ಸುಳ್ಯ: ಬುದ್ದಿಮಾಂದ್ಯ ಸಹೋದರಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ

ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ...

ಚೆಂಬು ಕುದ್ರೆಪಾಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ, ಆರೋಪಿಗನ್ನು ಹೆಡೆಮುರಿ ಕಟ್ಟಿದ ಪೋಲಿಸ್

ಮಡಿಕೇರಿ ತಾಲೋಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ಸಹೋಧರನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಸಹೋದರ ಆರೋಪಿಗಳು ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ...
Ad Widget

ಮಂಗಳೂರು ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು  ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು.  ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,  ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...

ಕಡ್ಲಾರು: ಗುರು ಅಷ್ಟೋತ್ತರ ಅರ್ಚನೆ ಮತ್ತು ಭಗವದ್ಗೀತಾ ಪಾರಾಯಣ

ದೇವಚಳ್ಳ ಗ್ರಾಮದ ವಾಲ್ತಾಜೆಯ ಕಡ್ಲಾರು ಜನಾರ್ಧನ ಆಚಾರ್ಯರ ಮನೆಯಲ್ಲಿ ಭಗವದ್ಗೀತಾ ಪಾರಾಯಣ ಮತ್ತು ಗುರು ಅಷ್ಟೋತ್ತರ ಅರ್ಚನೆ ಕಾರ್ಯಕ್ರಮವು ನಡೆಯಿತು. ಕಡ್ಲಾರು ಶ್ರೀ ಜನಾರ್ಧನ ಆಚಾರ್ಯ ಮತ್ತು ಶ್ರೀಮತಿ ಲಲಿತಾ ಜನಾರ್ಧನ ಆಚಾರ್ಯರ ಪುತ್ರಿ ಶ್ರೀಮತಿ ಭವ್ಯರ ಸೀಮಂತಾ ಕಾರ್ಯಕ್ರಮದ ಸುಸಂದರ್ಭದಲ್ಲಿ ಬಾಳಿಲದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಮತ್ತು ತಂಡದ ಮೂಲಕ ಗುರು ಅಷ್ಟೋತ್ತರ ಅರ್ಚನೆ...

ಕಡ್ಲಾರು: ಗುರು ಅಷ್ಟೋತ್ತರ ಅರ್ಚನೆ ಮತ್ತು ಭಗವದ್ಗೀತಾ ಪಾರಾಯಣ

ದೇವಚಳ್ಳ ಗ್ರಾಮದ ವಾಲ್ತಾಜೆಯ ಕಡ್ಲಾರು ಜನಾರ್ಧನ ಆಚಾರ್ಯರ ಮನೆಯಲ್ಲಿ ಭಗವದ್ಗೀತಾ ಪಾರಾಯಣ ಮತ್ತು ಗುರು ಅಷ್ಟೋತ್ತರ ಅರ್ಚನೆ ಕಾರ್ಯಕ್ರಮವು ನಡೆಯಿತು. ಕಡ್ಲಾರು ಶ್ರೀ ಜನಾರ್ಧನ ಆಚಾರ್ಯ ಮತ್ತು ಶ್ರೀಮತಿ ಲಲಿತಾ ಜನಾರ್ಧನ ಆಚಾರ್ಯರ ಪುತ್ರಿ ಶ್ರೀಮತಿ ಭವ್ಯರ ಸೀಮಂತಾ ಕಾರ್ಯಕ್ರಮದ ಸುಸಂದರ್ಭದಲ್ಲಿ ಬಾಳಿಲದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಮತ್ತು ತಂಡದ ಮೂಲಕ ಗುರು ಅಷ್ಟೋತ್ತರ ಅರ್ಚನೆ...

ಸುಳ್ಯ : ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಭಜರಂಗದಳ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ಕಾರ್ಯವನ್ನು ಭಜರಂಗದಳದ ಕಾರ್ಯಕರ್ತರು ಜಯನಗರದ ಸ್ಮಶಾನದಲ್ಲಿ ನೆರವೇರಿಸಿದರು . ಈ ಸಂದರ್ಭದಲ್ಲಿ ಮುಖಂಡರಾದ ಲತೀಶ್ ಗುಂಡ್ಯ , ವರ್ಷಿತ್ ಚೊಕ್ಕಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಂಡೆಕೋಲು : ಗ್ರಂಥಮಿತ್ರ ಕಾರ್ಯಕ್ರಮಕ್ಕೆ ಚಾಲನೆ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಂಥಮಿತ್ರ ಕಾರ್ಯಕ್ರಮಕ್ಕೆ ಜು.15  ರಂದು ಚಾಲನೆ ನೀಡಲಾಯಿತು. ಗ್ರಂಥ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರದ್ದಾ ಕಣೆಮರಡ್ಕ ಪ್ರಾರ್ಥನೆ, ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅನಿಲ್ ತೋಟಪ್ಪಾಡಿ ಮಂಡೆಕೋಲು ಶಾಲೆಯ ಸಹಶಿಕ್ಷಕಿ ಅನುಷಾ,ನೆಹರೂ ಮೆಮೋರಿಯಲ್...

ಸುಳ್ಯ : ಲೈಫ್  ಕೇರ್ 24*7 ಅಂಬ್ಯುಲೆನ್ಸ್ ಸೇವೆ ಆರಂಭ

ಸುಳ್ಯದಲ್ಲಿ ನೂತನವಾಗಿ ಲೈಫ್  ಕೇರ್ ಅಂಬ್ಯುಲೆನ್ಸ್ ಸೇವೆ ಆರಂಭಗೊಂಡಿದ್ದು, ಸಾರ್ವಜನಿಕರು ದಿನದ 24 ಗಂಟೆಯೂ ತುರ್ತು ಸಂದರ್ಭಗಳಲ್ಲಿ  (ಸಂಪರ್ಕ ಸಂಖ್ಯೆ 9901121552, 9035311552) ಕರೆ ಮಾಡಬಹುದು.

ಜು. 23; ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ತೆಕ್ಕಿಲ್ ಕುಟುಂಬದ ಹಿರಿಯರಾದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ ಸಮಾರಂಭವು ಜು. 23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಟುಂಬ ಸಮ್ಮಿಲನ, ಸಾಧಕರಿಗೆ ಸನ್ಮಾನ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 50...

ಬಾವಿ ನೀರಲ್ಲಿ ಪೆಟ್ರೋಲ್ ವಾಸನೆ, ಅಧಿಕಾರಿಗಳಿಂದ ಪರಿಶೀಲನೆ

ಬಾವಿ ನೀರಲ್ಲಿ ಪೆಟ್ರೋಲ್ ವಾಸನೆ, ಅಧಿಕಾರಿಗಳಿಂದ ಪರಿಶೀಲನೆಬೆಳ್ಳಾರೆ ಸಮೀಪದ ಪಂಜಿಗಾರಿನಲ್ಲಿರುವ ಬಾವಿ ನೀರು ಪೆಟ್ರೋಲ್ ನಂತೆ ವಾಸನೆ ಬರುತ್ತಿರುವ ಘಟನೆ ವರದಿಯಾಗಿದೆ.ಕಳಂಜದ ಪಂಜಿಗಾರಿನ ದಯಾನಂದ ಗೌಡ ಅವರ ಮನೆಯಲ್ಲಿ ಜು.8ರಂದು ಬಾವಿನೀರಿನಲ್ಲಿ ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಿದ ಬಳಿಕ ಪರೀಕ್ಷೆ ನಡೆಸಲಾಗಿದ್ದು ಕ್ಲೋರೈಡ್ ಅಂಶ ಕಡಿಮೆ ಇದ್ದು ಕುಡಿಯಲು...
Loading posts...

All posts loaded

No more posts

error: Content is protected !!