ಎಸ್ .ವೈ .ಎಸ್ ಗಾಂಧಿನಗರ ಯೂನಿಟ್ ರಚನೆ

ಎಸ್.ವೈ.ಎಸ್ ಗಾಂಧಿನಗರ ಯೂನಿಟ್ ನ ನೂತನ ಸಮಿತಿರಚನೆಯನ್ನು ಅಂದಿನ ಬ್ರಾಂಚ್ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ ಕಾರ್ಸ್ ರವರ ಅಧ್ಯಕ್ಷತೆಯಲ್ಲಿ ಫೆ.7ರಂದು ಇಶಾ ನಮಾಜಿನ ಬಳಿಕ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಈ ಸಭೆಗೆ ಸುಳ್ಯ ಸೆಂಟರ್ ಕಮಿಟಿಯ ಅಬ್ದುಲ್ ಹಮೀದ್ ಬೀಜ ಕೊಚ್ಚಿ &ಅಧ್ಯಕ್ಷರು ಆಶ್ರಫ್ಔಹರಿ ಮತ್ತು ಅಬ್ದುಲ್ ಹಮೀದ್ ಸುಣ್ಣ ಮೂಲೆ ವೀಕ್ಷಾಕರಾಗಿ ಭಾಗವಹಿಸಿದರು...

ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ ಮಸೂದ್ ಕಾನಕ್ಕೋಡು

ಸಂಪಾಜೆ ಗ್ರಾಮದ ಕಡೆಪಾಲ ನಿವಾಸಿ ಅಹಮ್ಮದ್ ಮಶೂದ್ ಕಾನಕ್ಕೋಡ್ ರವರು ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆ ಕೂದಲನ್ನು ರೆಡ್ ಇಸ್ ಬ್ಲಡ್ ಕೇರಳ ಚಾರಿಟೇಬಲ್ ಟ್ರಸ್ಟ್ ಮೂಲಕ ಕ್ಯಾನ್ಸರ್ ರೋಗಿಗಳಿಗೆ ದಾನವಾಗಿ ನೀಡಿ ಮಾನವೀಯತೆ ಮರೆತ್ತಿದ್ದಾರೆಇವರು ಸಂಪಾಜೆ ಕಡೆಪಾಲದ ಕಾನಕ್ಕೋಡ್ ಮಹಮ್ಮದ್ ಮತ್ತು ಸಾರ ದಂಪತಿಗಳ ಪುತ್ರ, ಸಾಮಾಜಿಕ ಕಾರ್ಯಕರ್ತ ಫಾರೂಕ್ ಕಾನಕ್ಕೋಡ್...
Ad Widget

ಗುತ್ತಿಗಾರು ; ಸಚಿವ ಅಂಗಾರರಿಂದ ನೂತನ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸುಳ್ಯ ತಾಲೂಕು ಇದರ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶೌಚಾಲಯ, ಕಂಪ್ಯೂಟರ್ ಕೊಠಡಿ, ಹಾಗೂ ಹೆಚ್ಚುವರಿ ಮೂರು ಕೊಠಡಿಗಳ ಶಿಲಾನ್ಯಾಸ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ,...

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಗುತ್ತಿಗಾರು ಪ.ಪೂ.ಕಾಲೇಜಿಗೆ ಕಂಪ್ಯೂಟರ್ ಕೊಡುಗೆ ರೈಟ್ ಟು ಲಿವ್ ಕೋಟೆ ಫೌಂಡೆಶನ್ ಬೆಂಗಳೂರು ಇವರು ವತಿಯಿಂದ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ 10 ಕಂಪ್ಯೂಟರ್ ಹಾಗೂ ಬಿಎಸ್ಎನ್ಎಲ್ ಬ್ರಾಂಡ್ ಬ್ಯಾಂಡ್ ವ್ಯವಸ್ಥೆ ಕೊಡುಗೆಯಾಗಿ ನೀಡಿದೆ. ಇದರ...

ಕಾಂಚೋಡು ಜಾತ್ರೋತ್ಸವ: ಸಭಾ ಕಾರ್ಯಕ್ರಮ, ಸಾಧಕರಿಗೆ ಗೌರವಾರ್ಪಣೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ...

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾ.ಪಂ.ಆಯ್ಕೆ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾ.ಪಂ.ಆಯ್ಕೆ ಸರಕಾರ ಪ್ರತಿ ವರ್ಷ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡುತ್ತಿದ್ದು ಅದರಂತೆ 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಮತ್ತು ಆರೋಗ್ಯಕರ ಆಡಳಿತದ ಅಂಶಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ....

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ - ಪಾಲೆಪ್ಪಾಡಿ ಹತ್ತೊಕ್ಲಿನ ಭಕ್ತಾಧಿಗಳಿಂದ ಶ್ರಮದಾನ ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ನಡೆಯಲಿದ್ದು ರಾತ್ರಿ ಹಗಲು ಕೆಲಸ...

ಫೆ.23 ರಿಂದ ಫೆ.27 ರವರೆಗೆ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನ ಹಾಗೂ ಪರಿವಾರ ದೈವಗಳ ದೈವಸ್ಥಾನ ಮತ್ತು ಪಂಜುರ್ಲಿ ದೈವಸ್ಥಾನದ ನವೀಕರಣ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು, ಪರಿವಾರ ದೈವಗಳ ಮತ್ತು ಪಾಲೆಪ್ಪಾಡಿ ಶ್ರೀ ಪಂಜುರ್ಲಿ ದೈವದ ಹಾಗೂ ದರ್ಖಾಸ್ತು ಉಳ್ಳಾಕ್ಲು,ಅಡ್ಯಂತಾಯ ಕಟ್ಟೆಯ ನವೀಕರಣ ಪ್ರತಿಷ್ಠಾ ಕಲಶವು ಫೆ.23 ರಿಂದ ಫೆ.27 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಫೆ.23 ರಂದು ಸಂಜೆ ಗಂಟೆ 5:00 ಕ್ಕೆ...

ವ್ಯರ್ಥವಾಗದಿರಲಿ ಯೌವ್ವನ ; ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾ ಸಭೆ ಫೆಬ್ರವರಿ 12ರಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಸುನ್ನಿ ಸೆಂಟರ್ ನಲ್ಲಿ ಜರಗಿತು. ಸುನ್ನಿ ಜಂಇಯ್ಯತುಲ್ ಉಲಮಾ ಬೆಳ್ಳಾರೆ ಝೋನ್ ಅಧ್ಯಕ್ಷ ಹಸನ್ ಸಖಾಫಿ ಬೆಳ್ಳಾರೆ ಉದ್ಘಾಟಿಸಿದರು. ಎಸ್.ವೈ.ಎಸ್ ಬೆಳ್ಳಾರೆ ಸೆಂಟರ್ ಪ್ರ....

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ...
Loading posts...

All posts loaded

No more posts

error: Content is protected !!