- Sunday
- August 23rd, 2026
ಐವರ್ನಾಡು ಗ್ರಾಮದ ಪಾಲೆಪ್ಪಾಡಿಯ ಸದಾಶಿವ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಇವರು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಭೇಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿ, ಅಲ್ಲಿಂದ ಕಾಣೆಯಾಗಿರುತ್ತಾರೆ ಎನ್ನಲಾಗಿದೆ. ಇವರನ್ನು ಕಂಡವರು ಹತ್ತಿರದ ಪೋಲಿಸ್ ಠಾಣೆಯಲ್ಲಿ ತಿಳಿಸಬೇಕಾದ ವಿನಂತಿ ಅಥವಾ ಈ ಕೆಳಕಂಡ ನಂಬರಿಗೆ ಕರೆ ಮಾಡಬೇಕಾಗಿ (7619546816 )...
ಬೆಳ್ಳಾರೆಯ ಮೇಲಿನ ಪೇಟೆಯ ಮಾಸ್ತಿಕಟ್ಟೆಯಲ್ಲಿ ಪ್ರವೀಣ್ ನೆತ್ತಾರು ಅವರು ನಡೆಸುತ್ತಿದ್ದ ಅಕ್ಷಯ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ಸೆ.02 ರಂದು ಬೆಳಿಗ್ಗೆ ಗಣಹೋಮದೊಂದಿಗೆ ಪುನರಾರಂಭಗೊಂಡಿತು. ಚಿಕನ್ ಸೆಂಟರ್ ಅನ್ನು ಯತೀಶ್ ಕುಮಾರ್ ಪೆಲತ್ತಡ್ಕ ಅವರು ಮುನ್ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅಕ್ಷಯ ಗ್ರೂಪ್ ನ ಮಾಲಕರಾದ ಜಯಂತ್ ನಡುಬೈಲು ಉಪಸ್ಥಿತರಿದ್ದರು. ಇಲ್ಲಿ ಶುಚಿರುಚಿಯಾದ ತಾವೇ ಉತ್ಪಾದಿಸಿದ ಕೋಳಿ,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಪಂಜ-ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಮಕಾರು “ಎ” ಮತ್ತು ಕಲ್ಮಕಾರು “ಬಿ” ಒಕ್ಕೂಟಗಳ ಪದಗ್ರಹಣ ಸಮಾರಂಭವು ಆ.04 ರಂದು ದ.ಕ.ಉ.ಹಿ ಪ್ರಾಥಮಿಕ ಶಾಲಾ ವಠಾರ ಕಲ್ಮಕಾರು ಇಲ್ಲಿ ನಡೆಯಿತು. ಪ್ರಗತಿಪರ ಕೃಷಿಕರು ಹಾಗೂ ಯುವ ನ್ಯಾಯವಾದಿಗಳಾದ ಗುರುಚರಣ್.ಕೆ.ಎಸ್ ಕೊಪ್ಪಡ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ,ವಿರಾಟ್ ಪ್ರೆಂಡ್ಸ್ ಬೆಳ್ಳಾರೆ ಇದರ ಆಶ್ರಯದಲ್ಲಿ ಆ 31 ಮತ್ತು ಸೆ.1 ರಂದು ನಡೆದ ಗಣೇಶೋತ್ಸವ ಕಾರ್ಯಕ್ರಮದ ಶ್ರೀ ದೇವರ ವಿಜೃಂಭಣೆಯ ಶೋಭಾಯಾತ್ರೆಯಲ್ಲಿ ಪ್ರೆಂಡ್ಸ್ ಟೈಗರ್ಸ್ ಹುಲಿ ವೇಷ ಕುಣಿತ ಪ್ರದರ್ಶನ ನೀಡಲಾಯಿತು.
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಸೆ.03 ರಂದು ಪಂಜ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಪ್ರತಿಭಾ ಕಾರಂಜಿಯನ್ನು ಮುರುಳ್ಯ ಗ್ರಾಮಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು.ಕೆ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಪ್ರತಿಭಾ ಕಾರಂಜಿ ನೋಡೆಲ್ ಶ್ರೀ ವಸಂತ ಏನೆಕಲ್, BRP...
ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.3 ರಂದು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತ ವಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಶಿಕ್ಷಕಿ ರೂಪಾರವರ ಮಾರ್ಗದರ್ಶನದಲ್ಲಿ ಹಾಗೂ ವಿದ್ಯಾರ್ಥಿ ನಾಯಕ ಅಶ್ವಿನ್...
ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ) ಕೊಲ್ಲಮೊಗ್ರ ಇದರ ವತಿಯಿಂದ ಇಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ''ದಿ.ಚಂದ್ರಶೇಖರ ನಂಗಾರು ಅವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ" ವನ್ನು ಹಮ್ಮಿಕೊಳ್ಳಲಾಯಿತು. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ದೀಪ ಬೆಳಗುವುದಾರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮನುಷ್ಯರು ಮಾಡುವ ದಾನಗಳಲ್ಲಿ ಶ್ರೇಷ್ಠವಾದ ದಾನವು...
https://youtu.be/rUr5S-1P4hM https://youtu.be/DE5cGBHc-4Y ಹಲವಾರು ಕಿರುಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿರುವ ಸುಳ್ಯದ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತದಲ್ಲಿ ಮೂಡಿ ಬಂದ ಚಲನಚಿತ್ರ ಗೀತೆ ಚಿತ್ರನಟ ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ದೇವಚಳ್ಳ ಗ್ರಾಮದ ಶೈಲೇಶ್ ಅಂಬೆಕಲ್ಲು ಮತ್ತು ಅಶ್ವಿನಿ ಅಂಬೆಕಲ್ಲು ರವರ ಪುತ್ರರಾದ ಇವರು ಪ್ರಸುತ್ತ ಬೆಂಗಳೂರು ನಲ್ಲಿ ವಿದ್ಯಾಭ್ಯಾಸದ ಜೊತೆಗೆ ಕಲಾ ಕ್ಷೇತ್ರದಲ್ಲಿ ಬಹಳಷ್ಟು...
ಎನ್ಎಂಪಿಯು ಕಾಲೇಜು ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎನ್ ಎಂ ಪಿ ಯು ಕಾಲೇಜು ಅರಂತೋಡು ಪ್ರಥಮ ಸ್ಥಾನ ಪಡೆದುಕೊಂಡಿದೆ ತಂಡದಲ್ಲಿ ಹಿತೇಶ್ ಎ ಜಿ (ನಾಯಕ), ಹಿತೇಶ್ ಕೆ ಡಿ ದ್ವಿತೀಯ ಕಲಾ ವಿಭಾಗ ತರುಣ್ ಜಿ ಎನ್, ವಿಖ್ಯಾತ್ ವೈ ಎಸ್ ದ್ವಿತೀಯ ವಾಣಿಜ್ಯ...
ಶ್ರಾವಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟವು ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರುಗಿತು. ಬೆಳಗ್ಗೆ ಶ್ರೀ ದೇವರಿಗೆ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ನಿತ್ಯ ಪೂಜೆಯಾಗಿ ನಂತರ ಶನಿವಾರ ಪೂಜೆಯು ಸೇವಾರೂಪದಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಂತರ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.ದೇವಸ್ಥಾನದ ಅನುವಂಶಿಕ ಮೊಕೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್...
Loading posts...
All posts loaded
No more posts
