- Tuesday
- September 1st, 2026
ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಸಂಪಾಜೆ ಇದರ ವತಿಯಿಂದ ಸ್ಮಶಾನ, 94 ಸಿ , ಪ್ಲಾಟಿಂಗ್ ಮೊದಲಾದ ಸಮಸ್ಯೆಗಳ ಇತ್ಯರ್ಥಕ್ಕೆ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವೃತ್ತ ( CCF). ಉಪ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವಿಭಾಗ ( DFO) ಮತ್ತು ಭೂ ದಾಖಲೆಗಳ ಉಪನಿರ್ದೇಶಕರು( DDLR) ಅವರಿಗೆ ಮಾಡಲಾಯಿತು. ಸಂಪಾಜೆ...
ಮಾಣಿ - ಮೈಸೂರು ಹೆದ್ದಾರಿಯ ಅಡ್ಕಾರು ಎಂಬಲ್ಲಿ ಅಯ್ಯಪ್ಪ ಸ್ವಾಮಿ ಮಂದಿರದ ಬಳಿಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ವಾಹನ ಅಫಘಾತಗಳಾಗುತ್ತಿದ್ದು ಪೋಲಿಸ್ ಇಲಾಖೆಯು ಬ್ಯಾರಿಕೇಡ್ ಗಳನ್ನು ಅಳವಡಿಸುವಂತೆ ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಹಾಗೂ ಮಳೆ ನೀರು ರಸ್ತೆಗೆ ಬರದಂತೆ ತಡೆಯಲು ಜೆಸಿಬಿ ಮುಖಾಂತರ ಒಳ ಚರಂಡಿಯನ್ನು ಶೀಘ್ರವಾಗಿ ಸ್ವಚ್ಚಗೊಳಿಸುವಂತೆ ಹೆದ್ದಾರಿ...
ಸುಳ್ಯದ ರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಯೋಧ ನಮನ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಜು.26 ರಂದು ನಡೆಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ತ್ಯಾಗ ಬಲಿದಾನ ಸ್ಮರಿಸಿ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜಗದೀಶ್...
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿಯ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಶೇರು ಪ್ರಮಾಣ ವಿತರಣೆ ಕಾರ್ಯಕ್ರಮ ಜು.27 ರಂದು ಪೂ.10ಕ್ಕೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿಕರು ಹಾಗೂ...
ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಕಳೆದ ವರ್ಷ ಜುಲೈ 26ರಂದು ಹತ್ಯೆಗೀಡಾದ ಬಿಜೆಪಿಯ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನವನ್ನು ಆಚರಿಸಲಾಗುತಿದೆ. ಇದರ ಅಂಗವಾಗಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಮುಖಂಡರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ...
ಬಿಡುವು ನೀಡದ ಮಳೆ, ದಕ್ಷಿಣ ಕನ್ನಡ ಶಾಲೆಗಳಿಗೆ ನಾಳೆಯೂ ರಜೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಎಡಬಿಡದೇ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಾಗಿ ದಕ್ಷಿಣ...
ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಪೆರಾಜೆಯಲ್ಲಿ ಕಾಂಗ್ರೆಸ್ ಸಮಿತಿ ಮತ್ತು ಸಾರ್ವಜನಿಕ ರಿಂದ ಅಭಿನಂದನಾ ಸಮಾರಂಭ, ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜು.27 ರಂದು ಸಂಜೆ 4.30 ಕ್ಕೆ ನಡೆಯಲಿದೆ. ಪೆರಾಜೆ ಗ್ರಾ.ಪಂ.ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ...
ಬೆಳ್ಳಾರೆ ಗ್ರಹ ರಕ್ಷಕ ಘಟಕದ ಹಿರಿಯ ಸಿಬ್ಬಂದಿ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲಿ ಮೋಹನ್ ಚೂಂತಾರು ಸಂತಾಪ...
✍️ ಭಾಸ್ಕರ ಜೋಗಿಬೆಟ್ಟು ತುಳುನಾಡು ಮತ್ತು ಕೇರಳ ಪ್ರದೇಶಗಳಲ್ಲಿ ಆರಾಧನಾ ಪದ್ಧತಿಗೆ ವಿಶೇಷವಾದ ಸ್ಥಾನ ಮಾನವಿದೆ. ಇಲ್ಲಿ ಅಲ್ಲಲ್ಲಿ ದೇವಸ್ಥಾನ ಮತ್ತು ದೈವಸ್ಥಾನಗಳು , ಬನಗಳು , ಕಟ್ಟೆಗಳನ್ನು ಕಾಣಬಹುದು. ಇಲ್ಲಿನ ಜನರಿಗೆ ನಂಬಿಕೆಯೆ ಮೂಲ ಆಧಾರವಾಗಿದ್ದು, ದೈವಗಳ ಆರಾಧನೆಯನ್ನು ಚಾಚು ತಪ್ಪದೆ ಪಾಲಿಸುತ್ತಾರೆ. ಹಿರಿಯರು ಪಾಲಿಸಿಕೊಂಡು ಬಂದಿರುವ ಆರಾಧನ ಪದ್ಧತಿಯನ್ನು ಕಿರಿಯರು ನೋಡಿ ಕಲಿತು...
ಸುಳ್ಯದ ಜ್ಯೋತಿ ವೃತ್ತದ ಬಳಿಯ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಬರೆ ಜರಿದು ವಿದ್ಯಾರ್ಥಿನಿಯರ ಶೌಚಾಲಯ ಬಾಗಿಲು ಸಂಪೂರ್ಣವಾಗಿ ಮುಚ್ಚಲಾಗಿದೆ. ರಜೆ ಮುಗಿದ ಮೇಲೆ ವಿದ್ಯಾರ್ಥಿನಿಯರ ಪಾಡೇನು ಎಂಬ ಪ್ರಶ್ನೆ ಉದ್ಬವಿಸಿದೆ. ತಾಲೂಕು ಆಡಳಿತದ ಸಮೀಪದಲ್ಲೇ ಇರುವ ಶಾಲೆಗೆ ಇಂತಹ ದುಸ್ಥಿತಿಯಾದರೇ ಬೇರೆ ಶಾಲೆಗಳ ಗತಿಯೇನು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುವಂತಾಗಿದೆ. ಮಾಹಿತಿ ಪಡೆದ ಶಾಸಕಿ...
Loading posts...
All posts loaded
No more posts
