- Thursday
- September 17th, 2026
ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ಗೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದೆ.ಲೋಕಾಯುಕ್ತ ಅಧಿಕಾರಿಗಳು ಪಂಚಾಯತ್ನ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅಧಿಕಾರಿಗಳ ಭೇಟಿಯ ನಿಖರ ಉದ್ದೇಶ ಹಾಗೂ ಪರಿಶೀಲನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರವು ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಿರುವ PSTR/GPSTR/HSTR ನೇಮಕಾತಿಗೆ ಪೂರಕವಾಗಿ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಿದ್ದು ಇದೀಗ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್...
ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಲ್ಲಿ ವಿಚಾರವಾಗಿ ಕಾಂಗ್ರೆಸ್ ಗ್ರಾಮ ಸಮಿತಿಯ ಬೇಡಿಕೆಗೆ ಮುಖಂಡರು ಸ್ಪಂದಿಸದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಪೋಟಗೊಂಡು ಹಿರಿಯ ಕಾರ್ಯಕರ್ತರು ಸೇರಿದಂತೆ ಮೂವರು ರಾಜೀನಾಮೆ ನೀಡಿದ ಘಟನೆ ಸೆ. 8ರಂದು ನಡೆದಿದೆ. ಪಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಪುಂಡಿಮನೆ, ಪಂಜ ವಲಯ ಕಾಂಗ್ರೆಸ್ ಅಧ್ಯಕ್ಷ ಕುಸುಮಾಧರ, ವಲಯ ಕಾರ್ಯದರ್ಶಿ ಲೋಕನಾಥ್ ಕುದ್ವ...
“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ. ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...
ಸುಳ್ಯ: ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ‘ಸಸ್ಟೇನಬಲ್ ಸಿಪ್ಪಿಂಗ್ ದಿನದ’ ಅಂಗವಾಗಿ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದವರಿಗೆ ಮರುಬಳಕೆ ಮಾಡಬಹುದಾದ ಸ್ಟೇನ್ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು ಸುಳ್ಯದ ಅಂಬ್ಯುಲೆನ್ಸ್ ನಿಲ್ದಾಣದಲ್ಲಿ ವಿತರಿಸಲಾಯಿತು.ಏಕಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ : 9591969197 01)🐏ಮೇಷರಾಶಿ : ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ... ಗಮನಿಸಿ : ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ... ಪರಿಹಾರ :...
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ ಅವರ ಅಧ್ಯಕ್ಷತೆಯಲ್ಲಿ ನಡೆದ...
ಸುಳ್ಯ: ಜಿಲ್ಲಾ ಮಟ್ಟದ ಅಂಡರ್–14 ಯೋಗಾಸನ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಡಿಯಾಲ ಬೈಲು ಇದರ ವಿದ್ಯಾರ್ಥಿನಿ ಸೋನಾ ಅಡ್ಕಾರ್ ಗಮನಾರ್ಹ ಸಾಧನೆ ಮಾಡಿದ್ದಾರೆ.ಅವರು ಸಾಂಪ್ರದಾಯಿಕ ವೈಯಕ್ತಿಕ ವಿಭಾಗ ಹಾಗೂ ಕಲಾತ್ಮಕ ವೈಯಕ್ತಿಕ ವಿಭಾಗ ಎರಡರಲ್ಲೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಸೋನಾಳ ಸಾಧನೆಗೆ ಶಾಲಾ...
ಮರ್ಕಂಜ : ಜೀರ್ಣೋದ್ದಾರ ಗೊಳ್ಳುತ್ತಿರುವ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಸ್ಫೂರ್ತಿ ಮಹಿಳಾ ಮಂಡಳಿಯ ಸದಸ್ಯರಿಂದ ಶ್ರಮದಾನ ನಡೆಯಿತು. ಮಹಿಳಾ ಮಂಡಳಿಯ ಗೌರಾವಧ್ಯಕ್ಷರಾದ ಲತಾ ಜೋಗಿಮೂಲೆ, ಕಾರ್ಯದರ್ಶಿ ಹೇಮಾ ಬಳ್ಳಕ್ಕ, ಖಜಾಂಜಿ ಆಶಾ ಕಾಯರ, ಸಲಹೆ ಗಾರರಾದ ಶಾಂತಲಾ ನಾರ್ಕೋಡು, ಶಶಿಕಲಾ ಗುಂಡಿ ಮತ್ತು ಮಹಿಳಾ ಮಂಡಳಿಯ ಒಟ್ಟು 21 ಸದಸ್ಯರು ಭಾಗವಹಿಸಿದ್ದರು. ಭಜನಾ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
