ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚೆನ್ನಕೇಶವ ಕೃಪಾ ಎಂಬಲ್ಲಿ ಇಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ಘಾಟನೆ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಸ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಂತರ ಮುಗೇರ ಸಂಘದ ಸುಳ್ಯ ತಾಲೂಕು...

ಅಮರ ಮುಡ್ನೂರು : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭ- ಪೂರ್ವಭಾವಿ ಸಭೆ- ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ವಿಧಾನಸಭಾ ಕ್ಷೇತ್ರದ ಅಮರಮುಡ್ನೂರು ಗ್ರಾಮದ ಚುನಾವಣಾ ಪೂರ್ವಾಭಾವಿ ಸಭೆ ಏ.14 ರಂದು ಅಮರಪಡ್ನೂರು ನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ,ಎಸ್ ಎನ್ ಮನ್ಮಥ, ಹರೀಶ್ ಕಂಜಿಪಿಲಿ, ಅವರು ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.ಈ ಸಂದರ್ಭದಲ್ಲಿ...
Ad Widget

ಐವರ್ನಾಡು : ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭ- ಪೂರ್ವಭಾವಿ ಸಭೆ – ಅಂಬೇಡ್ಕರ್ ಜಯಂತಿ ಆಚರಣೆ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ ಮತ್ತು ಡಾ ಬಿ.ಆರ್. ಆಂಬೇಡ್ಕರ್ ಜಯಂತಿ ಆಚರಣೆ ಏ.14ರಂದು ಐವರ್ನಾಡಿನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ ಅವರು ಭಾಗವಹಿಸಿ ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ...

ಕಾಂಗ್ರೆಸ್ ಅಭ್ಯರ್ಥಿಗೆ ‘ಬಿ’ ಫಾರಂ ನೀಡಲು ಬ್ರೇಕ್ ಹಾಕಿದ ಡಿಕೆಸಿ – ಕಾರ್ಯಕರ್ತರ ಒತ್ತಡಕ್ಕೆ ಮಣಿದ ಹೈಕಮಾಂಡ್ – ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿಸಲು ರಮಾನಾಥ ರೈ ಸುಳ್ಯಕ್ಕೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯ ಬಳಿಕ ಭುಗಿಲೆದ್ದ ಭಿನ್ನಮತ ನಿವಾರಣೆಗೆ ನಂದಕುಮಾರ್ ಹಾಗೂ ಕೃಷ್ಣಪ್ಪರ ನಡುವೆ ಸಂಧಾನ ನಡೆಸಲಾಗಿದ್ದು, ಪ್ರಸ್ತುತ ವಿದ್ಯಮಾನದ ಕುರಿತು ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ವರದಿ ನೀಡುವಂತೆ ರಮಾನಾಥ ರೈ ಯವರಿಗೆ ಸೂಚನೆ ನೀಡಲಾಗಿದೆ.ಕೆಪಿಸಿಸಿ ಕಛೇರಿಯಲ್ಲಿ ನಡೆದ ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಹಾಗೂ ಕಡಬ...

ಸಂಪಾಜೆ : ಕಾರು ಮತ್ತು ಬಸ್ ಡಿಕ್ಕಿ – ಭೀಕರ ಅಪಘಾತಕ್ಕೆ 6 ಜೀವ ಬಲಿ

ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಶಿಪ್ಟ್ ಕಾರು ಮತ್ತು ಸರಕಾರಿ ಬಸ್ ಡಿಕ್ಕಿಯಾಗಿ ಆರು ಜನ ಮೃತಪಟ್ಟ ಭೀಕರ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಮೂವರು ಸ್ಥಳದಲ್ಲೇ ಹಾಗೂ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯವಿದ್ರಾಹಕ ಘಟನೆ ನಡೆದಿದೆ. ಮಂಡ್ಯ ಮೂಲದವರೆನ್ನಲಾಗಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.

ಜೆಡಿಎಸ್ ಕಛೇರಿಯಲ್ಲಿ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆ

ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆ, ಅವರು ಸಮಾಜವನ್ನು ದಿಟ್ಟವಾಗಿ ಎದುರಿಸಿದ...

ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಅಂಗಾರ – ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ

https://youtu.be/2MsMlJTTJJs ಸುಳ್ಯದಲ್ಲಿ ಮತ್ತೆ ಸ್ಪರ್ಧೆ ಮಾಡಲು ಅವಕಾಶ ವಂಚಿತರಾದ ಸಚಿವ ಅಂಗಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿ ನಾನು ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಚುನಾವಣಾ ಪ್ರಚಾರ ಕಾರ್ಯದ ಹಿಂದೆ ಇನ್ನೂ ಇಲ್ಲ ಎಂದಿದ್ದರು. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಂಗಾರರು ತನ್ನ ಹೇಳಿಕೆಯನ್ನು ಹಿಂಪಡೆದರು. ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ...

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಆರಂಭ

ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು. ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ...

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಆರಂಭ

ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು.ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು.ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ ಎ.ವಿ.ತೀರ್ಥರಾಮ, ಪ್ರಧಾನ...

ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ, ಬೇಸರಗೊಂಡು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜಿನಾಮೆ ಕೊಟ್ಟ ವೆಂಕಟ್ ವಳಲಂಬೆ

ಆರು ಬಾರಿ ಗೆದ್ದು ಸುಳ್ಯದಲ್ಲಿ ಬಿಜೆಪಿ ಭದ್ರವಾಗಲು ಕಾರಣರಾದ ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ...
Loading posts...

All posts loaded

No more posts

error: Content is protected !!