- Monday
- August 31st, 2026
ಸುಳ್ಯದ 110ಕೆ ವಿ ಸಬ್ ಸ್ಟೇಷನ್ ಕಾಮಗಾರಿ ವಿಳಂಬಗೊಳ್ಳುತ್ತಿರುವ ಬಗ್ಗೆ ಸುಳ್ಯದ ಕಾಂಗ್ರೇಸ್ ಮುಖಂಡರಾದ ಎಂ ವೆಂಕಪ್ಪ ಗೌಡ, ಶಶಿಧರ್ ಎಂ ಜೆ, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆಯವರು ಜೂ.29ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಪುತ್ತೂರಿನ ಕಚೇರಿಯಲ್ಲಿ ಭೇಟಿ ನೀಡಿ ಮನವರಿಕೆ ಮಾಡಿದರು. ಈ ಬಗ್ಗೆ ಕೂಡಲೇ ಸ್ಪಂದಿಸಿದ ಶಾಸಕರು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜ್ ಅಂತರ್ ಕಾಲೇಜು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರಿನ ಎಸ್ ಡಿ ಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಪೋಸ್ಟ್ ಗ್ರಾಜ್ಯುವೇಷನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ವತಿಯಿಂದ ಆಯೋಜಿಸಲ್ಪಟ್ಟ ಪ್ರತಿಷ್ಠಿತ ಅಂತರ್ ಕಾಲೇಜ್ ಕಬಡ್ಡಿ ಪಂದ್ಯಾಟ “ಶ್ರೇಷ್ಠ” ದಲ್ಲಿ ಸುಳ್ಯದ ನೆಹರೂ...
ಸುಳ್ಯ ರೋಟರಿ ಕ್ಲಬ್ ನ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೊ.ಆನಂದ ಖಂಡಿಗ ಆಯ್ಕೆಗೊಂಡಿದ್ದಾರೆ. ಜು.05 ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ನಡೆಯಲಿದ್ದು ಪದಗ್ರಹಣ ಅಧಿಕಾರಿಯಾಗಿ ರೊ.ನೋನಲ್ ಜಯರಾಜ್ ಭಂಡಾರಿ, ಆಧ್ಯಕ್ಷರು, ರೋಟರಿಕ್ಲಬ್ ಪುತ್ತೂರು ಇವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ರೊ .ಲಕ್ಷ್ಮೀ ನಾರಾಯಣ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ರೋಟರಿ ಜಿಲ್ಲೆ ೩೧೮೦,ಮೈಸೂರು,...
ಮಳೆಗಾಲವೆಂದರೆ ಯಾರಿಗೆ ಇಷ್ಟವಿಲ್ಲವೆಂದು ಹೇಳಲು ಸಾಧ್ಯವಿಲ್ಲದ ಮಾತು. ಪ್ರಕೃತಿಗೆ ಹೊಸ ಹುರುಪು ತನವನ್ನು ತಂಪನ್ನು ಇಳಿಸಿ ಇಂಪನ್ನು ನೀಡುವುದು. ಕಪ್ಪೆರಾಯನು ಕೂಗು ಬಾನಿಗೆ ಕಂಪಿಸುವಂತೆ ಮಳೆ ಬರಲು…ಆಹಾ..! ಆಹಾ..! ಪ್ರಕೃತಿಯು ಹಸಿರು ತನವನ್ನು ನೋಡಲು ಬಹುಚಂದ. ಈ ಮಳೆಯ ಬಗ್ಗೆ ಎಷ್ಟು ವರ್ಣಿಸಿದರು ಸಾಲದು ನಾನಂತು ಇಷ್ಟಪಡುವೆ….!ಈ ಭೂಮಿಯ ಮೇಲೆ ಎಲ್ಲವೂ ಮಳೆಯನ್ನು ಅವಲಂಬಿತವಾಗಿದೆ. ತುಂಬಾ...
ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜಮೀನು ಮಂಜೂರಾಗಿ ಹಕ್ಕುಪತ್ರ ತಯಾರಾಗಿರುವ ಫಲಾನುಭವಿಗಳಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಕಡಬ ಮಿನಿ ವಿಧಾನಸೌಧದಲ್ಲಿ ಶಾಸಕರ ಕಚೇರಿಯಲ್ಲಿ 152 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು ಉಪತಹಶೀಲ್ದಾರ್ ಮನೋಹರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಜನಪ್ರತಿನಿಧಿಗಳು, ಅಧಿಕಾರಿ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 2022-23ನೇ ಸಾಲಿನಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ 8 ಜುಲೈ 2023 ನೇ ಶನಿವಾರದಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಲಿದೆ. *ಕನ್ನಡ ಸಾಹಿತ್ಯ -ಭಾಷೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕಳೆದ 8 ವರ್ಷಗಳಿಂದ ಸುಳ್ಯ ತಾಲೂಕು...
ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ದಿನಾಚರಣೆಯು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ಸುಳ್ಯದಲ್ಲಿ ಜರುಗಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮವು ಪಕ್ಷ ಭೇದವಿಲ್ಲದೆ ಕುಟುಂಬದ ಸದಸ್ಯರ ಕಾರ್ಯಕ್ರಮದಂತೆ ನಡೆಯುತ್ತಿದ್ದು ಪೂಜ್ಯ ಕಾವಂದರಾದ ಡಾ.ವಿರೇಂದ್ರ ಹೆಗ್ಗಡೆ ಯವರ ಚಿಂತನೆಯಿಂದ ಸಾಮಾನ್ಯ ಜನರ ಸಬಲೀಕರಣವಾಗಿದೆ. ಫಲಾಪೇಕ್ಷೆಯಿಲ್ಲದೆ ಸೇವೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಾರ್ವಜನಿಕ ಸೇವೆಗೆ ಒದಗಿಸಿದ್ದ ಅಂಬ್ಯುಲೆನ್ಸ್ ಗೆ ಹೊಸ ಮೊಬೈಲ್ ಸಂಖ್ಯೆಯ ವ್ಯವಸ್ಥೆ ಕಲ್ಪಿಸಲಾಗಿದ್ದು ಸಾರ್ವಜನಿಕರು ಅಗತ್ಯ ತುರ್ತು ಸಂದರ್ಭದಲ್ಲಿ 7795097612 ಸಂಚಾರಿ ದೂರವಾಣಿ (ಮೊಬೈಲ್), ಹಾಗೂ ಸ್ಥಿರ ದೂರವಾಣಿ 08257- 281224 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘ,ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ ಜೂ.30 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್...
ಸುಬ್ರಹ್ಮಣ್ಯ : ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ...
Loading posts...
All posts loaded
No more posts
