ಸೇವಾಜೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಸಾಧಕರಿಗೆ ಸನ್ಮಾನ

ಸೇವಾಜೆಯ ಶ್ರೀ ಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ಮತ್ತು ಊರ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ೧೭ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾಜೆ ಶಾಲಾ ವಠಾರದಲ್ಲಿ ಆ.21 ಅದ್ದೂರಿಯಾಗಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪ್ರಗತಿಪರ ಕೃಷಿಕರಾದ ಚಿನ್ನಪ್ಪ ಗೌಡ ಶೆಟ್ಟಿಮಜಲು ಇವರು ದೀಪ ಬೆಳಗಿಸುವ ಮೂಲಕ ನೆರವೆರಿಸಿದರು.ಬಳಿಕ ಅಂಗನವಾಡಿ ಮಕ್ಕಳಿಗೆ ಮುದ್ದುಕೃಷ್ಣ ವೇಷ ಹಾಗೂ ಶಾಲಾ...

ಬೂಡು ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಬೂಡು ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ ಆ.21 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಮಹಾಭಾರತದಂತಹ ಪುರಾಣವನ್ನು ಗಮನಿಸಿದಾಗ ಧರ್ಮದರೀತಿಯಲ್ಲಿ ನಡೆದ ಪಾಂಡವರು ಐವರಾದರು ಅವರ ರಕ್ಷಣೆಯ...
Ad Widget

ಸುಳ್ಯ :- ಅಮೃತ ಸಾಹಿತ್ಯೋತ್ಸವ ಕಾರ್ಯಕ್ರಮ.

ಜಲಶ್ರೀ ಪ್ರತಿಷ್ಠಾನ ಕಡ್ಲಾರು ಸಂಸ್ಥೆಯ ಲೋಗೋ ಬಿಡುಗಡೆ, ದೇಶ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ ಹೀಗೆ ವಿವಿಧ ರೀತಿಯ ಸಾಹಿತ್ಯ ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ಹಳೆ ಬೇರು, ಹೊಸ ಚಿಗುರು ಎಂಬ ಹಿರಿಯ ಸಾಹಿತಿಗಳಿಗೆ ಗುರು ಸ್ಥಾನ, ಹೊಸ ಮುಖಗಳಿಗೆ ಅವಕಾಶ ಕೊಟ್ಟು ಅವರನ್ನು ಬೆಳೆಸುವ ಉದ್ದೇಶದಿಂದ ಸಂಘಟಿಸಿದ “ಅಮೃತ ಸಾಹಿತ್ಯೋತ್ಸವ ” ಯಶಸ್ವಿಯಾಗಿ ನಡೆದು ಸಾಹಿತ್ಯಾಭಿಮಾನಿಗಳ...

ಹರಿಹರಪಲ್ಲತ್ತಡ್ಕ : ಬೈಕ್ ಸ್ಕಿಡ್ ಆಗಿ ಗಾಯಗೊಂಡ ವ್ಯಕ್ತಿ ಮೃತ್ಯು

ಹರಿಹರ ಪಲ್ಲತ್ತಡ್ಕದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್ ನಂಗಾರು (35) ಎಂಬವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ತನ್ನ ಬೈಕ್ ನಲ್ಲಿ ಸ್ನೇಹಿತನೊಂದಿಗೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುತ್ತಿದ್ದಾಗ ಹರಿಹರ ಪಲ್ಲತಡ್ಕದ ಶಾಲಾ ಬಳಿ ಎದುರಿನಿಂದ ತೆಂಗಿನಕಾಯಿ ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ನೋಡಿ ಬ್ರೇಕ್...

ಕೆವಿಜಿ ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ವಿತರಣೆ

ಕೆವಿಜಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ. ಉಜ್ವಲ್‌ ಊರುಬೈಲ್ ರವರು ಆಡಳಿತ ಮಂಡಳಿಯ ಪರವಾಗಿ ಕೆ.ವಿ.ಜಿ. ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ನೀಡಿದರು. ಲ್ಯಾಪ್ ಟಾಪ್ ನ್ನು ಕೆವಿಜಿ ಕೈಗಾರಿಕಾ ಸಂಸ್ಥೆ ಪರವಾಗಿ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ ಸ್ವೀಕರಿಸಿದರು.

ಆ.31 ರಂದು ಮುಕ್ಕೂರಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮುಕ್ಕೂರಿನಲ್ಲಿ ಆ.31 ರಂದು 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವನಶ್ರೀ ಕೆ.ಗಣಪಯ್ಯ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಕೃಷಿಕ ಗಣಪತಿ ಭಟ್ ನೀರ್ಕಜೆ ದೀಪ ಬೆಳಗಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಸನ್ಮಾನ ನೆರವೇರಿಸಲಿದ್ದಾರೆ....

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಆ.21 ರಂದು ಶಿವಾಜಿ ಯುವಕ ಮಂಡಲ ಕೂತ್ಕುಂಜ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಪಂಜ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕಲ್ಲಾಜೆ ಉದ್ಘಾಟಿಸಿದರು . ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಉಜ್ವಲ್ ಚಿದ್ಗಲ್ಲು ವಹಿಸಿದ್ದರು. ಪ್ರಗತಿಪರ ಕೃಷಿಕ ವೆಂಕಟೇಶ್ವರ ಜೋಯಿಸ ಹೆಬ್ಬಾರಹಿತ್ಲು...

ದೊಡ್ಡತೋಟ: ಭಜನಾ ಮಂದಿರದ ವಠಾರದಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ಆ.21ರಂದು ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಮುಂಜಾನೆ ಮಂದಿರದಲ್ಲಿ ಗಣಹೋಮ ನಡೆಯಿತು. ನಂತರ 5 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಸಲಾಯಿತು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು, ಸಂಜೆ 5 ಗಂಟೆಗೆ ಬಹುಮಾನ ವಿತರಣೆ...

ಮಡಪ್ಪಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ(ರಿ)ಮಡಪ್ಪಾಡಿ,ಶ್ರೀ ರಾಮ ಭಜನಾಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಸಮಸ್ತ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಧನ್ಯಕುಮಾರ್ ದೇರುಮಜಲು ಅಧ್ಯಕ್ಷತೆ...

ದ.ಕ.ಸಂಪಾಜೆ ಸಹಕಾರಿ ಸಂಘದ ಮಹಾಸಭೆ : ಶೇ.13 ಡಿವಿಡೆಂಡ್ ಘೋಷಣೆ

ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಅಗೋಸ್ಟ್ 22ರಂದು ಸಂಘದ ಸಮನ್ವಯ ಸಭಾಂಗಣದಲ್ಲಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಸಂಘವು ವರದಿ ವರ್ಷದಲ್ಲಿ 93.66 ಕೋಟಿ ವ್ಯವಹಾರ ಮಾಡಿ ರೂ.4001879.43 ದಾಖಲೆಯ ನಿವ್ವಳ ಲಾಭಗಳಿಸಿರುತ್ತದೆ. 97.38% ರಷ್ಟು ಸಾಲ ವಸೂಲಾತಿ ಮಾಡಿದ್ದು, ಆಡಿಟ್ ವರ್ಗದಲ್ಲಿ...
Loading posts...

All posts loaded

No more posts

error: Content is protected !!