ದ್ವಾದಶ ರಾಶಿಗಳ ದಿನ ಭವಿಷ್ಯ

ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ: 05-04-2026 ಭಾನುವಾರ*01,🐏ಮೇಷರಾಶಿ🐏*📃,ನಿಮ್ಮ ರಾಶಿಯವರಿಗೆ ಇಂದು ಅನುಕೂಲಕರ ದಿನವಾಗಿರುತ್ತದೆ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ಸಂಪೂರ್ಣ ಗಮನವಿರುತ್ತದೆ, ಇದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಯಶಸ್ಸು ಇರುತ್ತದೆ. ಆದಾಯದಲ್ಲಿ ಹೆಚ್ಚಳದ ಸಾಧ್ಯತೆಗಳಿವೆ ಆದರೆ ಮನೆಯ ವೆಚ್ಚಗಳು...

ಮಂಡೆಕೋಲು ಗ್ರಂಥಾಲಯದಲ್ಲಿ ಶಿಕ್ಷಣಕ್ಕೆ ಪೂರಕವಾದ ಚಿತ್ರಗಳನ್ನು ರಚಿಸಿದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್

ಮಂಡೆಕೋಲು ಗ್ರಂಥಾಲಯದ ಗ್ರಂಥಾಲಯದ ಕಾರ್ಯವೈಖರಿಯನ್ನು ಮೆಚ್ಚಿ ಪುತ್ತೂರಿನ ಅಕಾಂಕ್ಷ ಚಾರಿಟೇಬಲ್ ಟ್ರಸ್ಟ್ 4 ನೇ ಬಾರಿಗೆ ವಿಶೇಷ ಕೊಡುಗೆಗೆಳನ್ನು ನೀಡಿದೆ.ಅಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಫೌಂಡರ್ ಡಾ| ಶ್ರೀಶಾ ಭಟ್, ನಿರ್ದೇಶಕ ಹೇಮಂತ್, ಸದಸ್ಯರು, ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರು ಇದರ ಉಪನ್ಯಾಸಕರು ಹಾಗೂ ಅಲ್ಲಿಯ 67 ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಕಳೆದ ಎರಡು ದಿನಗಳಿಂದ ಮಂಡೆಕೋಲು ಗ್ರಂಥಾಲಯ...
Ad Widget

ಗುತ್ತಿಗಾರು ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಪ್ರತಿಷ್ಟಿತ ಟಾಟಾ ಕಂಪನಿಯ‌ ವಿನೂತನ‌ QLED ಟಿವಿ ಬಿಡುಗಡೆ

ಗುತ್ತಿಗಾರು ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಪ್ರತಿಷ್ಟಿತ ಟಾಟಾ ಕಂಪನಿಯ‌ 55 ಇಂಚಿನ ವಿನೂತನ‌ ಮಾದರಿಯ QLED ಟಿವಿ ಬಿಡುಗಡೆಗೊಂಡಿತು. ಮೊದಲ ಗ್ರಾಹಕರಾಗಿ ಸುಬ್ರಹ್ಮಣ್ಯ ಠಾಣೆಯ ಪೋಲಿಸ್ ಕಾನ್ಟೇಬಲ್ ಸತೀಶ್ ಇವರು ಖರೀದಿಸಿದರು. ವಿನೂತನ ಮಾದರಿಯ ಟಿವಿ ಹಲವಾರು ವೈಷಿಷ್ಟತೆಯನ್ನು ಹೊಂದಿದೆ ಮತ್ತು ಉತ್ತಮ ಸೇವೆ ಹಾಗೂ ಕಡಿಮೆ ದರದಲ್ಲಿ ದೊರೆಯುತ್ತದೆ ಎಂಬುದಾಗಿ ಮಾಲಕರು ತಿಳಿಸಿದ್ದಾರೆ. ಈ...

ಗುತ್ತಿಗಾರು ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಪ್ರತಿಷ್ಟಿತ ಟಾಟಾ ಕಂಪನಿಯ‌ ವಿನೂತನ‌ QLED ಟಿವಿ ಬಿಡುಗಡೆ

ಗುತ್ತಿಗಾರು ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಪ್ರತಿಷ್ಟಿತ ಟಾಟಾ ಕಂಪನಿಯ‌ 55 ಇಂಚಿನ ವಿನೂತನ‌ ಮಾದರಿಯ QLED ಟಿವಿ ಬಿಡುಗಡೆಗೊಂಡಿತು. ಮೊದಲ ಗ್ರಾಹಕರಾಗಿ ಸುಬ್ರಹ್ಮಣ್ಯ ಠಾಣೆಯ ಪೋಲಿಸ್ ಕಾನ್ಟೇಬಲ್ ಸತೀಶ್ ಇವರು ಖರೀದಿಸಿದರು. ವಿನೂತನ ಮಾದರಿಯ ಟಿವಿ ಹಲವಾರು ವೈಷಿಷ್ಟತೆಯನ್ನು ಹೊಂದಿದೆ ಮತ್ತು ಉತ್ತಮ ಸೇವೆ ಹಾಗೂ ಕಡಿಮೆ ಧರದಲ್ಲಿ ದೊರೆಯುತ್ತದೆ ಎಂಬುದಾಗಿ ಮಾಲಕರು ತಿಳಿಸುದ್ದಾರೆ. ಈ...

ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ ದಾಖಲೆಯ ರೂ.830 ಕೋಟಿ ವ್ಯವಹಾರ – ರೂ.7.50 ಕೋಟಿ ಲಾಭ – ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ ಹೇಳಿಕೆ

ಮಂಗಳೂರು : ಒಡಿಯೂರು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸಾಧ್ವೀ ಶ್ರೀ ಶ್ರೀ ಮಾತಾನಂದಮಯಿಯವರ ಗೌರವ ಮಾರ್ಗದರ್ಶನದೊಂದಿಗೆ ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘವು ಆರ್ಥಿಕ ವರ್ಷ 2025-26ನೇ ಸಾಲಿನಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ ರೂ.830.೦೦ ಕೋಟಿ ವ್ಯವಹಾರ ನಡೆಸಿ ರೂ.7.50 ಕೋಟಿ ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಲಾಭ ಗಳಿಕೆಯಲ್ಲಿ...

ಗುತ್ತಿಗಾರಿನ ಮಾಸಿಕ ಸಂತೆಯ ವಿಶೇಷ ಆಕರ್ಷಣೆ ಕ್ಯಾಶ್ಯೂ ಆ್ಯಪಲ್ ಜ್ಯೂಸ್

ಗುತ್ತಿಗಾರಿನಲ್ಲಿ ಏ.04 ರಂದು ಮಾಸಿಕ ಸಂತೆ ನಡೆಯಲಿದ್ದು ಇಲ್ಲಿ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಮಹಿಳೆಯರೇ ತಯಾರಿಸಿದ ಕ್ಯಾಶ್ಯೂ ಆ್ಯಪಲ್ ಜ್ಯೂಸ್ ವಿಶೇಷ ಆಕರ್ಷಣೆಯಾಗಿದೆ. ದೇಶದಾದ್ಯಂತ ಗಮನ ಸೆಳೆಯುತ್ತಿರುವ ಗೇರು ಮೌಲ್ಯವರ್ಧಿತ ಉತ್ಪನ್ನಗಳನ್ನು ಗ್ರಾಮೀಣ ಮಟ್ಟದಲ್ಲೂ ತಯಾರಿಸಿ ಗುತ್ತಿಗಾರಿನ ಸಂಜೀವಿನಿ ಸಂಘದ ಸದಸ್ಯರು ಸಾಧನೆ ಮಾಡಿದ್ದಾರೆ

ಇಂದಿನ(ಏಪ್ರಿಲ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು

ಸುಬ್ರಹ್ಮಣ್ಯ ಏಪ್ರಿಲ್ 3: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ...

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ

ಪುತ್ತೂರು : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕಾರ್ಪೊರೇಟ್ ಜಗತ್ತನ್ನು ಆಳುತ್ತಿರುವ ಈ ಕಾಲಘಟ್ಟದಲ್ಲಿ, ಯುವಜನತೆಯನ್ನು ಜಾಗತಿಕ ಮಟ್ಟದ ಸಾಫ್ಟ್‌ವೇರ್ ತಂತ್ರಜ್ಞರನ್ನಾಗಿ ರೂಪಿಸಲು ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ 'ವಿದ್ಯಾಮಾತಾ ಅಕಾಡೆಮಿ' ಈಗ ಹೊಸ ಹೆಜ್ಜೆ ಇಟ್ಟಿದೆ. ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಕೋಡಿಂಗ್ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಸುವ ನಿಟ್ಟಿನಲ್ಲಿ “CODE-ARCHITECT” ಎಂಬ ವಿಶಿಷ್ಟ...

ಗುತ್ತಿಗಾರಿನ ಮಾಸಿಕ ಸಂತೆಯ ವಿಶೇಷ ಆಕರ್ಷಣೆ ಕ್ಯಾಶ್ಯೂ ಆ್ಯಪಲ್ ಜ್ಯೂಸ್

ಗುತ್ತಿಗಾರಿನಲ್ಲಿ ಏ.04 ರಂದು ಮಾಸಿಕ ಸಂತೆ ನಡೆಯಲಿದ್ದು, ಇಲ್ಲಿ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಮಹಿಳೆಯರೇ ತಯಾರಿಸಿದ ಕ್ಯಾಶ್ಯೂ ಆ್ಯಪಲ್ ಜ್ಯೂಸ್ ವಿಶೇಷ ಆಕರ್ಷಣೆಯಾಗಿದೆ. ದೇಶದಾದ್ಯಂತ ಗಮನ ಸೆಳೆಯುತ್ತಿರುವ ಗೇರು ಮೌಲ್ಯವರ್ಧಿತ ಉತ್ಪನ್ನಗಳನ್ನು ಗ್ರಾಮೀಣ ಮಟ್ಟದಲ್ಲೂ ತಯಾರಿಸಿ ಗುತ್ತಿಗಾರಿನ ಸಂಜೀವಿನಿ ಸಂಘದ ಸದಸ್ಯರು ಸಾಧನೆ ಮಾಡಿದ್ದಾರೆ.
Loading posts...

All posts loaded

No more posts

error: Content is protected !!