- Friday
- August 28th, 2026
ಗುತ್ತಿಗಾರು ಗ್ರಾಮದ ವಳಲಂಬೆ ಮೋಟ್ನೂರು ದಿ. ವೀರಪ್ಪ ಗೌಡರ ಧರ್ಮಪತ್ನಿ ಬಾಲಕಿ ಮೋಟ್ನೂರು ಜ.2 ರಂದು ನಿಧನರಾದರು. ಮೃತರು ಪುತ್ರಿಯರಾದ ಮೀನಾಕ್ಷಿ ಕಡ್ಲಾರು, ಜಯ, ಇಂದಿರಾ , ರೇವತಿ, ಪುತ್ರ ಶಿವಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಇಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನ 'ಸಾಧನ ಸಂಭ್ರಮ-2023' ದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು.ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಸುಳ್ಯ ತಾಲೂಕು...
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನಾ ಸಮಾರಂಭ ಮಂಗಳವಾರ ಶಾಲಾ ಕ್ರೀಡಾಂಗಣ ದಲ್ಲಿ ನಡೆಯಿತು. ಕ್ರೀಡಾಕೂಟ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ದೀಪಬೆಳಗಿಸಿ ಉದ್ಘಾಟಿಸಿದರು .ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ, ಖಜಾಂಜಿ ಶ್ರೀನಿವಾಸ ಭಟ್, ಜತೆ...
ಶ್ರೀ ಗುಳಿಗನ ಕಟ್ಟೆ ಅಭಿವೃದ್ಧಿ ಸಮಿತಿ ವತಿಯಿಂದ ಜಯನಗರದ ನಿಸರ್ಗ ಇಂಡಸ್ಟ್ರೀಸ್ ಬಳಿ ನಿರ್ಮಾಣಗೊಂಡಿರುವ ಶ್ರೀ ಗುಳಿಗ ದೈವದ ಕಟ್ಟೆಯಲ್ಲಿ ಶುದ್ಧಿಕಲಶ ನಡೆಯಿತು.ಬೆಳಗ್ಗೆ 8 ಗಂಟೆಯಿಂದ ಪೆರಾಜೆ ಶ್ರೀ ವೇದವ್ಯಾಸ ತಂತ್ರಿಗಳ ಮುಂದಾಳತ್ವದಲ್ಲಿ ಗಣಪತಿ ಹವನ,ಗುಳಿಗ ದೈವದ ಕಟ್ಟೆಗೆ ಸೀಯಾಳ ಅಭಿಷೇಕ ನಡೆದು ಬಳಿಕ ಶುದ್ಧಿಕಲಶ ನಡೆಯಿತು.ಮದ್ಯಾಹ್ನದ ಮಹಾಪೂಜೆಯ ಬಳಿಕ ಅನ್ನದಾನ ನಡೆಯಿತು.ಕಾರ್ಯಕ್ರಮದಲ್ಲಿ ಪುಂಡರಿಕ ಭಟ್,ಗೌತಮ್...
ಮೀನುಗಾರಿಕೆ ಇಲಾಖೆ ಹಾಗೂ ಕರ್ನಾಟಕ ಮೀನುಗಾರಿಕೆ ನಿಗಮದ ವತಿಯಿಂದ ಚಿಕ್ಕಮಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಮೀನು ಮಾರುಕಟ್ಟೆ ಉದ್ಘಾಟನೆ ಇಂದು ನಡೆಯಿತು. ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಉದ್ಘಾಟಿಸಿ, ಮಾತನಾಡಿದರು.
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಮೀಪದಲ್ಲಿದ್ದ ಮನೆಗೂ ವ್ಯಾಪಿಸಿದ ಘಟನೆ ಜ.2 ರಂದು ನಡೆದಿದೆ. ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ. ರಬ್ಬರ್ ಶೀಟ್ ಒಣಗಿಸುವ ಸ್ಮೋಕ್ ಹೌಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಪರಿಣಾಮ ಬೆಂಕಿಯ ಕೆನ್ನಾಲಿಗೆಗಳು ಸುತ್ತಲಿಡೀ ವ್ಯಾಪಿಸಿ ಅಪಾರ ಪ್ರಮಾಣದ ಹಾನಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ಕೃಷಿಕ...
ಎಲಿಮಲೆ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯ ಮತ್ತು ಸೇವಾ ಭಾರತಿ helpline ಟ್ರಸ್ಟ್ (ರಿ) ಸುಳ್ಯ ಇವುಗಳ ಸಹಯೋಗದಲ್ಲಿ ಎಲಿಮಲೆ ಜ್ಞಾನ ದೀಪ ಶಾಲೆಯಲ್ಲಿ "ಬಾಲಸಂಗಮ " ನಡೆಯಿತು. ಸುಳ್ಯ ತಾಲೂಕಿನ ಹಲವಾರು ಅಂಗನವಾಡಿ,ಶಿಶುಮಂದಿರ ಹಾಗು ಬಾಲಗೋಕುಲದಿಂದ ಒಂಭತ್ತನೇ ತರಗತಿಯ ಒಳಗಿನ ನೂರಾರು ಮಕ್ಕಳ ಸಂಗಮಕ್ಕೆ ಎಲಿಮಲೆ ಜ್ಞಾನ ದೀಪ ಶಾಲೆ...
ಗುಜರಾತಿನ ಕಚ್ ಪ್ರದೇಶದಲ್ಲಿ ಪ್ರಕೃತಿಯನ್ನು ಆರಾಧಿಸುತ್ತಾ,ಲಕ್ಷ ಲಕ್ಷ ಮರಗಳನ್ನು ಬೆಳೆಸಿ ಪೋಷಿಸುತ್ತಿರುವ ನಮ್ಮ ಊರಿನವರೇ ಆದ ಆರ್.ಕೆ.ನಾಯರ್ ಅವರು ಇಂದು ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮ ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ,ಶ್ರೀ ಗುಳಿಗ ದೈವ,ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದರು.ಬಳಿಕ ದೈವಗಳ ಪ್ರಸಾದ ಸ್ವೀಕರಿಸಿ,ದೈವಸ್ಥಾನದ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ...
ದೇವಚಳ್ಳ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜ.3 ರಂದು ಪೂ. 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಬೆಳ್ಳಾರೆ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ...
Loading posts...
All posts loaded
No more posts
