ಹಳೆಗೇಟು : ವಸಂತಕಟ್ಟೆ ವಠಾರದಲ್ಲಿ ಶ್ರೀ ಗಣೇಶೋತ್ಸವದ ಉತ್ಸವಕ್ಕೆ ಚಾಲನೆ

ಹಳೆಗೇಟು ವಸಂತಕಟ್ಟೆ ವಠಾರದಲ್ಲಿ ಆ.31 ರಿಂದ ಸೆ.2 ರ ತನಕ ಸುಳ್ಯ ಹಳೆಗೇಟು ಸಾಂಸ್ಕೃತಿಕ ಸಂಘ ರಿ. ಆಶ್ರಯದಲ್ಲಿ ನಡೆಯಲಿರುವ 39 ನೇ ವರ್ಷದ ಗಣೇಶೋತ್ಸವಕ್ಕೆ ಆ.31 ಚಾಲನೆ ನೀಡಿ ಬೆಳಗ್ಗೆ ಪುರೋಹಿತ್ ನಟರಾಜ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹೋಮ, ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್,...

ಗುತ್ತಿಗಾರು :- ಗ್ರಂಥಾಲಯ ಪಿತಾಮಹ ಡಾ.ಆರ್.ಎಸ್ ರಂಗನಾಥನ್ ರವರ ಜನ್ಮದಿನೋತ್ಸವ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕಗಳ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗ ರವರ...
Ad Widget

ಕಬಡ್ಡಿ ಪಂದ್ಯಾಟದಲ್ಲಿ ಸ. ಪ. ಪೂ. ಕಾಲೇಜು ಗುತ್ತಿಗಾರು ತಂಡ ದ್ವಿತೀಯ

ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಆ. 29 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಹಾಗೂ ಇದೆ ತಂಡದ ದೇವಿಕಾ.ಕೆ...

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ನಿಂತಿಕಲ್ಲು ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಸ..ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ ಆ. 29ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ ಇದರ ವತಿಯಿಂದ ನಡೆದ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ಸಮಗ್ರ ಪ್ರಶಸ್ತಿಯನ್ನು...

ಲವ್ ಜಿಹಾದ್ ಮಾಡಲು ಯತ್ನಿಸಿದ್ದಾನೆಂದು ಆರೋಪಿಸಿ ವಿದ್ಯಾರ್ಥಿಗೆ ಹಲ್ಲೆ – ಏಳು ವಿದ್ಯಾರ್ಥಿಗಳ ಮೇಲೆ ಕೇಸು ದಾಖಲು

ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ವಿದ್ಯಾರ್ಥಿ ಪ್ರೀತಿಯ ನಾಟಕ ಮಾಡಿ ಲವ್ ಜಿಹಾದ್ ಮಾಡಲು ಯತ್ನಿಸಿದ್ದಾನೆಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆನ್ನಲಾದ ಅದೇ ಕಾಲೇಜಿನ ಏಳು ವಿದ್ಯಾರ್ಥಿಗಳ ವಿರುದ್ಧ ಠಾಣೆಗೆ ದೂರು ಹೋಗಿ ಪ್ರಕರಣ ದಾಖಲಾದ ಘಟನೆ ಆ.30 ರಂದು ವರದಿಯಾಗಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಲತೀಫ್ ಎಂಬವರ ಪುತ್ರ ಮಹಮ್ಮದ್ ಸನೀಫ್...

ಬೆಳ್ಳಾರೆ : ವಿವಿಧ ಪ್ಲಾಸ್ಟಿಕ್ ಸಾಮಾಗ್ರಿಗಳ ಮಳಿಗೆ ಜನನಿ ಎಂಟರ್‌ಪ್ರೈಸಸ್‌ ಶುಭಾರಂಭ

ಬೆಳ್ಳಾರೆಯ ಪೆಟ್ರೋಲ್ ಪಂಪ್ ಹತ್ತಿರ ಮಣಿಕ್ಕಾರ ಕಾಂಪ್ಲೆಕ್ಸ್ ಎದುರುಗಡೆ ವಿವಿಧ ಪ್ಲಾಸ್ಟಿಕ್ ಸಾಮಾಗ್ರಿಗಳ ಮಳಿಗೆ ಇಂದು ಶುಭಾರಂಭಗೊಂಡಿತು. ಧಾರ್ಮಿಕ ಮುಂದಾಳು, ಉದ್ಯಮಿ ಜಯಂತ ನಡುಬೈಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಲಕರಾದ ಯತಿನ್ ಹಾಗೂ ರಂಜನ್ ಸ್ವಾಗತಿಸಿ, ವಂದಿಸಿದರು. ಇಲ್ಲಿ ಎಲ್ಲಾ ತರಹದ ಕೃಷಿಕರಿಗೆ ಬೇಕಾದ ಕೃಷಿ ಸಾಮಾಗ್ರಿಗಳು, ಪಾಲಿಥಿನ್ ಶೀಟ್, ಟಾರ್ಪಲಿನ್ಸ್, ನರ್ಸರಿ ಬ್ಯಾಗ್, ನರ್ಸರಿ...

ವಳಲಂಬೆ : ಗಣಪತಿ ಪ್ರತಿಷ್ಠೆಯೊಂದಿಗೆ ಗಣೇಶೋತ್ಸವಕ್ಕೆ ಚಾಲನೆ

ವಳಲಂಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಬೆಳಿಗ್ಗೆ ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ದುರ್ಗೇಶ್ ಪಾರೆಪ್ಪಾಡಿ, ಕಾರ್ಯದರ್ಶಿ ರವೀಂದ್ರ ಹೊಸೊಳಿಕೆ, ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಸಂಚಾಲಕ ವೆಂಕಟ್ ವಳಲಂಬೆ, ಗೌರವಾಧ್ಯಕ್ಷ ಸತೀಶ್ ಮೂಕಮಲೆ,...

ಮಡಪ್ಪಾಡಿ :- ಆ.31 ರಂದು 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಳಿ(ರಿ.) ಮಡಪ್ಪಾಡಿ ಹಾಗೂ ಊರಿನ ಸಮಸ್ತ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ಆ.31 ರಂದು ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಶ್ರೀ ಗಣೇಶೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಯಿಂದ ಗಣಪತಿ ಹವನ, 7:30 ಕ್ಕೆ ಗಣಪತಿ ಮೂರ್ತಿ ಆಗಮನ, 8:00 ಕ್ಕೆ ಶ್ರೀದೇವಿ ಭಜನಾ ಮಂಡಳಿ ದೇವ ಮಡಪ್ಪಾಡಿ ಹಾಗೂ...

ಅರಂತೋಡು: ಅರಂತೋಡು ಕಾಲೇಜಿನ ಇಂಟ್ರಾಕ್ಟ್ ಕ್ಲಬ್ ಪದಗ್ರಹಣ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಇಂಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ. ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೇರಾಲ್ ಘಟಕವನ್ನು ಉದ್ಘಾಟಿಸಿ, ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ಇಂಟರ್ನೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ದಯಾನಂದ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ಕೆ...

ಮೆಸ್ಕಾಂ ಕಿರಿಯ ಇಂಜಿನಿಯರ್ ಸುರೇಶ್ ರಿಗೆ ಬೀಳ್ಕೊಡುಗೆ

ಸುಳ್ಯದ 33/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಿರಿಯ ಇಂಜಿನಿಯರ್ ಆಗಿ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ಸೇವೆಯಿಂದ ನಿವೃತ್ತಗೊಳ್ಳಲಿರುವ ಸುರೇಶ್ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಆ.30 ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ವತಿಯಿಂದ ಸುರೇಶ್ ಭಟ್ ಹಾಗೂ ಶ್ರೀಮತಿ ಅನುಸೂಯ ದಂಪತಿಗಳನ್ನು ಸನ್ಮಾನಿಸಲಾಯಿತು....
Loading posts...

All posts loaded

No more posts

error: Content is protected !!