- Sunday
- August 23rd, 2026
ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸುಳ್ಯ ತಾಲೂಕು ಇದರ ನೂತನ ಸಭಾಭವನ ಹಾಗೂ ವಿಸ್ತೃತ ಕಚೇರಿಯ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು. ಸೆ.5 ರಂದು ರಾಮ ದೇವಾಲಯದ ದೇಸಿ ಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಪಾರ್ವತಿ ನೇಣಾರು ವಹಿಸಿದ್ದರು.ಮೀನುಗಾರಿಕೆ ಬಂದರು ಒಳನಾಡು...
ಬೆಂಗಳೂರಿನ ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ಸ್ ರವರ ಸಾರಥ್ಯದಲ್ಲಿ ನಿರ್ಮಾಣವಾಗುತ್ತಿರುವ ಪಾವನ ಸಂತೋಷ್ ರಚನೆಯ ಸಂತೋಷ್ ಕೊಡಂಕೇರಿ ಇವರ ನಿರ್ದೇಶನದಲ್ಲಿ ಮೂಡಿಬರಲಿರುವ ಕನ್ನಡ ಚಲನಚಿತ್ರದ ಛಾಯಾಗ್ರಹಣಕ್ಕೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ...
ಇತ್ತೀಚೆಗೆ ಅಭಿವೃದ್ಧಿಗೊಂಡ ಐವರ್ನಾಡು ಅಮಲ ಪೆರ್ಲಂಪಾಡಿ ರಸ್ತೆಯ ಬದಿ ಹಲವು ಕಡೆಗಳಲ್ಲಿ ಮಳೆಗೆ ಕೊಚ್ಚಿಹೋಗಿ ಬೃಹತ್ ಗುಂಡಿ ಬಿದ್ದಿದೆ. ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಸವಾರರು ಬೇರೆ ವಾಹನಗಳಿಗೆ ಸೈಡ್ ಕೊಡುವ ಸಂದರ್ಭದಲ್ಲಿ ಅನಾಹುತಕ್ಕೆ ಎಡೆಮಾಡಿಕೊಡುವಂತಿದೆ. ಆದುದರಿಂದ ಸಂಬಂಧಪಟ್ಟವರು ಶೀಘ್ರದಲ್ಲಿ ಸವಾರರಿಗೆ ಕಾಣುವಂತೆ ಸೂಚನಾ ಫಲಕವನ್ನಾದರೂ ಹಾಕಬೇಕು ಹಾಗೂ ಉತ್ತಮವಾಗಿರುವ ರಸ್ತೆ ಇನ್ನೂ ಹಾಳಾಗದಂತೆ ಶೀಘ್ರ...
ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತೀಚೆಗೆ ತಾಲ್ಲೂಕು ಕಾಲೇಜು ಮಟ್ಟದ ಫುಟ್ಬಾಲ್ ಸ್ಪರ್ಧೆ ನಡೆಯಿತು. ಈ ಫುಟ್ಬಾಲ್ ಸ್ಪರ್ಧೆಯಲ್ಲಿ ಗಾಂಧಿನಗರ ಕಾಲೇಜು ಪ್ರಥಮ ಬಹುಮಾನ ಪಡೆದುಕೊಂಡಿತು. ಕೆ.ವಿ.ಜಿ. ಅಮರಜ್ಯೋತಿ ಕಾಲೇಜು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಬಹುಮಾನ ಕಾರ್ಯಕ್ರಮ ವಿತರಣೆಯ ಸಂದರ್ಭದಲ್ಲಿ ಕೆಪಿಎಸ್ ಕಾರ್ಯಧ್ಯಕ್ಷರಾದ ಪ್ರವೀಣ್ ನಾಯಕ್, ಪ್ರಾಂಶುಪಾಲರಾದ ಸಮದ್, ಉಪ ಪ್ರಾಂಶುಪಾಲರಾದ...
ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾಗಿದ್ದು ಇಂದು ಬೆಳಿಗ್ಗೆ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ಮಂಗಳೂರಿನ ಕಾವೂರಿನಲ್ಲಿ ಸೆ.2 ರಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದರು.ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇಂದು ಸದಾಶಿವರವರು ಬೆಳ್ಳಾರೆಯಲ್ಲಿ ಪತ್ತೆಯಾಗಿದ್ದು ಬೆಳ್ಳಾರೆ ಪೊಲೀಸ್ ಠಾಣೆಗೆ ಹಾಜರಾಗಿ ಬಳಿಕ ಗ್ರಾಮ ಪಂಚಾಯತ್...
ಇಂಟರ್ ನ್ಯಾಶನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕನ್ನಡ ಮಿತ್ರರು ಯುಎಇ ಇವರುಗಳ ಜಂಟಿ ಸಹಯೋಗದಲ್ಲಿ ದುಬೈ ನ ಫಾರ್ಚೂನ್ ಸಭಾಂಗಣದಲ್ಲಿ ಆ. 27ರಂದು 34ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿವೃತ್ತಿಗೊಂಡ ಪಶು ಸಂಗೋಪನೆ ಇಲಾಖೆಯ ನಿವೃತ್ತ ನೌಕರರಾದ ವಿಜಯ ಪಡ್ಡಂಬೈಲು ಅವರನ್ನು ಗೌರವಿಸಲಾಯಿತು. ಈ...
ಬೆಂಗಳೂರಿನ ರೇಣುಕಾಂಬ ಸ್ಟುಡಿಯೊ ಮಲ್ಲೇಶ್ವರಂ ನಲ್ಲಿ ಖ್ಯಾತ ನಿರ್ದೇಶಕರಾದ ಜಿ ವಿ ಅಯ್ಯರ್ ರವರ ಪುತ್ರ ಜಿ ವಿ ರಾಘವೇಂದ್ರ ಅಯ್ಯರ್ ರವರ ನಿರ್ದೇಶನದ “ಭೂ ನಾಟಕ ಮಂಡಳಿ” ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆಯಾಯಿತು.ಮುಖ್ಯ ಪಾತ್ರದಲ್ಲಿ ಡ್ರಾಮಾ ಜೂನಿಯರ್ ತುಷಾರ್ ಗೌಡ, ತಂದೆಯ ಪಾತ್ರದಲ್ಲಿ ರಾಜೇಶ್ ಕೃಷ್ಣನ್, ತಾಯಿಯ ಪಾತ್ರದಲ್ಲಿ ಸ್ಪರ್ಶ ರೇಖಾ ನಟಿಸುತ್ತಿದ್ದಾರೆ. ಹಾಗೂ...
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಶಾಲಾ ಸಭಾಂಗಣದಲ್ಲಿ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಗೆ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪ್ರಥಮ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕಕರ ಸೂಚನೆಯಂತೆ ಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಮತಿ ರಾಜೇಶ್ವರಿ ಕಾಡುತೋಟ ವಹಿಸಿದ್ದರು. ಸಮಿತಿಯ ನೂತನ ಸದಸ್ಯರಾಗಿ ನೇಮಕಗೊಂಡಿರುವ ಪ್ರವೀಣ್ ರಾವ್ ರೆಂಜಾಳ, ಜಯರಾಮ ಕೆ.ಕೆ,...
ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಪ.ಪೂ ಶಿಕ್ಷಣ ಇಲಾಖೆ ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಸುಳ್ಯ ಎನ್ನೆಂಪಿಯುಸಿಯಲ್ಲಿ ಸೆ.03 ರಂದು ನಡೆಯಿತು. ಸುಳ್ಯ ಎನ್ನೆಂಪಿಯುಸಿಯ ಪ್ರಾಂಶುಪಾಲರಾದ ಪ್ರೊ ರುದ್ರ ಕುಮಾರ್ ಅವರು ಪಂದ್ಯಾಟದ ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಆಟೋಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಹಾಗಿದ್ದಾಗ ಮಾತ್ರ ಕಲಿಕೆಯಲ್ಲಿ ಬದಲಾವಣೆ ಸಾಧ್ಯ”...
ಬೆಳ್ಳಾರೆ ಗ್ರಾಮ ಪಂಚಾಯತ್ 2021 - 2022 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಸೆ.03 ರಂದು ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ.ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ...
Loading posts...
All posts loaded
No more posts
