ಪಂಜ: ಶ್ರೀ ಆದಿ ಬೈದೇರುಗಳ ನೇಮೋತ್ಸವ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಶ್ರೀ ಆದಿ ಬೈದೇರುಗಳ ಗರಡಿಯಲ್ಲಿ ಮಾ.6.ರಂದು ಶ್ರೀ ಆದಿ ಬೈದೇರುಗಳ ನೇಮೋತ್ಸವವು ಜರುಗಿತು. ರಾತ್ರಿ ಬೈದೇರುಗಳು ಗರಡಿ ಇಳಿದು ದೇವಳಕ್ಕೆ ತೆರಳಿ ಶ್ರೀ ದೇವರಿಗೆ ಕಾಣಿಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ರಂಗ ಸ್ಥಳ ಪ್ರವೇಶ ,ಕಿನ್ನಿದಾರು ಇಳಿದು ರಂಗಸ್ಥಳ ಪ್ರವೇಶ , ಉತ್ಸವ ಜರುಗಿತು.ಪ್ರಸಾದ ವಿತರಣೆ,ರಾತ್ರಿ...

ಏನೆಕಲ್ಲು ಹಿ.ಪ್ರಾ.ಶಾಲೆಗೆ ಸುಬ್ರಹ್ಮಣ್ಯ ರೋಟರಿಯಿಂದ ಕಂಪ್ಯೂಟರ್ ಕೊಡುಗೆ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಏನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಚಿತವಾಗಿ ಕಂಪ್ಯೂಟರ್ ಅನ್ನು ಕೊಡುಗೆಯಾಗಿ ಇಂದು ನೀಡಲಾಯಿತು. ಕಂಪ್ಯೂಟರ್ ಸೆಟ್ಟನ್ನು ಹಾಸನದ ಉದ್ಯಮಿ ಶ್ರೀ ಕೃಷ್ಣ ಶೆಟ್ಟಿಗಾರ್ ನೀಡಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಗೋಪಾಲ್ ಎಣ್ಣೆಮಜಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ...
Ad Widget

ನಾಗಪಟ್ಟಣ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಗೊನೆ ಮುಹೂರ್ತ

ಆಲೆಟ್ಟಿ ಗ್ರಾಮದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾ.12 ರಿಂದ 14 ರ ತನಕ ನಡೆಯಲಿರುವ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ನಡೆಯಲಿದ್ದು ಇದರ ಪೂರ್ವ ಭಾವಿಯಾಗಿ ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ಇಂದು ಬೆಳಗ್ಗೆ ನಡೆಯಿತು. ಅರ್ಚಕ ದಿವಿಜೇಶ್ ಕೆದಿಲಾಯ,ರಾಜೇಂದ್ರ ಪ್ರಸಾದ್ ಮೂಡತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು, ಸದಸ್ಯರಾದ ಸುಧಾಮ ಆಲೆಟ್ಟಿ, ಬಾಬು...

ಅಕ್ರಮ ಮರ ಸಾಗಾಟ – ಲಾರಿ ಸಹಿತ ಆರೋಪಿ ವಶಕ್ಕೆ

ಸಂಪಾಜೆ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯಾದ ಮಹಮ್ಮದ್ ಸಫ್ಯಾನ್ ನನ್ನು ಬಂಧಿಸಿದ್ದು, ವಾಹನ ಹಾಗೂ 12 ಹೆಬ್ಬಲಸು ಮರದ ತುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗದ ಉಪ...

ರಾಷ್ಟ್ರ ಮಟ್ಟದ ಹಾಫ್ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ದ್ವಿತೀಯ ಸ್ಥಾನ

ಮಾರ್ಚ್ 5 ರಂದು ಬೆಳಗಾವಿ ಯಲ್ಲಿ ನಡೆದ ರಾಷ್ಟ್ರ ಮಟ್ಟದ ಹಾಫ್ ಮ್ಯಾರಥಾನ್ (21 ಕಿ. ಮೀ.)ಸ್ಪರ್ಧೆಯಲ್ಲಿ ಬಳ್ಪ ಗ್ರಾಮದ ಜಸ್ಮಿತಾ ಕೊಡೆಂಕಿರಿ ಇವರು ದ್ವಿತೀಯ ಸ್ಥಾನದೊಂದಿಗೆ ₹10,000 ನಗದು ಪುರಸ್ಕಾರ ಹಾಗೂ ಶಾಶ್ವತ ಫಲಕ ಪಡೆದುಕೊಂಡಿದ್ದಾರೆ.ಮಂಗಳೂರಿನ ಕೇಂಬ್ರಿಡ್ಜ್ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ...

ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ದ್ವಿತೀಯ

ಅಂಡಮಾನ್ ನಿಕೋಬಾರ್ ಐಸ್ ಲ್ಯಾಂಡ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್,ಯೋಗ ಕಲ್ಚರಲ್ ಸೊಸೈಟಿ ಹಾಗೂ ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಇವರು ಜನವರಿಯಲ್ಲಿ ಆನ್ಲೈನ್ ಮೂಲಕ ನಡೆಸಿದ 7 ನೇ ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆ 2022-23 ಈ ಸ್ಪರ್ಧೆಯಲ್ಲಿ 9 ರಿಂದ 12 ವಯೋಮಾನದ ಬಾಲಕಿಯರ ವೈಯಕ್ತಿಕ ವಿಭಾಗದ ಯೋಗಾಸನ ಸ್ಪರ್ದೆಯಲ್ಲಿ ಸೋನ ಅಡ್ಕಾರ್...

ಮಾ.07 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮಾ.07 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಮಾ.7 ರಂದು ಮಂಗಳವಾರಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್‌ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2...

ಐನೆಕಿದು : ತೋಟಕ್ಕೆ ಆನೆ ದಾಳಿ

ಐನೆಕಿದು : ತೋಟಕ್ಕೆ ಆನೆ ದಾಳಿ ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಮತ್ತು ಸೋಮಸುಂದರ ಕೂಜುಗೋಡು ಎಂಬುವವರ ತೋಟಕ್ಕೆ ಮಾ.05 ರಂದು ರಾತ್ರಿ ಆನೆ ದಾಳಿ ಮಾಡಿದ್ದು, ಹಲವು ಅಡಿಕೆ ಗಿಡ, ತೆಂಗಿನ ಗಿಡ ಹಾಗೂ ಬಾಳೆ ಗಿಡಗಳನ್ನು ನಾಶಗೊಳಿಸಿದೆ ಎಂದು ತಿಳಿದುಬಂದಿದೆ.ಜಯಪ್ರಕಾಶ್ ಕೂಜುಗೋಡು ಅವರ ತೋಟಕ್ಕೆ 1 ತಿಂಗಳ ಹಿಂದೆಯೂ ಒಮ್ಮೆ ಆನೆ ದಾಳಿ...

ನಾಳೆ (ಮಾ.07) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ನಾಳೆ (ಮಾ.07) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಮಾ.7 ರಂದು ಮಂಗಳವಾರಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 33/11 ಕೆ.ವಿ. ಸುಳ್ಯ ವಿದ್ಯುತ್‌ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2...

ಐವರ್ನಾಡು: ಬಿಜೆಪಿ ಸದ್ಭಾವನಾ ಯಾತ್ರೆಯ ಪೂರ್ವಭಾವಿ ಸಭೆ

ಬಿಜೆಪಿಯ ಸದ್ಬಾವನ ಯಾತ್ರೆಯು ಚುನಾವಣಾ ಪೂರ್ವ ತಯಾರಿಗಾಗಿ ನಡೆಯುತ್ತಿದ್ದು, ಇದರ ಬಗ್ಗೆ ಮಾ.4ರಂದು ಐವರ್ನಾಡಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬಿಜೆಪಿ ಮುಂದಾಳು ಎಸ್.ಎನ್. ಮನ್ಮಥರ ನೇತೃತ್ವದಲ್ಲಿ ಬಾಂಜಿಕೋಡಿ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಮಹಾಬಲ ಗುಂಪಕಲ್ಲು ಬಿಜೆಪಿ ಸೇರ್ಪಡೆಗೊಂಡರು.ಇವರಿಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.ಸಭೆಯಲ್ಲಿ...
Loading posts...

All posts loaded

No more posts

error: Content is protected !!