರ್ಣಿತ್, ಗೋವಿಂದ ನಾಯ್ಕ, ಸಂಜೀವ, ಪ್ರಶಾಂತ್, ಶರೀಫ್ ಮಣಿಮಜಲು, ಮಹೇಶ್ ಹಾಗೂ...
Loading posts...

All posts loaded

No more posts

error: Content is protected !!