ಪೈಂಬೆಚ್ಚಾಲ್ ರಸ್ತೆ ಬದಿ ಕುಸಿತ -ತಡೆಗೋಡೆ ನಿರ್ಮಿಸಲು ಜಿಲ್ಲಾಧಿಕಾರಿಗೆ ಮನವಿ

ಆಲೆಟ್ಟಿ ಗ್ರಾಮ ಪಂಚಾಯತಿನ 2 ನೇ ವಾರ್ಡಿನ ಪೈಂಬೆಚ್ಚಾಲು ಎಂಬಲ್ಲಿ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಕೂಳಿಯಡ್ಕ ನಾರಾಯಣ ಎಂಬವರ ಮನೆ ಪಕ್ಕದಲ್ಲಿ ಹರಿಯುತ್ತಿರುವ ತೋಡಿನ ಬದಿ ಕುಸಿತವಾಗಿದೆ. ಮಳೆ ಜೋರಾಗಿ ಸುರಿಯುವ ಸಂದರ್ಭದಲ್ಲಿ ವಿಪರೀತ ನೀರಿನ ಹರಿವು ಹೆಚ್ಚುವುದರಿಂದ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದ್ದು, ರಸ್ತೆಯ ಉಳಿವಿಗಾಗಿ ಕೂಡಲೇ ತಡೆಗೋಡೆ ನಿರ್ಮಿಸಬೇಕೆಂದು...

ಸುಳ್ಯ : ತಾಲೂಕು ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ, ಪರಿಶೀಲನೆ

ಸುಳ್ಯದ ಶಾಂತಿನಗರದಲ್ಲಿರುವ ತಾಲೂಕು ಕ್ರೀಡಾಂಗಣ ಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಕ್ರೀಡಾಂಗಣದ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೇಷನರಿ ಡಿ.ಸಿ. ಎ.ಸಿ. ಮಹೇಶ್ ಚಂದ್ರ, ತಹಶೀಲ್ದಾರ್ ಮಂಜುನಾಥ್, ಆರ್.ಐ. ಕೊರಗಪ್ಪ ಹೆಗ್ಡೆ, ತಾಲೂಕು ಸರ್ವೆಯರ್ ಜಗದೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ...
Ad Widget

15 ದಿನಗಳಿಗೊಮ್ಮೆ ತಾಲೂಕು ಕಛೇರಿಗೆ ಭೇಟಿ – ಅಹವಾಲು ಸ್ವೀಕಾರ : ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಜನರ ಸಮಸ್ಯೆ ಆಲಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ನಾನು ಪ್ರತೀ 15 ದಿನಗಳಿಗೊಮ್ಮೆ ಪ್ರತೀ ತಾಲೂಕು ಕಛೇರಿಗಳಿಗೆ ಭೇಟಿ ನೀಡುತ್ತೇನೆ. ಈ ವೇಳೆ ತಾಲೂಕಿನ ಸಾರ್ವಜನಿಕರು ನನ್ನನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಬಹುದು ಹಾಗೂ ದಿನಾಂಕವನ್ನು ಪತ್ರಿಕೆಯ ಮೂಲಕ ಜನರಿಗೆ ತಿಳಿಸಲು ಅಧಿಕಾರಿಗಳ ಮೂಲಕ ವ್ಯವಸ್ಥೆ ಕಲ್ಪಿಸುತ್ತೇನೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಅವರು...

ಸುಳ್ಯ ತಾಲೂಕು ಪಂಚಾಯತ್ ಮತ್ತು ಅರಂತೋಡು,ಆಲೆಟ್ಟಿ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಸಿಎಸ್ ಭೇಟಿ

ಸುಳ್ಯ ತಾಲೂಕಿನ ನಾನಾ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಾದ ಡಾ. ಆನಂದ್ ಕೆ ಇವರು ಸುಳ್ಯದಲ್ಲಿ ಮಿಂಚಿನ ಸಂಚಾರ ನಡೆಸಿದರು. ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನತ್ಯಾಜ್ಯ ಘಟಕ , ಅಮೃತ ಉದ್ಯಾನ ವನ ಹಾಗೂ ಕೇಂದ್ರ ಸರಕಾರದ ಹರ್ ಘರ್ ಗಂಗಾ ಕಾರ್ಯಕ್ರಮದ ಕಾಮಗಾರಿಗಳು ಸೇರಿದಂತೆ ಇತರ...

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸುಳ್ಯಕ್ಕೆ ಭೇಟಿ – ಅಧಿಕಾರಿಗಳ ಜತೆ ಸಭೆ

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಕುರಿತು ಸಭೆ ನಡೆಸಿದರು. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದು, ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಇವರ ಜತೆಗೆ ಪ್ರೊಬೇಷನರಿ ಡಿಸಿ ಮುಕುಲ್ ಜೈನ್ ,...

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಖಂಡಿಸಿ ಕಾಂಗ್ರೆಸ್ ದೇಶಾಧ್ಯಾಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಮಿನಿ ವಿಧಾನಸಭಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿ ದೆ. ಜು.12ರಂದು ಪೂ.10 ಗಂಟೆಯಿಂದ ಆರಂಭಗೊಡಿದ್ದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ಹರಿಹರ ಪಲ್ಲತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...

ಹರಿಹರ ಪಲ್ಲತ್ತಡ್ಕ : ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...

ಸುಳ್ಯ ಆರ್.ಐ. ಆಗಿ ಅವಿನ್ ರಂಗತ್ತಮಲೆ ಕೊರಗಪ್ಪ ಹೆಗ್ಡೆಯವರಿಗೆ ಬೆಳ್ತಂಗಡಿಗೆ ವರ್ಗಾವಣೆ

ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ(ಆರ್‌ಐ) ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ.ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ...

ಆಲೆಟ್ಟಿ ಗ್ರಾಮದಲ್ಲಿ ಬೀಗ ಮುರಿದು ಎರಡು ಅಂಗಡಿಯಿಂದ ನಗದು ಕಳ್ಳತನ, ಜೂಸ್ ಕುಡಿದು ಎಸ್ಕೇಪ್

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ಎರಡು ಅಂಗಡಿಗಳ ಬೀಗ ಮುರಿದ ಕಳ್ಳರು ಅಂಗಡಿಯ ಡ್ರಾಯರ್ ನಲ್ಲಿ ಇರಿಸಿದ್ದ ನಗದಿನೊಂದಿಗೆ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದ್ದು ,ಕಳ್ಳತನವಾದ ಪ್ರಕರಣ ಬೆಳಕಿಗೆ ಬಂದಿದೆ.ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣದ ಜೊತೆಗೆ ಇರುವ ಪಂಚಾಯತ್ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿದ್ದ ಪುಷ್ಪರಾಜ್ ಎಂಬವರ ಅಂಗಡಿ ಮತ್ತು ಮಿತ್ತಡ್ಕದ ರೋಟರಿ ಶಾಲಾ...
Loading posts...

All posts loaded

No more posts

error: Content is protected !!