ಮಾ.21ರಂದು ಅಸೋಸಿಯೇಷನ್ ಆಫ್ ಕನ್ಸ್ ಲ್ಟಿoಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಸುಳ್ಯ ಸೆಂಟರ್ ಪದಗ್ರಹಣ ಸಮಾರಂಭ

“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್‌ ಆಫ್ ಕನ್ಸಲ್ಟಿಂಗ್...

ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯೊಂದಿಗೆ ಭಾರೀ ಪ್ರಮಾಣದಲ್ಲಿ ಬೀಸಿದ ಗಾಳಿ – ಕುಕ್ಕೆ ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಪರಿಸರದಲ್ಲೂ ಸುರಿದ ಮಳೆ

ಇಂದು(ಮಾ.15) ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಭಾಗಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗಿದ್ದು, ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಕೂಡ ಬೀಸಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ತಿಳಿದುಬಂದಿದ್ದು, ಹಲವೆಡೆ ಮರಗಳು...
Ad Widget

ಕಿರು ಲೇಖನ : ಅನುಪಸ್ಥಿತಿ

ಬದುಕಿನ ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಜೊತೆಯಲ್ಲಿ ಇರುವ ನೂರು ಜನರ ಉಪಸ್ಥಿತಿಗಿಂತ ನಮ್ಮ ಜೊತೆಯಲ್ಲಿ ಇಲ್ಲದೇ ಇರುವ ಒಬ್ಬ ವ್ಯಕ್ತಿಯ ಅನುಪಸ್ಥಿತಿ ನಮ್ಮನ್ನು ಹೆಚ್ಚು ಕಾಡುತ್ತದೆ. ಅದೆಷ್ಟು ಕಾಡುತ್ತದೆ ಎಂದರೆ ನಮ್ಮ ಜೊತೆಗಿರುವ ಆ ನೂರು ಜನರ ಮಧ್ಯೆ ನಾವೂ ಕೂಡ ಖುಷಿಯಿಂದ ಬೆರೆಯಬೇಕು ಎಂದರೆ ಅದೂ ಕೂಡ ನಮ್ಮಿಂದ ಸಾಧ್ಯವಾಗುವುದಿಲ್ಲ. ಏಕೆಂದರೆ ನಾವು ದೈಹಿಕವಾಗಿ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:15/03/2026 ಭಾನುವಾರ01,🐏ಮೇಷ ರಾಶಿ🐏📖,ಇಂದು ನಿಮ್ಮ ವ್ಯಪಾರದಲ್ಲಿ ಹೆಚ್ಚು ಲಾಭವನ್ನು ಪಡೆಯುವಿರಿ, ಇಡೀ ದಿನ ಕೆಲಸದ ಸ್ಥಳದಲ್ಲಿ ದುಡಿಯುವಿರಿ, ಯಾವುದೇ ಕೆಲಸವನ್ನು ಮಾಡಲು ತೊಡಗುತ್ತೀರಿ, ಇದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ವಾಹನ ಚಲಾಯಿಸುವಾಗ ನೀವು ಜಾಗರೂಕರಾಗಿರಬೇಕು, ನಿಮ್ಮ ಯಾವುದೇ ಕಾನೂನು ಕೆಲಸವನ್ನು ವಿಳಂಬ ಮಾಡುವುದು ಬೇಡ,ಗಮನಿಸಿ:-...

ಸ್ವರ್ಣಶ್ರೀ ಸೊಸೈಟಿ ವತಿಯಿಂದ ಬಹುಮಾನ ವಿತರಣೆ

ಸುಳ್ಯ ನಗರದ ರಥ ಬೀದಿಯ ವಿನಾಯಕ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಮಾರ್ಚ್ 02 ರಿಂದ 14 ರವರೆಗೆ ಠೇವಣಿಗಳ ಮೇಲೆ ವಿಶೇಷ ಬಡ್ಡಿ ದರವನ್ನು ಪ್ರಕಟಿಸಿ ಠೇವಣಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಗಳನ್ನು ಹಾಕಿ 100ಕ್ಕಿಂತ ಅಧಿಕ views ಬಂದವರು...

ನಿಧನ : ಝುಲೈಖ ಕಾವಿನಮೂಲೆ ಬೆಳ್ಳಾರೆ

ಬೆಳ್ಳಾರೆ ಗ್ರಾಮದ ಕಾವಿನಮೂಲೆ ದಿ ಮೋನುಚ್ಚ ಪುಡ್ಕಜೆಯವರ ಪತ್ನಿ ಝುಲೈಖ(75) ರವರು ಮಾ 12 ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಕಾವಿನಮೂಲೆಯ ಸ್ವಗೃಹದಲ್ಲಿ ನಿಧನರಾದರು.ಮೃತರು ಏಕೈಕ ಪುತ್ರ ಬೆಳ್ಳಾರೆ ಕೆಳಗಿನ ಪೇಟೆ ಪ್ರಗತಿ ಡ್ರೆಸ್ ಸೆಂಟರ್ ಮಾಲಕ ಹಮೀದ್ ರವರನ್ನು ಅಗಲಿದ್ದಾರೆ.

ಸುಳ್ಯ : ಮಾ. 15 ರಂದು ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯದಲ್ಲಿ “ಸಂಗೀತ ಕಲರವ”

ಡಾ. ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಮಾಸ್ಟರ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಸಂಗೀತ ಕಲರವ ಕರೋಕೆ ಸಂಗೀತ ಕಾರ್ಯಕ್ರಮ ಮಾ.15 ರಂದು ಸುಳ್ಯದ ಎ.ಪಿ.ಎಂ.ಸಿ ಸಭಾಂಗಣದಲ್ಲಿ ಬೆಳಿಗ್ಗೆ 8:00 ರಿಂದ ಸಂಜೆ ಸಂಜೆ 6:00ರ ವರೆಗೆ ವರೆಗೆ ನಡೆಯಲಿದೆ. ಒಬ್ಬರಿಗೆ ಮೂರು ಡ್ಯುಯೆಟ್ ಅಥವಾ ಎರಡು ಡ್ಯುಯೆಟ್, ಒಂದು ಸೋಲೋ ಅಥವಾ ಎರಡು...

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ಕುರುಂಜಿಭಾಗ್‌ನ ಶ್ರೀ ದೇವರಾಜು ಅರಸು ಪೋಸ್ಟ್ ಮೆಟ್ರಿಕ್ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ನಡೆಯಿತು.‌ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ ವಹಿಸಿದ್ದರು.‌ಮಹಿಳಾ ದಿನಾಚರಣೆ ಕುರಿತು ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ ಮಾತನಾಡಿದರು. ವಕೀಲೆ ಶ್ರೀಮತಿ ಪ್ರತಿಭಾ ಜ್ಯೋತಿ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಹಾಗೂ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿಕೆ

ಸುಬ್ರಹ್ಮಣ್ಯ ಮಾ.13 : ದಕ್ಷಿಣ ಭಾರತದ ನಾಗರಾಧನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಪೊರೈಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ ಮಾಡಲಾಗಿದ್ದ ಬದಲಾವಣೆಯನ್ನು ಸರಿಪಡಿಸಿ ಈ ಹಿಂದಿನಂತೆ ಉಪಹಾರ ವಿತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ಪ್ರಸಾದ ಹಾಗೂ ರಾತ್ರಿಯ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಗ್ಯಾಸ್...

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಸುಳ್ಯ ತಾಲೂಕು ಘಟಕ ರಚನೆ – ಪದಾಧಿಕಾರಿಗಳ ನೇಮಕ

ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪ್ರಾಥಮಿಕ ಶಾಲೆಯ ಎಲ್ಲಾ ವೃಂದದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಲ್ಲಾ ವೃಂದದ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆಯ ಕಚೇರಿಗಳ ಬೋಧಕೇತರ ಸಿಬ್ಬಂದಿಗಳು, 'ಡಿ' ಗ್ರೂಪ್ ನೌಕರರು ಒಳಗೊಂಡ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ...
Loading posts...

All posts loaded

No more posts

error: Content is protected !!