- Saturday
- August 22nd, 2026
ನಿಸರ್ಗ ಯುವಕ ಮಂಡಲ ಐನೆಕಿದು ಇದರ ಆಶ್ರಯದಲ್ಲಿ ಆ.21 ರಂದು ಐನೆಕಿದು ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.14 ರಂದು ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್...
ಕಲ್ಮಕಾರು ಭಾಗದಲ್ಲಿ ಆ.14 ರಂದು ಸಂಜೆ 6:18 ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯದ ಇನ್ನರ್ ವಿಲ್ ಕ್ಲಬ್ನ ೨೦೨೨-೨೩ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ನಯನಾ ಹರಿಪ್ರಸಾದ್ ಬಾಳೆಕೋಡಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಯೋಗಿತಾ ಗೋಪಿನಾಥ್, ಐ.ಪಿ.ಪಿ. ಪೂಜಾ ಸಂತೋಷ್, ಕಾರ್ಯದರ್ಶಿಯಾಗಿ ಸವಿತಾ ನಾರ್ಕೋಡು, ಜತೆ ಕಾರ್ಯದರ್ಶಿಯಾಗಿ ಲತಾ ರೈ, ಕೋಶಾಧಿಕಾರಿಯಾಗಿ ಚೈತನ್ಯ ಸುಬ್ರಹ್ಮಣ್ಯ, ಐ.ಎಸ್.ಒ. ಸವಿತಾ ಸಿ.ಕೆ., ಕ್ಲಬ್ ಎಡಿಟರ್ ಕೃಪಾ ಚಂದ್ರಶೇಖರ್, ವೆಬ್ ಕೋ-ಆರ್ಡಿನೇಟರ್ ಮಮತಾ ನಾರ್ಕೋಡು, ಇಸಿ ಮೆಂಬರ್ಗಳಾಗಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವರ ಭಕ್ತಿಗೀತೆ ಯನ್ನು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದ್ದು ಚರಿಷ್ಮಾ ಕಾನಾವು ಸ್ವರ ನೀಡಿದ್ದಾರೆ. https://youtu.be/MgNL5SehvGQ ಅದ್ವೈತಮ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಮನೀಶ್ ಪ್ರಜ್ವಲ್ ಸಾಹಿತ್ಯಕ್ಕೆ ಚರಿಷ್ಮಾ ಕಾನಾವು ಮತ್ತು ಅಭಿಷೇಕ್ ಆಚಾರ್ಯ ಧ್ಚನಿಗೂಡಿಸಿದ್ದಾರೆ.ಈಕೆ ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ರವೀಂದ್ರ ಹಾಗೂ ಶ್ರೀಮತಿ ತಾರಾ ದಂಪತಿಗಳ ಪುತ್ರಿ.
ನಿಂತಿಕಲ್ಲಿನ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ...
ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆ, ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಲಾಮಾಯೆ(ರಿ.) ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಬಹುಭಾಷಾ ಕವಿಗೋಷ್ಠಿ, ಕನ್ನಡ ಕಥಾಗೋಷ್ಠಿ, ಸಾಧಕರಿಗೆ ಕಿರಣ ಗೌರವ ಸನ್ಮಾನ ಹಾಗೂ ಈ ಹಿಂದೆ ನಡೆದ ಆನ್ಲೈನ್ ಅರೆಭಾಷೆ ಪದ್ಯ ಕವನಗಳ ಗಮ್ಮತ್...
ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಲೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆ.12ರಂದು ಜಾಲ್ಲೂರು ಗ್ರಾ.ಪಂ. ಸಭಾಭವನದಲ್ಲಿ ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಬಾಪೂ ಸಾಹೇಬ್ ಅವರ ಮೂಲಕ ದೀಪಬೆಳಗಿಸಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಯಸ್ವಿನಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ಅವರು...
ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಾವು ಸ್ವಾತಂತ್ರ್ಯದ ಅಮೃತಮಹೋತ್ಸವದಲ್ಲಿದ್ದೇವೆ 75 ಸಂವತ್ಸರಗಳನ್ನು ಪೂರೈಸಿದ್ದೇವೆ ಈ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾನೀಯರು ವೀರವನಿತೆಯರು ವೀರ ಪುರುಷರು ತಮ್ಮ ಜೀವವನ್ನು, ತಮ್ಮ ಕುಟುಂಬವನ್ನು ಬಲಿಕೊಟ್ಟು, ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನವಾಗಿ ನೀಡಿದ್ದಾರೆ. ಬಿಸಿ ರಕ್ತವನ್ನು ನಮಗಾಗಿ ನಮ್ಮ ದೇಶಕ್ಕಾಗಿ ಅರ್ಪಿಸಿದ್ದಾರೆ ಅದರ ಮೌಲ್ಯವನ್ನು ನಾವಿಂದು ವಿಮರ್ಶೆ ಮಾಡಬೇಕಿದೆ ಇಂದು ನಾವೆತ್ತ ಈ ಸ್ವಾತಂತ್ರ್ಯವನ್ನು ಕೊಂಡೊಯ್ಯುತ್ತೇವೆ...
Loading posts...
All posts loaded
No more posts
