- Sunday
- April 20th, 2025

ಸುಬ್ರಹ್ಮಣ್ಯ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಪೈಪು ಅಳವಡಿಸಿ ನೀರನ್ನು ಅಕ್ರಮವಾಗಿ ತರುತ್ತಿರುವ ಬಗ್ಗೆ ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿ ಗಳಿಗೆ ಸುಬ್ರಹ್ಮಣ್ಯದ ಗ್ರಾಮಸ್ಥರು ದೂರು ನೀಡಿದ್ದಾರೆ. ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಅರಣ್ಯದಿಂದ ಅಕ್ರಮವಾಗಿ ನೀರನ್ನು ತರುತ್ತಿದೆ ಎಂದು ಶಿವರಾಮ ರೈ, ಶ್ರೀನಾಥ್ ಟಿ ಎಸ್, ಪ್ರಶಾಂತ್...

ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಇವರ ಸಮಾಜ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲ್ಲೂಕು ವಿಪತ್ತು ನಿರ್ವಹಣೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಅಲೆಟ್ಟಿ ಸಿ.ಎ. ಬ್ಯಾಂಕ್ ಉದ್ಯೋಗಿ ರಾಜೇಶ್ ಅಲೆಟ್ಟಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ರಾಗಿರುತ್ತಾರೆ.ಯುವಕ ಮಂಡಲದ ಅಧ್ಯಕ್ಷ ರಾಗಿ,ಭಜನ ಸಂಘದ ಸದಸ್ಯ ರಾಗಿ ಸೇೇವೆ ಸಲ್ಲಿಸಿದ್ದಾರೆ

2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ...

ಕನಕಮಜಲು ಯುವಕ ಮಂಡಲ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು. ಕನಕಮಜಲು ಯುವಕ ಮಂಡಲದ ವತಿಯಿಂದ ದಿ. ಎಲ್ಯಣ್ಣ ಗೌಡ ಅವರ ಸ್ಮರಣಾರ್ಥ ದಿವಂಗತರ ಮನೆಯ ಸಮೀಪ ಮಾಯಣ ರಹಿತ ಉತ್ತಮ ತಳಿಯ ಹಲಸಿನ ಗಿಡವನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಭಾರತ ಸರ್ಕಾರ ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ ಮತ್ತು ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್ ಬಿ, ಉಪಾಧ್ಯಕ್ಷರಾದ ನಾಗೇಶ್ ಹೆಚ್ ಎನ್, ಪ್ರಧಾನ ಕಾರ್ಯದರ್ಶಿಯಾದ ಸುಂದರ ಹೆಚ್ ಬಿ, ಹಾಗೂ ಸದಸ್ಯರಾದ...

ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...

ರಾಷ್ಟ್ರೀಯ ಹೆದ್ದಾರಿಯ ಮಾಣಿ ಸುತ್ತಮುತ್ತ ಅಪಘಾತಗಳ ಸರಮಾಲೆ ನಡೆದಿದ್ದು ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದ್ದುಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಿಳಿದು ಬಂದಿದೆ.ಕೊಡಾಜೆ ಮಸೀದಿ ಸಮೀಪದ...

ಅಲೆಕ್ಕಾಡಿ ಕುಕ್ಕಟ್ಟೆ ಅಬ್ದುಲ್ ಲತೀಫ್ ಅವರು ಮೂಡಬಿದರೆಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇವರು ಮೂಡಬಿದರೆಯಲ್ಲಿ ಜ್ಯುವೆಲ್ಲರಿ ಅಂಗಡಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.ಮುಲ್ಕಿ ವಿಜಯ ಬ್ಯಾಂಕ್ ಹತ್ತಿರ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ಇನ್ನು ಇಬ್ಬರು ತೀವ್ರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...

All posts loaded
No more posts