ಹರಿಹರ ಪಲ್ಲತ್ತಡ್ಕ : ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪ್ರೌಢಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಸಹಭಾಗಿತ್ವದಲ್ಲಿ ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಜ.19 ಮತ್ತು 20 ರಂದು 2 ದಿನಗಳ ಕಾಲ ಹರಿಹರ ಪಲ್ಲತ್ತಡ್ಕ ಕ್ಲಸ್ಟರ್ ನ 2022-23ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.ಜ.19...

ಚೆಂಬು : ಆಕಸ್ಮಿಕವಾಗಿ ಕಾಲು ಜಾರಿ ಟ್ಯಾಂಕ್ ಗೆ ಬಿದ್ದ ಯುವಕ ಮೃತ್ಯು

ಪಂಚಾಯತ್ ನ ವಾಟರ್ ಮ್ಯಾನ್ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಆಕಸ್ಮಿಕವಾಗಿ ಕಾಲು ಜಾರಿ ಟ್ಯಾಂಕ್ ಒಳಗಡೆ ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ಚೆಂಬು ಗ್ರಾಮದಿಂದ ವರದಿಯಾಗಿದೆ.ಯು.ಚೆಂಬು ಗ್ರಾಮದ ಮಾರ್ಪಡ್ಕ ನಿವಾಸಿ ಬೊಳುಗಲ್ಲು ಆನಂದ ರವರ ಪುತ್ರ ನಿತಿನ್ (26) ಮೃತಪಟ್ಟ ದುರ್ದೈವಿ. ಪಂಚಾಯತ್ ಟ್ಯಾಂಕ್ ನಿಂದ ನೀರು ಬಿಡಲು ತೆರಳಿದ ನಿತಿನ್ ಬಾರದೇ ಇದ್ದಾಗ...
Ad Widget

ಜ.21ರಂದು ಸಂಪಾಜೆಯಲ್ಲಿ ದಿ.ಬಾಲಚಂದ್ರ ಕಳಗಿ ಸ್ಮರಣಾರ್ಥ ಕಬಡ್ಡಿ ಪಂದ್ಯಾಟ

ಆದರ್ಶ ಪ್ರೆಂಡ್ಸ್ ಚೆಡಾವು, ಸಂಪಾಜೆ ಕೊಡಗು, ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಮತ್ತು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಕುಶಾಲನಗರ ಇದರ ಜಂಟಿ ಆಶ್ರಯದಲ್ಲಿ ದಿ. ಬಾಲಚಂದ್ರ ಕಳಗಿ ಸ್ಮರಣಾರ್ಥ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವು ಜ. 21 ಶನಿವಾರದಂದು ಸಂಪಾಜೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ...

ಜಯಪ್ರಕಾಶ್ ಮೋಂಟಡ್ಕರಿಗೆ ರಾಜ್ಯ ಯುವ ಪ್ರಶಸ್ತಿ

ಕರ್ನಾಟಕ ಸರಕಾರ ,ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ,ರಾಪ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ವತಿಯಿಂದ, ವ್ಯವಸ್ಥಾಪನಾ ಸಮಿತಿ, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಸಹಕಾರದೊಂದಿಗೆ ಸುಬ್ರಹ್ಮಣ್ಯ...

ಜ.26-ಜ.29: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಗುರುವಾರದಿಂದ ಜ.29 ಆದಿತ್ಯವಾರದವರೆಗೆ ಜರುಗಲಿದೆ. ಜ.20ರಂದು ಬೆಳಗ್ಗೆ ಗಂಟೆ 11.30ಕ್ಕೆ ಉಗ್ರಾಣ ಮುಹೂರ್ತ ಹಾಗೂ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...

ದೇವಚಳ್ಳ ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ದೇವಚಳ್ಳ ಹಾಗೂ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಭಾಗಿತ್ವದಲ್ಲಿ ದೇವಚಳ್ಳ ಕ್ಲಸ್ಟರ್ ನ 2022-23ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.19 ರಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ನಡೆಯಿತು.ಜ.19...

ಜ.29 : ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ – ಇಂದು ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಬಿಡುಗಡೆ

ಸುಬ್ರಹ್ಮಣ್ಯದಲ್ಲಿ ಜನವರಿ 29 ರಂದು ನಡೆಯಲಿರುವ ಹಿಂದೂ ಹೃದಯ ಸಂಗಮದ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇಂದು ನಡೆದ ಕಾರ್ಯಕ್ರಮದಲ್ಲಿ ಕಿಶೋರ್ ಶಿರಾಡಿ, ಹೇಮಚಂದ್ರ, ಕೌಶಿಕ್ ಕೊಡಪಾಲ, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ , ಶುಬಾಶಿನಿ ಮತ್ತಿತರರು ಉಪಸ್ಥಿತರಿದ್ದರು.

ಜ.20 : ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ...

ಜ.26ರಂದು ಗಣರಾಜ್ಯೋತ್ಸವ ಪ್ರಯುಕ್ತ ವಾಲ್ತಾಜೆಯಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟ ಸ್ಪರ್ಧೆ ಮತ್ತು ಸನ್ಮಾನ ಕಾರ್ಯಕ್ರಮ .

ದ. ಕ. ಜಿ. ಪ.ಸ. ಕಿ. ಪ್ರಾ. ಶಾಲೆ.ಯಸ್. ಡಿ. ಯಂ. ಸಿ. ವಾಲ್ತಾಜೆ. ಯುವ ಸೇವಾ ಕ್ರೀಡಾ ಸಂಘ ವಾಲ್ತಾಜೆ, ಯಶಸ್ವಿ ಯುವತಿ ಮಂಡಳ ವಾಲ್ತಾಜೆ ಇವುಗಳ ಜಂಟಿ ಆಶ್ರಯದಲ್ಲಿ 10ಗ್ರಾಮ ವ್ಯಾಪ್ತಿಯ(ದೇವಚಳ್ಳ, ನೆಲ್ಲೂರ್ ಕೆಮ್ರಾಜೆ, ಮಡಪ್ಪಾಡಿ, ಗುತ್ತಿಗಾರು, ನಾಲ್ಕೂರ್, ಹರಿಹರ, ಬಾಳುಗೋಡು, ಕೊಲ್ಲ ಮೊಗ್ರ,ಕಲಮ್ಮಕರ್, ಐನೆಕಿದು) ಮಹಿಳೆಯರಿಗೆ ಹಗ್ಗಜಗ್ಗಾಟ ಮತ್ತು ಪುರುಷರಿಗೆ ಕಬಡ್ಡಿ...
Loading posts...

All posts loaded

No more posts

error: Content is protected !!