ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪದ್ಮರಾಜ್ ಪೂಜಾರಿ ನೇಮಕ

ಮಂಗಳೂರು, ಸೆ.10 : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ.ಹಿರಿಯ ಬಿಲ್ಲವ ನಾಯಕ ಪದ್ಮರಾಜ್ ಆರ್ ಪೂಜಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ದಕ್ಷಿಣ ಕನ್ನಡ(ದ.ಕ) ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್...

ಇಂದಿನ(ಸೆಪ್ಟೆಂಬರ್ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ..!! ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ದರ ಯಥಾಸ್ಥಿತಿ..! ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಸೆಪ್ಟೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಸೆ.18ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿ. ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ – ಸಿ.ಎಂ.ಗೆ ಸುಳ್ಯದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ರಾಜ್ಯದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸೆ.18ರಂದು ಇದೇ ಮೊದಲ ಭಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ನಡೆಯಲಿದ್ದು, ದ.ಕ.ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಬೆಂಗಳೂರಿನಲ್ಲಿ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ (MEA) ಅಸೋಸಿಯೇಶನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಸೆ. 8ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಗೋಕುಲ್‌ದಾಸ್ ಎಂ., ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ SEEL Lab Coordinator, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ವಿದ್ಯಾರ್ಥಿಗಳಿಗೆ ಇವರು Awareness on "SEEL & Virtual Lab" ಎಂಬ ವಿಷಯದಲ್ಲಿ ಉಪನ್ಯಾಸ...

ಸುಳ್ಯ ಎನ್ನೆಂಪಿಯುಸಿ ವಿದ್ಯಾರ್ಥಿನಿಯರ ತಂಡ ತಾಲೂಕು ವಾಲಿಬಾಲ್ ಪಂದ್ಯಾಟದಲ್ಲಿ ಚಾಂಪಿಯನ್

ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಕೆ.ಎಸ್. ಗೌಡ ಪಿಯು ಕಾಲೇಜು ನಿಂತಿಕಲ್ ಇದರ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪಪೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿ. ಕಲಾ ವಿಭಾಗದ ಶ್ರಾವ್ಯ...

ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯದ ಮುಖಂಡರು ಭಾಗಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಾಲ್ಮಿಕಿ ನಿಗದಲ್ಲಿ ನಡೆದಿರುವ ಕೋಟ್ಯಾಂತರ ರೂ. ಭ್ರಷ್ಟಾಚಾರ ಹಗರಣದ ವಿರುದ್ಧವಾಗಿ ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ವತಿಯಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿಗೆ ಹೊರಟಿರುವ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ವಿಧಾನಸಭಾ...

ಕಾಯರ್ತಡ್ಕ ಶಾಲೆಯಲ್ಲಿ ಸಾಕ್ಷರತಾ ದಿನಾಚರಣೆ, ವನಮಹೋತ್ಸವ | ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ಪ್ರದಾನ

ಮುರುಳ್ಯ: ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಮುರುಳ್ಯ ಗ್ರಾಮದ ಕಾಯರ್ತಡ್ಕ ಶಾಲೆಯಲ್ಲಿ ಸೆ. 8ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಕುಂದಾಪುರ ಅವರಿಗೆ ರೋಟರಿ ನ್ಯಾಷನಲ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟೇರಿಯನ್ ವಿನಯ್ ಕುಮಾರ್ ಅವರು ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವದ ಕುರಿತು ಮಾಹಿತಿ...

ಬಾಳುಗೋಡು: ಶಾಲಾ ಶಿಬಿರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು, ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶುಭ ದಯಾನಂದರವರ ಅಧ್ಯಕ್ಷತೆಯಲ್ಲಿ ಶಾಲಾ ಶಿಬಿರ ಕಾರ್ಯಕ್ರಮವನ್ನು ಸೆ. 9ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಾಳುಗೋಡು ಪ್ರಗತಿ ಬಂಧು...

ಪರಿಶುದ್ಧ ಹಾಗೂ ಆರೋಗ್ಯಕರ ಆಹಾರ ಉತ್ಪನ್ನ ಆರಂಭಿಸಿದ ಜಲಕ್ಯ ಹೋಮ್ ಮೇಡ್ ಪ್ರಾಡಕ್ಟ್ಸ್ | ದೃಷ್ಡಿ ಕಡಿಮೆಯಿದ್ದರೂ ದೂರದೃಷ್ಟಿಯ ಯೋಜನೆ ರೂಪಿಸಿದ ನಿರಂಜನ ಕಡ್ಲಾರ್

ಸುಳ್ಯ: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿಯಲ್ಲಿನ ಬದಲಾವಣೆ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಪರಿಶುದ್ಧ ಹಾಗೂ ಮನೆಯಲ್ಲೇ ತಯಾರಿಸಿದ ಆಹಾರ ಉತ್ಪನ್ನಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಲಕ್ಯ ಹೋಮ್ ಮೇಡ್ ಪ್ರಾಡಕ್ಟ್ಸ್ ಸಂಸ್ಥೆ ಕಾರ್ಯಾರಂಭಿಸಿದೆ. ಯಾವುದೇ ಕೆಮಿಕಲ್, ಕೃತಕ ಬಣ್ಣ ಅಥವಾ ಕಲಬೆರಕೆ ಬಳಸದೆ ಮನೆಯಲ್ಲೇ ತಯಾರಿಸಲಾದ ವಿವಿಧ...

ಸೆ .11 : ಪೆರುವಾಜೆ ಮದರಸದಲ್ಲಿ ಅನ್ವಾರ್ ಏ ಮದೀನಾ ಮೀಲಾದ್ ಮೆಹ್ಫಿಲ್-2026

ಪೆರುವಾಜೆಯ ಮುನೀರುಲ್ ಇಸ್ಲಾಂ ಮದರಸದಲ್ಲಿ ಅನ್ವಾರ್ ಏ ಮದೀನಾ ಮೀಲಾದ್ ಮೆಹ್ಫಿಲ್-2026 ಸೆ.11ರಂದು ಸಂಜೆ 5:00 ಘಂಟೆಯಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಮೌಲೀದ್ ಪಾರಾಯಣ, ಮದರಸ ವಿದ್ಯಾರ್ಥಿಗಳ ಇಸ್ಲಾಮಿಕ್ ಕಲಾ ಸ್ಪರ್ಧೆ, ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ವಿದ್ಯಾರ್ಥಿಗಳಿಂದ‌ ಇಶ್ಕ್ ಮಜ್ಲಿಸ್,ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ಮುದರ್ರಿಸ್ ಬಹು ನಸೀಹ್ ದಾರಿಮಿಯವರಿಂದ ಹುಬ್ಬುನ್ನಬೀ ಪ್ರಭಾಷಣ ನಡೆಯಲಿದೆ....
Loading posts...

All posts loaded

No more posts

error: Content is protected !!