- Monday
- June 8th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197 ದಿನಾಂಕ:31-05-2026 ಭಾನುವಾರ *01,🐏ಮೇಷರಾಶಿ🐏*📃,ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಹಾಗು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬರುವ ತೊಂದರೆಗಳಿಂದ ಸ್ವಲ್ಪ ಮುಕ್ತರಾಗುತ್ತೀರಿ ಮತ್ತು ಕೆಲಸವೂ ಚೆನ್ನಾಗಿ ನಡೆಯುತ್ತದೆ. ಆದಾಯದ ವಿವಿಧ ಮೂಲಗಳನ್ನು ಪಡೆಯುವ ಮೂಲಕ, ನಿಮ್ಮ ಕೆಲವು ಸ್ಥಗಿತಗೊಂಡ...
ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ ಮತ್ತು ಮರು ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆಯುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸುಶ್ಮಿತಾ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಆ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿನಿಯೊಬ್ಬಳು ಗ್ರಾಮೀಣ ಭಾಗದ ಶಾಲೆಯಲ್ಲಿ ಓದಿ ಉತ್ತಮ ಸಾಧನೆ ಮಾಡಿದ್ದಾರೆ. ಆರಂಭದಲ್ಲಿ ಸುಶ್ಮಿತಾ ಒಟ್ಟು 613 ಅಂಕ ಪಡೆದಿದ್ದರು. ಸಮಾಜ...
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಜವಾನರಾದ ಚಂದ್ರಶೇಖರ.ಎನ್ ಅವರು ಮೇ 31, 2026 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಇವರು 01-09-1986 ರಂದು ಕರ್ತವ್ಯಕ್ಕೆ ಸೇರ್ಪಡೆಗೊಂಡು, 06-01-1998ರಿಂದ ಅನುದಾನಿತ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು, ಸುದೀರ್ಘ 39 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅರಂತೋಡು ಸಮೀಪದ ನೆಕ್ಕರೆ ಶಿವಪ್ಪ.ಎನ್ ಹಾಗೂ ಪೂವಮ್ಮ ದಂಪತಿಗಳ ಪುತ್ರರಾದ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಸುಮಾರು 26 ವರ್ಷಗಳ ಕಾಲ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿದ್ದ ಬಾಬು.ಎಚ್ ಹಾಸನಡ್ಕ ಅವರು ಶನಿವಾರ ಸೇವಾ ನಿವೃತ್ತಿ ಹೊಂದಿದರು. ಅವರು ಶನಿವಾರ ಕಾಲೇಜಿಗೆ ಆಗಮಿಸುವಾಗ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮೂಲಕ ಅವರನ್ನು ಬರಮಾಡಿಕೊಂಡರು.ಸ್ವಾಗತ : ತಮ್ಮ ಸೇವಾವಧಿಯ ಅಂತಿಮ ದಿನ ವಿದ್ಯಾಸಂಸ್ಥೆಗೆ ಗ್ರಂಥಪಾಲಕರು...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.25 ಸೋಮವಾರದಿಂದ ಮೇ.30 ಶನಿವಾರದವರೆಗೆ ಕ್ಯಾಂಪ್ಕೋ...
ಅಲೆಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಪರಿವಾರ ಕಾನದಲ್ಲಿ ತ್ಯಾಜ್ಯ ಎಸೆದವರಿಗೆ ಗ್ರಾಮ ಪಂಚಾಯತಿ ವತಿಯಿಂದ 3000 ರೂಪಾಯಿ ದಂಡನೆ ವಿಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಎಸೆದ ತ್ಯಾಜ್ಯಗಳನ್ನು ಪರಿಶೀಲಿಸಿದಾಗ ಲಭ್ಯವಾದ ವಿಳಾಸದಂತೆ ದಂಡ ಪಾವತಿಸುವಂತೆ ತಿಳಿಸಲಾಯಿತು. ಇದಕ್ಕೆ ಸಹಕರಿಸದಿದ್ದಾಗ ಸುಳ್ಳದ ಪೋಲೀಸ್ ಸಬ್ಇನ್ ಸ್ಪೆಕ್ಟರ್ ಸಂತೋಷ್ ಕುಮಾರ್ ರವರ ಸಹಕಾರದೊಂದಿಗೆ ದಂಡನೆಯನ್ನು...
ಸವಣೂರು: ಇತ್ತೀಚೆಗೆ ನಿಧನರಾದ ಚೆನ್ನಾವರದ ಸೇಸಪ್ಪ ಮಡಿವಾಳ ಅವರಿಗೆ ಶ್ರದ್ದಾಂಜಲಿ ಸಭೆ ಮೇ.29ರಂದು ಅವರ ಮನೆಯಲ್ಲಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ, ಪ್ರಮುಖರಾದ ಉಮೇಶ್ ಗೌಡ ಕೂರೋಡಿ, ದೀಕ್ಷಿತ್ ಜೈನ್, ದೀಪಕ್ ರೈ ಪೆರುವಾಜೆ, ಸಂಜೀವ ಗೌಡ, ಸಂತೋಷ್ ಕುಮಾರ್ ರೈ...
ದಿನಾಂಕ : 30 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197 ದಿನಾಂಕ:30/05/2026 ಶನಿವಾರ*01,🐏ಮೇಷರಾಶಿ🐏*📃,ಮನೆಯಲ್ಲಿ ಕಲಹಗಳು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ನಿಮ್ಮನ್ನು ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ನೋವಿಸದಿರಿ, ನೀವು ಇಂದು ಕೆಲಸದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು. ನಿಮ್ಮ ಕಾರ್ಯ ಸಾಧನೆಗೆ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಖರೀದಿಸಿ,...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮೇ 28 ರಂದು ಮುಸ್ಲಿಮರು ಸಂಭ್ರಮೋಲ್ಲಾಸದ ಬಕ್ರೀದ್ ಹಬ್ಬವನ್ನು ಆಚರಿಸಿದರು. ಮಸೀದಿಯ ಖತೀಬ್ ಮುಹಮ್ಮದ್ ಸವಾದ್ ಮದನಿ ನೇತೃತ್ವದಲ್ಲಿ ಈದುಲ್ ಅಝ್ಹಾ(ಬಕ್ರೀದ್)ದ ನಮಾಝ್ ನಡೆಯಿತು.ನಂತರ ಖುತುಬಾ ಪಾರಾಯಣ ನಡೆಯಿತು.ನಂತರ ಖತೀಬರು ತ್ಯಾಗ ಬಲಿದಾನಗಳ ಸಂದರ್ಭಗಳನ್ನು ನೆನಪಿಗೆ ತರುವ ಬಕ್ರೀದ್ ಹಬ್ಬದ ಸಂದೇಶ ನೀಡಿದರು.ಆ ನಂತರ ಪರಸ್ಪರ ಶುಭಾಶಯ...
Loading posts...
All posts loaded
No more posts
