ಯುವವಾಹಿನಿ ಸುಳ್ಯ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ – ನೂತನ ಅಧ್ಯಕ್ಷರಾಗಿ ಲೋಹಿತ್ ರೆಂಜಾಳ ಹಾಗೂ ಕಾರ್ಯದರ್ಶಿಯಾಗಿ ಮಹೇಶ್ ಬೆಳ್ಳಾರೆ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸುಳ್ಯ ಘಟಕ ಇದರ 2022 - 23 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸುಳ್ಯ ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಬಿಲ್ಲವ ಸಂಘ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಯಾದ ನವೀನ್ ಸಾರಕೆರೆ ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟಿಸಿ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ...

ತೊಡಿಕಾನ : ಕಾಂಕ್ರೀಟಿಕರಣ ಕಾಮಗಾರಿಗೆ ಸಚಿವರಿಂದ ಗುದ್ದಲಿಪೂಜೆ

ತೊಡಿಕಾನ ಗ್ರಾಮದ ಅಡ್ಯಡ್ಕ - ಚಾಂಬಾಡು ರಸ್ತೆಯ ರೂ.50 ಲಕ್ಷ ಅನುದಾನದ ಕಾಂಕ್ರೀಟೀಕರಣ ಹಾಗೂ ಕಾಡುಪಂಜ - ಊರುಪಂಜಕ್ಕೆ ಎರುಕಡಪುವಿನಲ್ಲಿ ಪಶ್ಚಿಮವಾಹಿನಿ ಜಲಸಮೃದ್ಧಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ಮತ್ತು ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.
Ad Widget

ಐನೆಕಿದು : ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಅಂಗಾರರಿಂದ ಗುದ್ದಲಿಪೂಜೆ

ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸುಮಾರು 1.25 ಕೋಟಿ ರೂಗಳ ಹಾಗೂ ಐನೆಕಿದು - ಕೋಟೆ - ಕುಡುಮುಂಡೂರು ಸಂಪರ್ಕ ರಸ್ತೆಗೆ 30 ಲಕ್ಷ ಅನುದಾನದ ಗುದ್ದಲಿ ಪೂಜೆಯನ್ನು ಇಂದು ಮಾನ್ಯ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ ತಿರ್ಥರಾಮ, ದ.ಕ....

ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ; ಸಂಪತ್ತಿನ ಔನತ್ಯಕ್ಕೆ ವಿದ್ಯೆ ರಹದಾರಿ – ಡಾ.ನಿಂಗಯ್ಯ ಅಭಿಮತ

ಶಿಸ್ತುಬದ್ದವಾದ ಜೀವನ ನಿರ್ವಹಣೆಗೆ ಶಿಕ್ಷಣ ಅತ್ಯಗತ್ಯ. ಶಿಕ್ಷಣವು ಮಾನವನಿಗೆ ಇರುವ ಶ್ರೇಷ್ಠ ಕೊಡುಗೆ, ಅದನ್ನು ನೀಡುವ ಉತ್ಕೃಷ್ಠ ಕೈಂಕರ್ಯವನ್ನು ಶಿಕ್ಷಣವು ಮಾಡುತ್ತದೆ. ವಿದ್ಯೆಗೆ ಸರಿಸಾಟಿ ಯಾವುದೂ ಇಲ್ಲ. ಸುಧಾರಿತ ಮತ್ತು ಕ್ರೋಢೀಕೃತವಾದ ಸಂಸ್ಕೃತಿಯನ್ನು ವಿದ್ಯೆ ಒದಗಿಸುತ್ತದೆ. ಹಿಂದಿನ ವಿಚಾರಧಾರೆಗಳು ಇಂದಿಗೂ ಪ್ರಸ್ತುವಾಗಿ ಸರ್ವರಿಗೂ ಒದಗುತ್ತಿರಲು ಮಾನವನ ವಿದ್ಯಾ ಸಂಪತ್ತು ಪೂರಕವಾಗಿದೆ. ಸಂಸ್ಕಾರ ಸಂಪತ್ತಿನ ಔನತ್ಯಕ್ಕೆ ವಿದ್ಯೆ...

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸಹಾಯಧನ ಹಸ್ತಾಂತರ

ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಡಿಸೆಂಬರ್ 10 ರಂದು ನಡೆಯುವ 26ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ರೂಪಾಯಿ ಹತ್ತುಸಾವಿರ ಮೊತ್ತದ ಚೆಕ್ಕನ್ನು ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿಯವರು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ| ಉಮ್ಮರ್ ಬೀಜದಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್ ರವರಿಗೆ ಹಸ್ತಾಂತರಿಸಿದರು.ಈ ಸಂಧರ್ಭದಲ್ಲಿ...

ಸುಳ್ಯ : ಶಾರದಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ. 5 ರಂದು ನಡೆಯಿತು.ಸಭಾಕಾರ್ಯಕ್ರಮ್ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡಂಗಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉಪಸ್ಥಿತರಿದ್ದರು. ಮುಖ್ಯ ಭಾಷಣಕಾರರಾಗಿ ಲೇಖಕಿ ಡಾ॥ ಶ್ವೇತಾ...

ಡಿ.8: ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯ ಉದ್ಘಾಟನಾ ಸಮಾರಂಭ

ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯು ಸುಳ್ಯದ ಮುಖ್ಯರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್‌ನಲ್ಲಿ ಡಿ.8ರಂದು ಶುಭಾರಂಭಗೊಳ್ಳಲಿದ್ದು ಆ ಪ್ರಯುಕ್ತ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಡಿ.3ರಂದು ನಡೆಸಲಾಯಿತು.ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಮಾತನಾಡಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಕಳೆದ ೨೧ ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು 4 ಶಾಖೆಗಳನ್ನು ಹೊಂದಿದೆ. ಪ್ರಧಾನ ಕಚೇರಿಯನ್ನು ಪುತ್ತೂರಿನಲ್ಲಿ...

ಶುಭವಿವಾಹ : ಪ್ರಜ್ಞಾ – ದಯಾನಂದ. ಪಿ. ಬಿ.

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಎಡ್ಚಾರು- ಉಳುವಾರು ಶ್ರೀ ಪದ್ಮನಾಭ ಗೌಡರ ಪುತ್ರಿ ಪ್ರಜ್ಞಾರವರ ವಿವಾಹವು ಮಡಿಕೇರಿ ತಾಲೂಕು ಯು. ಚೆಂಬು‍ ಗ್ರಾಮದ ಪಾಂಬಾರು ಶ್ರೀ ಬಾಲಣ್ಣ ಗೌಡರ ಪುತ್ರ ದಯಾನಂದ ಪಿ. ಬಿ. ರವರೊಂದಿಗೆ ಡಿ.2ರಂದು ತೆಕ್ಕಿಲ್ ಸಮುದಾಯ ಭವನ ಅರಂತೋಡಿನಲ್ಲಿ ನಡೆಯಿತು.

ಡಿ.8: ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯ ಉದ್ಘಾಟನಾ ಸಮಾರಂಭ

ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯು ಸುಳ್ಯದ ಮುಖ್ಯರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್‌ನಲ್ಲಿ ಡಿ.8ರಂದು ಶುಭಾರಂಭಗೊಳ್ಳಲಿದ್ದು ಆ ಪ್ರಯುಕ್ತ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಡಿ.3ರಂದು ನಡೆಸಲಾಯಿತು.ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಮಾತನಾಡಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಕಳೆದ 21 ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು 4 ಶಾಖೆಗಳನ್ನು ಹೊಂದಿದೆ. ಪ್ರಧಾನ ಕಚೇರಿಯನ್ನು ಪುತ್ತೂರಿನಲ್ಲಿ...

ಶುಭವಿವಾಹ : ಪವನ್ – ಪೂರ್ಣಿಮಾ ( ರಮ್ಯ )

ಅಮರ ಪಡ್ನೂರು ಗ್ರಾಮದ ಮುಂಡ್ರಾಜೆ ಮನೆ ಕುಶಾಲಪ್ಪ ಗೌಡರ ಪುತ್ರ ಪವನ್ ಮುಂಡ್ರಾಜೆರವರ ವಿವಾಹವು ಕೂತ್ಕುಂಜ ಗ್ರಾಮದ ಚಿದ್ಗಲ್ಲು ಹಿಮಕರ ಗೌಡರ ಪುತ್ರಿ ಪೂರ್ಣಿಮಾ ( ರಮ್ಯ ) ರವರೊಂದಿಗೆ ಡಿ.4 ರಂದು ಸುಳ್ಯದ ಕುಂಭಕ್ಕೋಡು ಕಸ್ತೂರಿ ಅಚ್ಚುತ ಭಟ್ ಶಶಿಕಲಾ ಮಂದಿರದಲ್ಲಿ ನಡೆಯಿತು.
Loading posts...

All posts loaded

No more posts

error: Content is protected !!