- Friday
- August 7th, 2026
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:05/03/2026 ಗುರುವಾರ01,🐏ಮೇಷರಾಶಿ🐏📖,ಹೊಸ ವ್ಯಾಪಾರ ವಿಸ್ತರಣೆ ಪ್ರಯತ್ನಗಳು ಚುರುಕುಗೊಳ್ಳಲಿವೆ. ದೂರದ ಬಂಧುಗಳಿಂದ ಸಿಗುವ ಸುದ್ದಿ ಸಂತಸ ಮುಡಿಸುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಚರ್ಚೆಗಳು ಅನುಕೂಲಕರವಾಗಿ ಪರಿಣಮಿಸುತ್ತವೆ. ಸ್ಥಿರಾಸ್ತಿ ಮಾರಾಟಕೊಳ್ಳುವಿಕೆಯಲ್ಲಿ ಹೊಸ ಲಾಭವಾಗಲಿದೆ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ,ಪರಿಹಾರ:- ಇಂದು ಕಾಗೆಗಳಿಗೆ ಆಹಾರ ಹಾಕಿ,02,🐂ವೃಷಭರಾಶಿ🐂📖,ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ,...
ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಮಾ.02ರಂದು ಬೆಳಿಗ್ಗೆ ಗಣಪತಿ ಹೋಮ, ಸಂಜೆ ಕೊರತಿಯಮ್ಮ ದೈವದ ನಡಾವಳಿ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು.ಮಾ.03ರಂದು...
ಸಮಸ್ತ ವಿದ್ಯಾಭ್ಯಾಸ ಮಂಡಳಿ ವತಿಯಿಂದ ನಡೆದ 2025-26 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಶೇಕಡಾ 100 ಫಲಿತಾಂಶ ಗಳಿಸಿದೆ. 5, 7,10+2 ತರಗತಿಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 1 ಟಾಪ್ ಪ್ಲಸ್, 10 ಡಿಸ್ಟಿಂಕ್ಷನ್, 24 ಪ್ರಥಮ ಶ್ರೇಣಿ, 15 ದ್ವಿತೀಯ...
ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಮತ್ತು ಸುಬ್ರಹ್ಮಣ್ಯ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮಾ.05 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 5:00ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು,...
ದಿನಾಂಕ : 04 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(04 ಮಾರ್ಚ್) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ :...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:04/03/2026 ಬುಧವಾರ01,🐏ಮೇಷರಾಶಿ🐏📖,ಕೌಟುಂಬಿಕ ವಿಚಾರಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗಲಿದೆ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತುಗಳ ಖರೀದಿ ಯೋಗವಿದೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ,ಗಮನಿಸಿ:-ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ,ಪರಿಹಾರ:- ಇಂದು ನೀವು ಶಿವರಾಧನೆ ಮಾಡುವುದು ಒಳ್ಳೆಯದು,02,🐂ವೃಷಭರಾಶಿ🐂📖,ಹಣಕಾಸಿನ ಏರಿಳಿತದಿಂದ...
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಪ್ರಕೃತಿದತ್ತವಾದ ಕುಮಾರ ಪರ್ವತದ ತಪ್ಪಲಿನಿಂದ ಸುಬ್ರಹ್ಮಣ್ಯನ ಮಡಿಲಲ್ಲಿ ಧಾರೆಯಾಗುವ ನದಿಯೇ ಕುಮಾರಧಾರೆ. ಮೇಲಿನಿಂದ ಹರಿದು ಬರುವುದರಿಂದ ಧಾರೆ ಎಂದಾಗಿದ್ದು ಜನರ ಬಾಯಲ್ಲಿ ಕುಮಾರಧಾರವಾಗಿದೆ. ಈ ನದಿಯು ಪುಣ್ಯತೀರ್ಥವಾಗಿ ಸದಾ ಹರಿಯುತ್ತಿದೆ. ಕುಮಾರ ಧಾರೆಯಲ್ಲಿ ಮಿಂದು, ಕುಕ್ಕೆಯಲ್ಲಿ ಉಂಡು ಜೀವನ ಪಾವನಗೊಳಿಸಿಕೊಂಡೆವು ಎಂಬುದು ಭಕ್ತಾದಿಗಳ ಮಾತಾಗಿದೆ. ಈ ನದಿಗೆ ಅದರದೇ ಆದ ಮಹತ್ವವಿದೆ. ಸುಬ್ರಹ್ಮಣ್ಯನು ತಾರಕಾಸುರನನ್ನು ನಿಗ್ರಹಿಸಿ...
ಬಾಳುಗೋಡು ಗ್ರಾಮದ ಬಸವನಗುಡಿ, ಕಾಂತುಕುಮೇರಿ ಸಮೀಪದ ರಸ್ತೆ ಬದಿಯಲ್ಲಿ ಸತತ ಮೂರು ದಿನಗಳಿಂದ ನಿರಂತರವಾಗಿ ರಸ್ತೆಯಲ್ಲಿ ಸಂಚರಿಸುವವರಿಗೆ ಆನೆಯೊಂದು ರಸ್ತೆ ಬದಿಯಲ್ಲಿ ಕಾಣಸಿಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಭೀತರಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ದಿನಾಂಕ : 03 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ :...
Loading posts...
All posts loaded
No more posts
