ಸುಬ್ರಹ್ಮಣ್ಯ ಪಿಡಿಓ ಯು.ಡಿ.ಶೇಖರ್ ಹೃದಯಾಘಾತದಿಂದ ನಿಧನ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯ ಪಿಡಿಓ ಯು.ಡಿ.ಶೇಖರ್ ಹೃದಯಾಘಾತದಿಂದ ನಿಧನ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ...
Ad Widget

ಸುಬ್ರಹ್ಮಣ್ಯ ಪಿಡಿಓ ಯು.ಡಿ.ಶೇಖರ್ ಹೃದಯಾಘಾತದಿಂದ ನಿಧನ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಮಾಧವ ಎರ್ದಡ್ಕ ಪುನರಾಯ್ಕೆ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ಅಧ್ಯಕ್ಷರಾಗಿ ಮಾಧವ ಎರ್ದಡ್ಕ ಇವರನ್ನು ಪುನರಾಯ್ಕೆ ಮಾಡಲಾಯಿತು. ಪ್ರದಾನ ಕಾರ್ಯದರ್ಶಿ ಯಾಗಿ ಲೋಹಿತ್ ಚೈಪೆ, ಕೋಶಾಧಿಕಾರಿ ಯಾಗಿ ವಿನ್ಯಾಸ್ ಕೊಚ್ಚಿ ಇವರನ್ನು ಆಯ್ಕೆ ಮಾಡಲಾಯಿತು.

ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನವಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ...

ದೇಲಂಪಾಡಿ : ಸ್ವಚ್ಛತಾ ಕಾರ್ಯಕ್ರಮ

ಬೆಳ್ಳಿಪ್ಪಾಡಿ : ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕ ಹಾಗೂ ಶಕ್ತಿ ಯುವಕ ಮಂಡಲ ರಿ ಬೆಳ್ಳಿಪ್ಪಾಡಿ ಇದರ ಆಶ್ರಯದಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಪ್ರದೇಶದಿಂದ ಪಂಜಿಕಲ್ಲು ಗಡಿವರೆಗೆ ರಸ್ತೆಯ ಬದಿ ಗೆಲ್ಲು ಕಡಿಯುವುದು,ಪ್ಲಾಸ್ಟಿಕ್ ಹೆಕ್ಕುವುದು ಸೇವಾ ಕಾರ್ಯವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿಯ ಅಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿ...

ಅಮರ ಸುಳ್ಯ ಸುದ್ದಿ‌‌ ಹಾಗೂ ಸಮಗ್ರ‌ ಸಮಾಚಾರ ಬಳಗದವರಿಂದ 67ನೇ ಕನ್ನಡ ರಾಜ್ಯೋತ್ಸವ

ಅಮರ ಸುಳ್ಯ ಸುದ್ದಿ‌‌ ಹಾಗೂ ಸಮಗ್ರ‌ ಸಮಾಚಾರ ಬಳಗದ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಇಶಾ ಫೌಂಡೇಶನ್, ಕೊಯಮತ್ತೂರು ಇಲ್ಲಿನ ಆದಿಯೋಗಿ ಸನ್ನಿಧಿಯಲ್ಲಿ ‌ಆಚರಿಸಲಾಯಿತು.

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಾದ ಜಯರಾಮ ಚಾರ್ಮತ ಇವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಎಲ್ಲರಿಗೂ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಭಾಶಯಗಳನ್ನು ಸಲ್ಲಿಸಿ,...

ವಳಲಂಬೆ : ಅನಾರೋಗ್ಯದಿಂದ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು – ಚಿಕಿತ್ಸೆ ಫಲಿಸದೇ ಮೃತ್ಯು

ವಳಲಂಬೆಯ ಹೊಳೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಹಾಗೂ ಗುತ್ತಿಗಾರಿನ ಅಮರ ಚಾರಿಟೇಬಲ್ ಟ್ರಸ್ಟ್ ನ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಿ ರಕ್ಷಿಸುವ ಕಾರ್ಯ ಮಾಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ವಳಲಂಬೆ ಯ ಹೊಳೆಯ ಬದಿಯ ಬಂಡೆ ಕಲ್ಲಿನ ಮೇಲೆ ಬಿದ್ದು ಬಿಸಿಲ ಬೇಗೆಗೆ ಅಪರಿಚಿತ ವ್ಯಕ್ತಿ ಹೊರಳಾಡುತ್ತಿದ್ದುದನ್ನು ಕಂಡ ಸ್ಥಳೀಯರು...

ಕನ್ನಡವೆಂಬ ಅವಿಚ್ಛಿನ್ನ ಪರಂಪರೆಯನ್ನು ಉಳಿಸೋಣ

ಎಲ್ಲಾ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. "ಕನ್ನಡವು ಕೇವಲ ಘೋಷ ವಾಕ್ಯಗಳಿಗೆ ಸೀಮಿತವಾಗಿರಬಾರದು" ಕನ್ನಡದ ಬಗ್ಗೆ ಮಾತಾಡುವಾಗ ನಾವೆಷ್ಟು ಕನ್ನಡದ ಬಗೆಗೆ ಅಭಿಮಾನವನ್ನು ಹಾಗೂ ಪರಂಪರೆಯನ್ನು ಇಂದಿನ ವಿದ್ಯಾಮಾನದಲ್ಲಿ ಉಳಿಸಿಕೊಂಡಿದ್ದೇವೆ ಎಂಬುದನ್ನು ತುಲನೆ ಮಾಡಬೇಕಿದೆ. ಅದರಲ್ಲೂ ಮೊದಲು ಒಂದು ಭಾಷೆ ಬೆಳೆಯಬೇಕಾದರೆ ಆ ಭಾಷೆಯ, ಅದರ ಸಾಹಿತ್ಯದ ವಿವಿಧ ಮಜಲುಗಳನ್ನು ಕುರಿತಾದ ಚಿಂತನೆಗಳನ್ನು ಮಾಡಬೇಕಾದ್ದು ಅವಶ್ಯಕ....
Loading posts...

All posts loaded

No more posts

error: Content is protected !!