- Tuesday
- August 18th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ ಜ.28 ರಂದು ಮೆಟ್ರಿಕ್ ಮೇಳ ನಡೆಯಿತು. ಮುತ್ತಪ್ಪ ಗೌಡ ಹೊಸಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದ ತರಕಾರಿಗಳನ್ನು ಮುಂತಾದವುಗಳನ್ನು ಮಾರಾಟ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅದ್ಯಕ್ಷರು ಹಾಗೂ ಸದಸ್ಯರು, ಗ್ರಾಮಪಂಚಾಯತ್ ಉಪಾಧ್ಯಕ್ಷರು ಹಾಗೂ ಸಿಬ್ಬಂದಿವರ್ಗ, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಫೆ 02 ರಂದು ಗೊನೆ ಕಡೆಯುವ ಕಾರ್ಯಕ್ರಮ ನಡೆಯಲಿದೆ. ಫೆ 08 ರಂದು ಬೆಳಿಗ್ಗೆ 8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆದು 10...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕು.ಮೋನಿಷಾ ಜಿ.ಎಸ್. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶನಿವಾರ ಮಧ್ಯಾಹ್ನ ನಂತರ ಮತ್ತು ರಜಾದಿನ ಹೊರತುಪಡಿಸಿ ಲಭ್ಯವಿರುತ್ತಾರೆ.ಇವರು ನಾಲ್ಕೂರು ಗ್ರಾಮದ ಗುಡ್ಡೆಮನೆ ಗೋಪಾಲ ಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.
ತಿಳಿದು ತಿಳಿದು ಮಾಡಿದ ತಪ್ಪು, ಅಳೆದು ತೂಗಿ ನೀಡಿದ ದಾನ ನಿನ್ನ ಬದುಕ ಹಾದಿಯಲ್ಲಿ ಎಂದೂ ಒಳಿತು ಮಾಡದು…ಸ್ವಾರ್ಥದಿಂದ ಮಾಡಿದ ಸೇವೆ, ಸುಳ್ಳಿನಿಂದ ಕಟ್ಟಿದ ಅರಮನೆ ಹೆಚ್ಚು ಕಾಲ ಉಳಿಯದು ಇಲ್ಲಿ ಓ ಗೆಳೆಯ…ಮನದ ಒಳಗೆ ವಿಷವ ತುಂಬಿ ಹೊರಗೆ ಸಿಹಿಯ ನೀಡುವಂತೆ ನಟಿಸಿದರೆ ಏನು ಫಲವೋ ಓ ಗೆಳೆಯ… ತಿಳಿದು ತಿಳಿದು ತಪ್ಪನೆಂದೂ ಮಾಡಲೆಬೇಡ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು ಬಳಿಕ ರುದ್ರಚಾಮುಂಡಿ ದೈವದ ನೇಮೋತ್ಸವ ನಡೆಯಿತು. ನಂತರ ಗಂಧಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಜೇಸೀಐ ಸುಳ್ಯ ಸಿಟಿ ಯ ನೂತನ ಅಧ್ಯಕ್ಷ ಬಶೀರ್ ಯು ಪಿ ಹಾಗೂ ಅವರ ತಂಡದ ಪದಗ್ರಹಣ ಸಮಾರಂಭವು ಜ.25 ರಂದು ಸುಳ್ಯದ ಪರಿವಾರಕಾನದಲ್ಲಿರುವ ಹೋಟೆಲ್ ಗ್ರಾಂಡ್ ಪರಿವಾರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹರೀಶ್ ಬಂಟ್ವಾಳ್ ಮತ್ತು ವಲಯ 15 ರ ಅಧ್ಯಕ್ಷರಾದ ರೋಯನ್ ಉದಯ್ ಕ್ರಾಸ್ತಾ ರವರು ಹಾಗೂ ಗೌರವ ಉಪಸ್ಥಿತರಾಗಿ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...
Loading posts...
All posts loaded
No more posts
