- Thursday
- August 27th, 2026
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಡಿ.01 ರಿಂದ ಡಿ.15 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಉಚಿತ ಯೋಗ ಶಿಬಿರ ನಡೆಯಲಿದ್ದು, ಇಂದು(ಡಿ.01) ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಯೋಗ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ. ಪ್ರೋ ರಂಗಯ್ಯ ಶೆಟ್ಟಿಗಾರ್...
ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ತಿಮ್ಮಣ್ಣ ನಾಯ್ಕರ ಸುಪುತ್ರ ಚಿ|ರಾ|ಭಾಸ್ಕರ ರವರ ವಿವಾಹವು ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ಶ್ರೀ ಸೇಸಪ್ಪ ನಾಯ್ಕರ ಸುಪುತ್ರಿ ಚಿ|ಸೌ|ಚೈತ್ರಾ ರವರೊಂದಿಗೆ ಡಿ.04ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಸಮಾಜ ಸೇವೆಯಲ್ಲಿ ಜೊತೆಗೆ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನೂರಾರು ಜೀವಗಳ ಉಳಿಸಿದ ಯುವ ಸಂಘಟನ ಚತುರ ಈ ಶೈಲೇಶ್ ಅಂಬೆಕಲ್ಲು. ಇವರು ಯುವಜನ ಸಂಯುಕ್ತ ಮಂಡಳಿ ಯ ಅಧ್ಯಕ್ಷರಾಗಿ ತಮ್ಮ ಊರಿನ ಹಾಗೂ ತಾಲೂಕಿನ ವಿವಿಧೆಡೆ ನೂರಾರು ಯುವಕ ಮಂಡಲಗಳ ಹುಟ್ಟುಹಾಕುವುದರ ಜತೆಗೆ ಅದರಿಗೆ ಬೇಕಾದ ಪ್ರೋತ್ಸಾಹ ನೀಡಿ, ಬೆಳೆವಣಿಗೆ ಶ್ರಮಿಸಿ...
ಬೆಳ್ಳಾರೆ (ಕೊಳ್ತಿಗೆ) ಶ್ರೀಮತಿ ಸುಮತಿ ಮತ್ತು ಶ್ರೀ ಸತ್ಯನಾರಾಯಣ ಆಚಾರ್ಯರ ಸುಪುತ್ರ ಚಿ|ಪ್ರಸಾದ ರವರ ವಿವಾಹವು ಕಯ್ಯಾರು ಶ್ರೀಮತಿ ಆಶಾ ಮತ್ತು ಶ್ರೀ ಚಂದ್ರಶೇಖರ ಆಚಾರ್ಯರ ಸುಪುತ್ರಿ ಚಿ|ಸೌ|ಅಶ್ವಿನಿ ರವರೊಂದಿಗೆ ಡಿ.02 ಶುಕ್ರವಾರದಂದು ಪುತ್ತೂರಿನ ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಿತು.
ಚೊಕ್ಕಾಡಿ ವಿದ್ಯಾ ಸಂಸ್ಥೆಗಳು ಕುಕ್ಕುಜಡ್ಕ ಮತ್ತು ಅಮರ ತರಂಗ ಸುಳ್ಯ ಇದರ ಸಹಯೋಗದೊಂದಿಗೆ ಜಿಂದಾಲ್ ಅಲ್ಯೂಮಿನಿಯಂ ಕಂಪನಿಯ ಉದಾರ ಕೊಡುಗೆಯಾದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಸಾಧಕರಿಗೆ ಸನ್ಮಾನ, ಅಮರ ಸುಳ್ಯದ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ಪ್ರದರ್ಶನವು ನವಂಬರ್ 30ರಂದು ಕುಕ್ಕುಜಡ್ಕ ವಿದ್ಯಾಸಂಸ್ಥೆಯ ಸುವರ್ಣ ರಂಗ ಸಭಾಭವನದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು...
ವಿಶ್ವ ಏಡ್ಸ್ ದಿನದ ಅಂಗವಾಗಿ ನೆಹರು ಮೆಮೊರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕ್ಷೇತ್ರ ಕಾರ್ಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಮಂಡೆಕೋಲು ಹಾಗೂ ಗ್ರಾಮಪಂಚಾಯತ್ ಅರಂತೋಡು ,ವ್ಯಾಪ್ತಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಅರಿವು ಮೂಡಿಸುವ ಕೆಲಸವನ್ನು ತೃತೀಯ ಸಮಾಜ ಕಾರ್ಯ ಪದವಿ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡರು.ಈ ಸಂಧರ್ಬದಲ್ಲಿ ವಿಧ್ಯಾರ್ಥಿಗಳು ,ಮನೆಭೇಟಿ ,ಅಂಗಡಿ,ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ...
ವಿಶ್ವ ಏಡ್ಸ್ ದಿನದ ಅಂಗವಾಗಿ ನೆಹರು ಮೆಮೊರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕ್ಷೇತ್ರ ಕಾರ್ಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಮಂಡೆಕೋಲು ಹಾಗೂ ಗ್ರಾಮಪಂಚಾಯತ್ ಅರಂತೋಡು ,ವ್ಯಾಪ್ತಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಅರಿವು ಮೂಡಿಸುವ ಕೆಲಸವನ್ನು ತೃತೀಯ ಸಮಾಜ ಕಾರ್ಯ ಪದವಿ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡರು.ಈ ಸಂಧರ್ಬದಲ್ಲಿ ವಿಧ್ಯಾರ್ಥಿಗಳು ,ಮನೆಭೇಟಿ ,ಅಂಗಡಿ,ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ...
ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಹಲ್ಲೆ ಮಾಡಿರುವ ಘಟನೆ ಬಗ್ಗೆ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ, ಪೊಲೀಸ್ ಇಲಾಖೆಯ ಬಗ್ಗೆ ನಂಬಿಕೆ ಇದ್ದು ದೌರ್ಜನ್ಯವೆಸಗಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕು ಎಂದು ಹಿಂದೂ ಜಾಗರಣ ವೇದಿಕೆಯ...
ನೆಹರು ಮೆಮೊರಿಯಲ್ ಕಾಲೇಜು, ಸುಳ್ಯ ಸಮಾಜ ಕಾರ್ಯ ವಿಭಾಗ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಕಾತರಿಕೋಶ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ .ಎಂ .ಎಂ ಹಾಗೂ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಕೃಪಾ ಎ ಯನ್ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶಾ...
ಗುತ್ತಿಗಾರಿನಲ್ಲಿ ಆಂಬುಲೆನ್ಸ್ ಸೇವಾ ಯೋಜನೆಗಾಗಿ ಟ್ರಸ್ಟ್ ರಚಿಸಿ ಇದೀಗ ಆಂಬುಲೆನ್ಸ್ ಸೇವೆ, ರಕ್ತದಾನ ಶಿಬಿರ, ಯೋಗ ತರಬೇತಿ ಕೇಂದ್ರ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಕಾರ್ಯದಲ್ಲಿ ಸಕ್ರೀಯ ಸೇವೆ ಸಲ್ಲಿಸುತ್ತಿರುವ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಇದೀಗ ಸರಕಾರದ ಕಾನೂನಿನ ಅಡಿಯಲ್ಲಿ 12A/80G ಮಾನ್ಯತೆ ನೀಡಿದೆ. ಮಾನ್ಯತೆ ಪಡೆದ ಟ್ರಸ್ಟ್ ಗೆ ಪ್ರಥಮ...
Loading posts...
All posts loaded
No more posts
