- Wednesday
- April 30th, 2025

ಗುಜರಾತ್ ಮತ್ತು ಮುಂಬಯಿ ಸಮುದ್ರ ತೀರದ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಇನ್ನು 2 ದಿನಗಳಲ್ಲಿ ಮುಂಬೈ ಭಾರಿ ಮಳೆಯ ಮುನ್ಸೂಚೆನೆ ಇದೆ. ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಜೂನ್ 18 ರವರೆಗೆ ಮುಂಗಾರು ದುರ್ಬಲ ಇರಬಹುದು ಎಂದು ತಿಳಿದುಬಂದಿದೆ.

ಕೆ ಪಿ ಪಿ ಸಿ ಕಾರ್ಯಧ್ಯಕ್ಷ ಈಶ್ವರ್ ಕಂಡ್ರೆ ಅವರು ಇಂದು ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಸುರೇಶ್ ಎಂ...

ಗಾಂಧಿನಗರ ಆಲೆಟ್ಟಿ ಸಂಪರ್ಕಿಸುವ ರಸ್ತೆ ಸುಮಾರು 157 ಮೀಟರ್ ಕಾಂಕ್ರೀಟಿಕರಣ ಗೊಳ್ಳುತ್ತಿದ್ದು ಎರಡು ವಾರಗಳಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಭಾಗದಲ್ಲಿ ಬರುವ ಸಾರ್ವಜನಿಕರು ತಮ್ಮ ತಮ್ಮ ವಾಹನಗಳನ್ನು ನಾಗಪಟ್ಟಣ ಸೇತುವೆಯ ಬಳಿ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಬಂದು ಸುಳ್ಯ ಪೇಟೆಯಿಂದ ತಮ್ಮ ತಮ್ಮ ವ್ಯವಹಾರಗಳನ್ನು ಮುಗಿಸಿ ಹೋಗಬೇಕಾಗಿದೆ. ಸುಳ್ಯಕ್ಕೆ ಬರಲು ಪರ್ಯಾಯ...

ಜೂ.16ರಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ,ಶ್ರೀರಾಂಪೇಟೆ, ಸಂಪಾಜೆ,ಕೊಲ್ಚಾರ್, ಕಾವು,ಅಜ್ಜಾವರ,ಕೇನ್ಯ-ಸುಬ್ರಮಣ್ಯ ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಾಂಧಿನಗರ ಆಲೆಟ್ಟಿ ರಸ್ತೆಯ ಸಮೀಪ ಬದ್ರುದ್ದೀನ್ ಪಟೇಲ್ ಹಾಗೂ ಹಾಜಿ ಇಸ್ಮಾಯಿಲ್ ರವರ ನೇತೃತ್ವದಲ್ಲಿ ನೂತನ ತಂತ್ರಜ್ಞಾನ ಹೊಂದಿರುವ ಪಟೇಲ್ ಕ್ಲಿನಿಕಲ್ ಲ್ಯಾಬೊರೇಟರಿ ಜೂ.15ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನ ಮೋಕ್ತೇಸ ಹರ ಪ್ರಸಾದ್ ತುದಿಯಡ್ಕ ಉದ್ಘಾಟಿಸಿ ಸಂಸ್ಥೆಗೆ ಶುಭಹಾರೈಸಿದರು. ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ನೂತನ ಸಂಸ್ಥೆಗೆ ಶುಭ...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(15.06.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 260 - 305ಹಳೆ ಅಡಿಕೆ 265 - 325ಡಬಲ್ ಚೋಲ್ 265 - 325 ಫಠೋರ 200 - 250ಉಳ್ಳಿಗಡ್ಡೆ 110 - 155ಕರಿಗೋಟು 110 - 145 ಕಾಳುಮೆಣಸು ಧಾರಣೆಕಾಳುಮೆಣಸು 250 - 300 ಕೊಕ್ಕೋ ಧಾರಣೆಒಣ ಕೊಕ್ಕೋ :- 150...

ಸುಳ್ಯ ಹೋಬಳಿ ಕಂದಾಯ ಕಛೇರಿ ಬಳಿ ಒಳಚರಂಡಿ ಮ್ಯಾನ್ ಹೋಲ್ ಓಪನ್ ಆಗಿದ್ದು ವೇಸ್ಟೇಜ್ ಎಲ್ಲಾ ಹೋರಬರುತ್ತಿದ್ದು ಆ ಪ್ರದೇಶವಿಡಿ ಗಬ್ಬು ವಾಸನೆ ಬರುತ್ತಿದೆ. ವಾಹನ ಹೋಗುವಾಗ ಬೈಕ್ ಸವಾರರ ಮೇಲೆ ಹಾಗೂ ನಡೆದುಕೊಂಡು ಹೋಗುವವರ ಮೇಲೆ ಸಿಂಪಡಣೆ ಯಾಗುತ್ತಿದೆ. ನಡೆದಾಡುವವರು ಮೂಗು ಮುಚ್ಚುವಂತಾಗಿದೆ. ಕೂಡಲೇ ಸ್ಥಳೀಯ ಅಡಳಿತ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯರು...

ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ದರ್ಖಾಸ್ತು ಭಾಗದ ಕರೆಂಟು ಲೈನ್ ಹಾಗೂ ರಸ್ತೆಗೆ ಬಾಗಿದ ಪೊದೆಗಳನ್ನು ತೆರವುಗೊಳಿಸಲಾಯಿತು ಈ ಸಂದರ್ಭ ಪಂಚಾಯತ್ ಸದಸ್ಯ ಹಮೀದ್ ಜಿ. ಕೆ. ಲೂಕಸ್ , ರಾಜಣ್ಣ ಪೇರಡ್ಕ ದಿವಾಕರ್ ಪೇರಡ್ಕ,ಅತುಲ್ ,ವಿನ್ಯಾಸ್,ಅಭಿಜ್ಞ,ವಿನ್ಯಾಸ್, ಪೇರಡ್ಕ, ರಾಧಾಕೃಷ್ಣ,ಸುರೇಶ್, ಅತಿಷಯ್, ಸುರೇಶ್, ಸತ್ಯಜಿತ್,ಲಕ್ಷ್ಮೀನಾರಾಯಣ, ಇರ್ಷಾದ್,ಹಕೀಮ್, ಇರ್ಫಾನ್,ಅವಿನಾಶ್, ಅಶ್ರಫ್,ಶಾಜಿದ್, ಅಫ್ವಾನ್ ಹಾಗೂ ಮೆಸ್ಕಾಂ ಇಲಾಖೆಯ ಮಣಿಕಂಠ,...

ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಮುಳುಗಾಡು ಅಯ್ಕೆಯಾಗಿದ್ದಾರೆ. ಕಾನೂನು ಪದವೀಧರರಾಗಿ, ಪ್ರಗತಿಪರ ಕೃಷಿಕರಾಗಿ, ಕುಕ್ಕುಟೋದ್ಯಮಿಯಾಗಿರುವ ಇವರು ಗುತ್ತಿಗಾರು ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಗ್ರಾಮಾಭಿವೃದ್ದಿಗೆ ದುಡಿದಿದ್ದಾರೆ. ಮಿತ್ರಬಳಗ ವಳಲಂಬೆ ಇದರ ಅಧ್ಯಕ್ಷರಾಗಿ, ಜಿಲ್ಲಾ ಕುಕ್ಕುಟ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾಗಿ, ಲಯನ್ಸ್ ಸದಸ್ಯರಾಗಿ, ಗೌಡ ಸಂಘದ ತಾಲೂಕು ನಿರ್ದೇಶಕ ರಾಗಿ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ...

ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀ ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು ಉಪ ವಲಯ ಅರಣ್ಯಾಧಿಕಾರಿ ಶ್ರೀಯುತ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ...

All posts loaded
No more posts