ಜಾನುವಾರು ಸಾಗಾಟಕ್ಕೆ ಆನ್‌ಲೈನ್ ಪರವಾನಗಿ ಕಡ್ಡಾಯ: ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕರಿಂದ ಮಾಹಿತಿ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಜಾನುವಾರಿ ಸಾಗಾಣಿಕೆ) ನಿಯಮ 2021ರ ಅನ್ವಯ ಜಾನುವಾರು ಸಾಗಾಣಿಕಾ ಪರವಾನಗಿ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಗಿ ಜಾಲತಾಣದಿಂದ ರೈತರು ತಾವೇ ಅರ್ಜಿಗಳನ್ನು ಸಲ್ಲಿಸಿ ಕೆಲಸದ ದಿನಗಳಂದು ಪರವಾನಗಿ ಪಡೆದುಕೊಳ್ಳಬಹುದು ಎಂದು ಪಶು ಪಾಲನೆ ಮತ್ತು...

ನವೀನ್ ರೈ ಹಾಗೂ ಸುಧೀರ್ ರೈ ಮೇನಾಲರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಇತ್ತೀಚೆಗೆ ನಿಧನರಾದ ಅಜ್ಜಾವರ ಗ್ರಾಮದ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹಾಗೂ ಕಾಂಗ್ರೆಸ್ ಮುಖಂಡರಾದ ಸುಧೀರ್ ರೈ ಮೇನಾಲರ ನಿವಾಸಕ್ಕೆ ಮೇ.30ರಂದು ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ಸುಭೋದ್ ಶೆಟ್ಟಿ ಮೇನಾಲ , ಎಸ್...
Ad Widget

ಜಲಜೀವನ್ ಮಿಷನ್ ವತಿಯಿಂದ ಬೀದಿನಾಟಕ

ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...

ಕಲ್ಚೆರ್ಪೆ: ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ

ಸುಳ್ಯಕ್ಕೆ ಮಂಗಳೂರು ಸಂಸದ ಹಾಗೂ ಬಿಜೆಪಿರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇ.30ರಂದು ಭೇಟಿ ನೀಡಿದ್ದರು. ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಚೆರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನು ಪರಿಶೀಲಿಸಿದರು. ನಗರ ಪಂಚಾಯತ್ ನ ಈ ವಿನೂತನಪ್ರಯೋಗಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಇದನ್ನುಲಾಭದಾಯಕವಾನ್ನಾಗಿ ಮಾಡುವ ಕುರಿತು ಯೋಜನಾವರದಿ ಸಿದ್ಧಪಡಿಸಲು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ ಅಥವಾ ಕಂಪೆನಿಗಳ...

ಕೆ.ವಿ.ಜಿ.ಐ.ಪಿ.ಎಸ್‌ನ 10 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ.ಅವರಿಂದ ಸನ್ಮಾನ ಹಾಗೂ ಪ್ರೋತ್ಸಾಹ ಧನ ವಿತರಣೆ

ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್ ( 95.8 .%) ಮತ್ತು ದ್ವಿತೀಯ ಸ್ಥಾನ ಪಡೆದ ಶ್ರೀ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(91.7%) ಇವರನ್ನು ಕೆ.ವಿ.ಜಿ ಇಂಟರ್‌ನ್ಯಾಷನಲ್ ಪಬ್ಲಿಕ್...

ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ

2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಳ್ಯದ ನಾವೂರು ಅಬ್ದುಲ್ ಹಮೀದ್ ಮತ್ತು ಅಹಮದ್ ಬೇಗಂ ದಂಪತಿಗಳ ಪುತ್ರಿ ಆಯಿಶತ್ ಶಿಫಾನ್ ರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ...

ಸುಳ್ಯ ಅಂಚೆ ಕಛೇರಿಯ ಮುಖ್ಯ ಅಂಚೆಪಾಲಕರಾಗಿ ಮೋಹನ್ ಎಂ.ಕೆ.

ಸುಳ್ಯದ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕರಾಗಿಮೋಹನ ಎಂ.ಕೆ ರವರು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ಕಡಗದಾಳು ಗ್ರಾಮದವರಾದ ಮೋಹನರವರು 1999 ರಲ್ಲಿ ಮಡಿಕೇರಿಯ ವಿರಾಜಪೇಟೆಯಲ್ಲಿ ಅಂಚೆ ಇಲಾಖೆಗೆ ಸೇರಿದ್ದರು.ತದ ನಂತರ ಬೆಂಗಳೂರಿನ ಮಾಗಡಿ ಹಾಗೂ ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು, ಇದೀಗ ಸುಳ್ಯ ಅಂಚೆ ಕಚೇರಿಗೆ ಮುಖ್ಯ ಅಂಚೆ...

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಾಸುದೇವ ಗೌಡ ಮೃತ್ಯು

ನಾಲ್ಕೂರು ಗ್ರಾಮದ ವಾಸುದೇವ ಗೌಡ ಚಾರ್ಮತ ಎಂಬವರು ಗುತ್ತಿಗಾರಿಗೆ ಬಂದು ನಡುಗಲ್ಲಿಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.29 ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಳ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು...

ಶುಭವಿವಾಹ: ಚಿ|ಸೌ| ಶೋಭಾ _ ಚಿ|ರಾ| ಜೀವನ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಪುಳಿಕುಕ್ಕು ಜನಾರ್ದನ ಗೌಡ ಪುತ್ರಿ ಚಿ|ಸೌ| ಶೋಭಾ ರವರ ವಿವಾಹವು ಸುಳ್ಯ ತಾಲೂಕು ಅರಂತೋಡು ಗ್ರಾಮದ ಮೇಲಡ್ತಲೆ ದಿ॥ ಮೋನಪ್ಪ ಗೌಡರ ಪ್ರಥಮ ಪುತ್ರ ಚಿ|ರಾ| ಜೀವನ್ ರವರೊಂದಿಗೆ ಮೇ.29ರಂದು ವಳಲಂಬೆ ಶ್ರೀ ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ಶುಭವಿವಾಹ: ಚಿ|ರಾ|ದೀಕ್ಷಿತ್-ಚಿ|ಸೌ|ಲಾವಣ್ಯ

ಕಡಬ ತಾಲೂಕು ಐತ್ತೂರು ಗ್ರಾಮದ ಪೆರಿಯಡ್ಕ ಬಾಲಕೃಷ್ಣ ಗೌಡರ ಪುತ್ರ ಚಿ|ರಾ| ದೀಕ್ಷಿತ್ ರವರ ವಿವಾಹವು ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಕೊಟ್ಟೆಕಾಯಿ ದಿ॥ಶ್ರೀ ಈಶ್ವರ ಗೌಡರ ಪ್ರಥಮ ಪುತ್ರಿ ಚಿ|ಸೌ| ಲಾವಣ್ಯ ರವರೊಂದಿಗೆ ಮೇ.29ರಂದು ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಾಲಯದ ಸಭಾಭವನದಲ್ಲಿ ನಡೆಯಿತು.
Loading posts...

All posts loaded

No more posts

error: Content is protected !!