- Thursday
- August 6th, 2026
ಜೆಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಾ.17ರಂದು ನಡೆಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕಿ ಶ್ರೀಮತಿ ಶಶಿಕಲಾ...
ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ವಿಶು ಯುಗಾದಿಯ ಪ್ರಯುಕ್ತ ಪವಮಾನ ಅಭಿಷೇಕ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಏ.15 ರಂದು ನಡೆಯಿತು. ಅರ್ಚಕರಾದ ವಿಷ್ಣುಭಟ್ ಪೈಂದೋಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಸಮಿತಿ ಸದಸ್ಯರಾದ ಧರ್ಮಪಾಲ ಕಂಡೂರು, ಕಿಶೋರ್ ಕುಮಾರ್ ಪುಂಡಿಮನೆ, ರವಿಕುಮಾರ್ ಚಳ್ಳಕೋಡಿ, ಲಕ್ಷ್ಮಣ...
ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಏ.24 ರಿಂದ ಮೇ.03 ರ ತನಕ ನಡೆಯಲಿದ್ದು, ಭರದಿಂದ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಏ.29 ರಂದು ಪುನಃ ಪ್ರತಿಷ್ಠೆ ಹಾಗೂ ಮೇ.2 ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ.ಅಂದಾಜು 4 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ : ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಂಬಂಧಿಸಿದಂತೆ ಚಾಮುಂಡಿಮೂಲೆಯಲ್ಲಿ ನಿರ್ಮಾಣಗೊಂಡಿರುವ ಚಾಮುಂಡಿ...
ಅಜ್ಜಾವರ ಮೇನಾಲ ಮಸೀದಿ ಬಳಿಯಿರುವ ಹಲಸಿನ ಮರದಲ್ಲಿ 10 ವರ್ಷಗಳ ಬಳಿಕ ಹಲಸಿನಕಾಯಿ ಆಗಿತ್ತು. ಇದನ್ನು ಮಸೀದಿ ಆಡಳಿತ ಮಂಡಳಿಯವರು ಏ.15 ರಂದು ಏಲಂ ಮಾಡಿದರು. ಏಲಂ ನಲ್ಲಿ ರೂ 10 ಸಾವಿರ ರೂಪಾಯಿಗೆ ಸಾಜಿದ ಎಂಬವರು ಪಡೆದುಕೊಂಡರು.
ಸುಬ್ರಹ್ಮಣ್ಯ ಏಪ್ರಿಲ್ 15 : “ಸುಬ್ರಹ್ಮಣ್ಯದ ಆಟೋ ಚಾಲಕರು ದೂರದ ಊರುಗಳಿಂದ ಕುಕ್ಕೆ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಥಮ ಮಾಹಿತಿದಾರರಾಗಿರುತ್ತಾರೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವ ಭಕ್ತಾದಿಗಳಿಗೆ ಕುಕ್ಕೆ ಕ್ಷೇತ್ರದ ಬಗ್ಗೆ ವಿವರವಾದ ಮಾಹಿತಿ ನೀಡಿ ಅವರಿಗೆ ನೀಡುವ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಆಟೋ ಚಾಲಕರ ಮಕ್ಕಳು ವಿಮಾನದ ಪೈಲೆಟ್ ಆಗಬೇಕು. ಅವರು...
ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:16/04/2026 ಗುರುವಾರ*01,🐏ಮೇಷರಾಶಿ🐏*📃,ಆಪ್ತರಿಂದ ಮಹತ್ವದ ಮಾಹಿತಿ ಸಂಗ್ರಹಿಸುತ್ತೀರಿ. ಸ್ನೇಹಿತರೊಂದಿಗೆ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಸ್ವಲ್ಪ ಪ್ರಯತ್ನದಿಂದ ಕೆಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ,ಗಮನಿಸಿ:-ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಆರ್ಥಿಕ ಲಾಭಗಲಿರುತ್ತವೆ,ಪರಿಹಾರ:-ಶ್ರೀಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*📃,ಹೊಸ ವ್ಯಾಪಾರ ಆರಂಭಿಸುವಲ್ಲಿ ಅಡೆತಡೆಗಳು ಎದುರಾಗುತ್ತವೆ. ಸಣ್ಣಪುಟ್ಟ ವಿಷಯಗಳಿಗೆ...
ಅಮರ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡಕಜೆಯಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಾಗರಿಕರು ಪರದಾಡುವಂತಾಗಿದ್ದು, ಸ್ಥಳೀಯರ ಕೋರಿಕೆ ಮೇರೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯ ಕುರಿತು ಅವಲೋಕಿಸಿದರು. ನೀರಿನ ಟ್ಯಾಂಕಿಯಿಂದ ಬರುವ ಪೈಪ್ ತುಂಡಾಗಿರುವುದು ಮತ್ತು...
ನವೋದಯ ಮತ್ತು ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಕಳೆದ 18 ವರ್ಷಗಳಿಂದ ತರಬೇತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಬೇಸಿಗೆ ರಜೆಯ ನವೋದಯ ತರಬೇತಿ ಶಿಬಿರ ಆರಂಭಗೊಂಡಿತು. ಒಂದು ತಿಂಗಳು ನಡೆಯುವ ಈ ತರಬೇತಿ ಶಿಬಿರದಲ್ಲಿ 4 ಅಥವಾ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ನವೋದಯ...
ಸುಳ್ಯದ ನಾವೂರಿನಲ್ಲಿರುವ ಕಲ್ಕುಡ ದೈವಸ್ಥಾನದಲ್ಲಿ ನೂತನವಾಗಿ ಶಿಲಾಮಯ ಗುಡಿ ನಿರ್ಮಾಣದ ಕಾರ್ಯವು ಜರುಗುತ್ತಿದ್ದು, ಇದರ ದಾರಂದ ಮುಹೂರ್ತ ಕಾರ್ಯವು ಎ.15ರಂದು ಬೆಳಿಗ್ಗೆ ನೆರವೇರಿತು.ದೈವಸ್ಥಾನದ ಆಡಳಿತ ಧರತಮದರ್ಶಿಗಳಾದ ಪಿ.ಕೆ ಉಮೇಶ್ ಅವರು ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಶಿಲ್ಪಿ ವಿಜಯ ಅವರ ನೇತೃತ್ವದಲ್ಲಿ ಶಿಲಾಮಯ ಗುಡಿಗೆ ದಾರಂದ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ಅಧ್ಯಯನ ತರಗತಿ ಎ 12ರಂದು ನಡೆಯಿತು.ಮುಸ್ಸಂಜೆ ನಮಾಝಿನ ನಂತರ ಸ್ವಲಾತ್ ಮಜ್ಲಿಸ್ ಪ್ರವಾದಿ ಪ್ರೇಮಿಗಳ ಮನ ಪುಳಕಗೊಳ್ಳುವಂತೆ ಮಾಡಿತು.ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಮಸೀದಿಯ ಖತೀಬ್ ಹಾಗೂ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸದ ಅಧ್ಯಾಪಕ ಮುಹಮ್ಮದ್ ಸವಾದ್ ಮದನಿ ಅಜ್ಜಾವರ ಸ್ವಲಾತ್ ಕಾರ್ಯ ವಿಧಾನಗಳಿಗೆ...
Loading posts...
All posts loaded
No more posts
