ನಿಧನ :- ಚಂದ್ರ ಗೌಡ ಕುಕ್ಕುಂದ್ರಡ್ಕ

ಹರಿಹರ ಪಲ್ಲತ್ತಡ್ಕ ಗ್ರಾಮದ ಕುಕ್ಕುಂದ್ರಡ್ಕ ನಿವಾಸಿ ಚಂದ್ರ ಗೌಡ ಅವರು ಅನಾರೋಗ್ಯದಿಂದ ಸೆ.30 ರಂದು ಸಂಜೆ 7:15 ರ ಸುಮಾರಿಗೆ ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಸಂತಿ, ಮಕ್ಕಳಾದ ಲಿಂಗಪ್ಪ, ಯೋಗೀಶ್, ಹರೀಶ್, ವೇದಾವತಿ, ವಿಶಾಲಾಕ್ಷಿ, ಪದ್ಮಾವತಿ, ಯಶೋಧ ಹಾಗೂ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ. ಇವರು...

ಕೊಡಿಯಾಲ : ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ ಹಾಗೂ ಸಿಐಎಫ್ ಸಾಲ ವಿತರಣೆ

ಶ್ರೀ ಗೌರಿ ಸಂಜೀವಿನಿ ಕೊಡಿಯಾಲ ಇದರ ಮಾಸಿಕ ಸಭೆ ಹಾಗೂ ಸಾಲ ವಿತರಣಾ ಕಾರ್ಯಕ್ರಮ ಸೆ.29 ರಂದು ನಡೆಯಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಉದ್ಘಾಟಿಸಿದರು.ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತರವರು ಯೋಜನೆಯ ಸದುಪಯೋಗ ಪಡೆಯುವಂತೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ, ಸದಸ್ಯೆ ಯಶವಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ...
Ad Widget

ಪೆರಾಜೆ : ಅಟೋ ಚಾಲಕರ ಸಂಘದ ಮಹಾಸಭೆ – ಅಧ್ಯಕ್ಷರಾಗಿ ಚಂದ್ರಶೇಖರ ಕೊಡ್ಯಗುಂಡಿ ಪುನರಾಯ್ಕೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿ ಯಂ ಯಸ್ ಸಂಯೋಜಿತ) ಶ್ರೀ ಶಾಸ್ತಾವು ಆಟೋ ಚಾಲಕರ ಸಂಘ ಪೆರಾಜೆ ಘಟಕದ ಮಹಾಸಭೆ ಸೆ. 30ರಂದು ಶ್ರೀ ಶಾಸ್ತಾವು ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ವಹಿಸಿದ್ದರು. ವೇದಿಕೆಯಲ್ಲಿ ಆಟೋ ಚಾಲಕ...

ನೇಸರ ಎಂಟರ್ ಪ್ರೈಸಸ್ ನಲ್ಲಿ ಆಯುಧ ಪೂಜೆ

ಅಡ್ಕಾರು ಕೋನಡ್ಕಪದವು ನಲ್ಲಿರುವ ನೇಸರ ಎಂಟರ್ ಪ್ರೈಸಸ್ ಮಿನರಲ್ ವಾಟರ್ ಸಂಸ್ಥೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ನಡೆಯಿತು.

ಅ. 2 ರಿಂದು 10 ರವರೆಗೆ ದಸರಾ ಉತ್ಸವ ; ಸರಕಾರದಿಂದ ಹೆಚ್ಚಿನ ಸಹಕಾರದ ಭರವಸೆ – ಸಚಿವ ಎಸ್.ಅಂಗಾರ

ಕಳೆದ ಕೆಲ ವರ್ಷಗಳಿಂದ ಕೋವಿಡ್ ನಿಂದಾಗಿ ದಸರಾ ಉತ್ಸವ ನಡೆಸಲು ಸಮಸ್ಯೆಯಾಗಿತ್ತು. ಈ ಬಾರಿಯ ದಸರಾಕ್ಕೆ ಸರಕಾರದ ವತಿಯಿಂದ ಹೆಚ್ಚಿನ ಅನುದಾನ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಜತೆಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಎಲ್ಲಾ ಕಡೆಯ ದಸರಾ ಉತ್ಸವಗಳಿಗೆ ಒಂದೇ ರೀತಿ ಅನುದಾನ ನೀಡುತ್ತೇವೆ ಎಂದು ಸಚಿವರಾದ ಎಸ್ ಅಂಗಾರ...

ಕಡಿಮೆ ಬೆಲೆಗೆ ಆಫ್ರಿಕಾ ರಬ್ಬರ್‌ ಆಮದು – ಇಳಿಕೆ ಕಂಡ ರಬ್ಬರ್‌ ಧಾರಣೆ

ಕಳೆದ ಒಂದೆರಡು ತಿಂಗಳಿನಿಂದ ಕುಸಿತದ ಹಂತದಲ್ಲಿರುವ ರಬ್ಬರ್‌ ಧಾರಣೆ 6 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಆರ್‌ಎಸ್‌ಎಸ್‌-4 ಗುಣಮಟ್ಟದ ರಬ್ಬರ್‌ಗೆ ಕೆಜಿಗೆ 144 ರೂ.ನಿಂದ 147 ರೂ.ವರೆಗೆ ದರ ಸಿಗುತ್ತಿದೆ. ಮಳೆಗಾಲದಲ್ಲಿ ರಬ್ಬರ್‌ ಉತ್ಪಾದನೆ ಕಡಿಮೆಯಾಗುವ ಕಾರಣ ರಬ್ಬರ್‌ ಶೀಟ್‌ ಧಾರಣೆಯಲ್ಲಿ ಏರಿಕೆಯಾಗಬೇಕಿತ್ತು. ಆದರೆ ಕಳೆದ ಒಂದೆರಡು ತಿಂಗಳಿನಿಂದ ಕುಸಿತದ ಹಂತದಲ್ಲಿರುವ ರಬ್ಬರ್‌ ಧಾರಣೆ ಆರು...

ಸುಳ್ಯ : ಸರ್ಕಾರಿ ಆಸ್ಪತ್ರೆಯಲ್ಲಿ ವಿಕಲಚೇತನರಿಗೆ ಗುರುತಿನ ಚೀಟಿ ರಿನೀವಲ್ ಕ್ಯಾಂಪ್

ಸುಳ್ಯ ವಿಕಲಚೇತನರ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ವಿಕಲಚೇತನರಿಗೆ ಗುರುತಿನ ಚೀಟಿ ರಿನೀವಲ್ ಮಾಡುವ ಕ್ಯಾಂಪ್ ಸೆ.27 ರಂದು ಜಂಟಿಯಾಗಿ ನಡೆಯಿತು. ತಾಲ್ಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ತಾಲ್ಲೂಕು ಪಂಚಾಯತ್ ನ ಎಂ.ಆರ್ ಡಬ್ಲ್ಯೂ ಚಂದ್ರಶೇಖರ್, ನಗರ ಪಂಚಾಯತ್ ನ ವಿಕಲ ಚೇತನ ಇಲಾಖೆಯಯು.ರ್.ಡಬ್ಲ್ಯೂ ಪ್ರವೀಣ್ ನಾಯಕ್, ಆರೋಗ್ಯ ಅಧಿಕಾರಿ ಬಸವರಾಜ್,...

ಅ.02 : ಪಿ.ಬಿ.ದಿವಾಕರ ರೈ ಅವರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ

ಯುವಜನ ಸಂಯುಕ್ತ ಮಂಡಳಿ ಮತ್ತು ಯುವಜನ ಸೇವಾ ಸಂಸ್ಥೆ ಇದರ ಸಹಯೋಗದೊಂದಿಗೆ ಸುಳ್ಯ ತಾಲೂಕು ಮಟ್ಟದ 153ನೇ ವರ್ಷದ “ಗಾಂಧಿ ಜಯಂತಿ” ಆಚರಣೆ ಮತ್ತು 2022ರ 'ಗಾಂಧಿ ಸ್ಮೃತಿ ಪ್ರಶಸ್ತಿ' ಪ್ರದಾನ ಕಾರ್ಯಕ್ರಮ ಸೆ. ನಡೆಯಲಿದೆ.ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತ ಡಾ|| ಬಿ. ಗಿರೀಶ್ ಭಾರದ್ವಾಜ್ ಉದ್ಘಾಟನೆ ನೆರವೇರಿಸಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಜನ...

ದೇವಚಳ್ಳ : ಸಾಕು ನಾಯಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಸೆ. 29 ರಂದು ನಡೆಯಿತು. ಕಾರ್ಯಕ್ರಮವನ್ನು ಮೋಹನಾಂಗಿ ಬಟ್ಟೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಪಶುವೈದ್ಯ ವೆಂಕಟಾಚಲಪತಿ ಸಾಕು ನಾಯಿಗಳಿಗೆ ಕೊಡುವ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸುಲೋಚನ ದೇವ, ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಪಿಡಿಓ ಗುರುಪ್ರಸಾದ್ ಉಪಸ್ಥಿತರಿದ್ದರು.

ಭಾರತ್ ಜೋಡೋ ಯಾತ್ರೆಗೆ ಸುಳ್ಯದಿಂದ 600 ಕಾರ್ಯಕರ್ತರು ಭಾಗಿ

ಭಾರತ್ ಜೋಡೋ ಯಾತ್ರೆಯು ಅಂಗವಾಗಿ ಗುಂಡ್ಲುಪೇಟೆಯಲ್ಲಿ ನಡೆಯುವ ಪಾದಯಾತ್ರೆಗೆ ಪಾಲ್ಗೊಳ್ಳಲು ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಮಾರು 20ಬಸ್ ಗಳಲ್ಲಿ 600ಕ್ಕೂ ಹೆಚ್ಚು ಕಾರ್ಯಕರ್ತರು ತೆರಳಿದ್ದಾರೆ. ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಮ ಶುಭ ಹಾರೈಸಿದರು.
Loading posts...

All posts loaded

No more posts

error: Content is protected !!