ಗೌರಮ್ಮ ಪಡುಮಜಲು ನಿಧನ

ಮರ್ಕಂಜ ಗ್ರಾಮದ ಪಡುಮಜಲು ಮನೆ ( ಕಾಯಿಪಳ್ಳ ) ದಿ. ಕೂಸಪ್ಪ ಗೌಡರ ಪತ್ನಿ ಗೌರಮ್ಮ ( 71ವ.)ರವರು ಫೆ.1 ರಂದು ನಿಧನರಾದರು.ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕೇಂದ್ರ ಸರಕಾರ ಮಂಡಿಸಿದ 2023-24 ನೇ ಸಾಲಿನ ಚುನಾವಣಾ ವರ್ಷದಲ್ಲಿ ಬಜೆಟ್ ಕೊಡುಗೆ ನಿರೀಕ್ಷಿಸಿದ್ದ

ಕೇಂದ್ರ ಸರಕಾರ ಮಂಡಿಸಿದ 2023-24 ನೇ ಸಾಲಿನ ಚುನಾವಣಾ ವರ್ಷದಲ್ಲಿ ಬಜೆಟ್ ಕೊಡುಗೆ ನಿರೀಕ್ಷಿಸಿದ್ದ ರಾಜ್ಯದ ಜನರಿಗೆ ಇದು ಅಮೃತ ಕಾಲ ಅಲ್ಲಾ, ಇದು ವಿಷ ಗಳಿಗೆಯಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಚುನಾವಣಾ ವರ್ಷವಾದ ಕಾರಣ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಕ್ಕೆ ಉತ್ತಮ ಯೋಜನೆಗಳು...
Ad Widget

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಿಸಲು ದತ್ತು ಗ್ರಾಮ ಪೂರಕ ಚಟುವಟಿಕೆ : ದಾಮೋದರ ಕಣಜಾಲು

ಬೆಳ್ಳಾರೆ: ಪೆರುವಾಜೆಯಲ್ಲಿರುವ ಬೆಳ್ಳಾರೆ ಡಾ.ಶಿವರಾಮ ಕಾರಂತ ಪ್ರಥಮ‌ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗವು ಪೆರುವಾಜೆ ಗ್ರಾಮದ ಮುಕ್ಕೂರು ವಾರ್ಡ್ ಅನ್ನು ಎರಡು ವರ್ಷಗಳ ಅವಧಿಗೆ ದತ್ತು ಸ್ವೀಕರಿಸಿದೆ. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪೆರುವಾಜೆ ಗ್ರಾಮ ಪಂಚಾಯತ್, ಮುಕ್ಕೂರು ಸ.ಹಿ.ಪ್ರಾ.ಶಾಲೆ ಇದರ ಆಶ್ರಯದಲ್ಲಿ...

ಪಂಜ : ಮೆಸ್ಕಾಂ ಎ.ಇ. ಯಾಗಿ ಪದೋನ್ನತಿ ಪಡೆದ ಹರಿಕೃಷ್ಣ ಕೆ.ಜಿ ಯವರಿಗೆ ಸನ್ಮಾನ

ಮೆಸ್ಕಾಂ ಇಲಾಖೆಯ ಪಂಜ ಶಾಖೆಯ ಜೆ.ಇ ಹರಿಕೃಷ್ಣ ಕೆ ಜಿ ರವರು ಪದೋನ್ನತಿ ಹೊಂದಿ ಸಹಾಯಕ ಇಂಜಿನಿಯರ್, ಎಲ್. ಟಿ. ರೇಟಿಂಗ್ ಉಪ ವಿಭಾಗ, ಪುತ್ತೂರುಗೆ ವರ್ಗಾವಣೆ ಗೊಂಡಿದ್ದಾರೆ. ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಫೆ.2 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಮತ್ತು ಗುತ್ತಿಗೆದಾರರ ವತಿಯಿಂದ ಹರಿಕೃಷ್ಣ ಕೆ ಜಿ ರವರನ್ನು ಸನ್ಮಾನಿಸಿ...

ವಿವೇಕ್ ಕೇವಳ ಅಸೌಖ್ಯದಿಂದ ಬೆಂಗಳೂರಿನಲ್ಲಿ ನಿಧನ

ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಪ್ಪಾಡಿ ಗ್ರಾಮದ ಕೇವಳ ವಿವೇಕ್ ಕೆ.ಪಿ.ಯವರು ಫೆ. 2 ರಂದು ರಾತ್ರಿ ಅಸೌಖ್ಯಕ್ಕೆ ಒಳಗಾದ ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ತಂದೆ ನಿವೃತ್ತ ಡಿ.ಎಫ್.ಒ. ಪದ್ಮನಾಭ ಕೇವಳ, ತಾಯಿ ಶ್ರೀಮತಿ ಮೋಹಿನಿ, ಪತ್ನಿ ಶ್ರೀಮತಿ ದಿವ್ಯ,...

ಹರಿಹರ ಪಲ್ಲತ್ತಡ್ಕ : ಹರಿಹರೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.02 ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸಮಿತಿಯ ಸದಸ್ಯರಾದ ಚಂದ್ರಹಾಸ ಶಿವಾಲ, ಶರತ್ ಡಿ.ಎಸ್, ಭವಾನಿಶಂಕರ ಪೈಲಾಜೆ, ಆನಂದ ಕೆರೆಕ್ಕೋಡಿ, ಚಂದ್ರಶೇಖರ ಕಿರಿಭಾಗ, ರೇಷ್ಮಾ ಕಟ್ಟೆಮನೆ, ಜ್ಯೋತಿ ಕಳಿಗೆ,...

ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡ ತೋಟ ವಲಯ ಅಮರ ಮುಡ್ನೂರು ಗ್ರಾಮದ ಮೋನಪ್ಪ ಗೌಡ ಬರ ಮೇಲು ಮನೆ ಇವರಿಗೆ ಇತ್ತೀಚೆಗೆ ಪಾಶ್ವವಾಯುಪೀಡಿತರಾಗಿ ಮಲಗಿದ್ದಲ್ಲಿ ಇದ್ದಾರೆ ಇವರಿಗೆ ಕ್ಷೇತ್ರದಿಂದ ಜನ ಮಂಗಲ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ವೀಲ್ ಚೇರನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಹರಿಶ್ಚಂದ್ರಕಟ್ಟದ ಮಜಲು ಪ್ರಗತಿ ಬಂದು ಸ್ವ...

ವಳಲಂಬೆ : ದೇವರ ಉತ್ಸವ ಬಲಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿಫೆ 01 ರಂದು ಬೆಳಿಗ್ಗೆ ಗಣಪತಿ ಹೋಮ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ 6 ರಿಂದ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 8 ರಿಂದ...

ರುಕ್ಮಿಣಿ ಕಟ್ಟೆಕೋಡಿ ನಿಧನ

ನಾಲ್ಕೂರು ಗ್ರಾಮದ ಹಾಲೆಮಜಲು ಕಟ್ಟೆಕೋಡಿ ದಿ.ಹೊನ್ನಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ರುಕ್ಮಿಣಿ ಕಟ್ಟೆಕೋಡಿ (60) ಸ್ವಗೃಹದಲ್ಲಿ ಫೆ.2 ರಂದು ನಿಧನರಾದರು. ಮೃತರು ಪುತ್ರ ಹಾಲೆಮಜಲಿನ ವೆಂಕಟೇಶ್ವರ ಸಭಾಭವನದ ಮಾಲಕರಾದ ಯತೀಂದ್ರ, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನೆಲ್ಲಿಕುಮೇರಿ ಆನಂದ ಸೆಲ್ವನ್ ನಿಧನ

ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ನಿವಾಸಿ ಆನಂದ ಸೆಲ್ವನ್ ( ರಬ್ಬರ್ ಕಾರ್ಮಿಕ ಕಲ್ಲುಗುಂಡಿ ಘಟಕ ) ಜ.31 ರಂದು ಹೃದಯಾಘಾತದಿಂದ ಧೈವಾಧೀನರಾಗಿರುತ್ತಾರೆ
Loading posts...

All posts loaded

No more posts

error: Content is protected !!