- Saturday
- April 12th, 2025

ಎಸ್ ಎಸ್ ಎಫ್ ಜಾಲ್ಸೂರು ಸೆಕ್ಟರ್ ಇದರ ಮಾಜಿ ಅಧ್ಯಕ್ಷರು ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರು ಅಬ್ದುಲ್ ನಾಸಿರ್ ಬಾಹಸನಿ ಹಾಗೂ ಎಸ್ ಎಸ್ ಎಫ್ ಸುಣ್ಣ ಮೂಲೆ ಶಾಖೆಯ ಕೋಶಾಧಿಕಾರಿ ಕಯಬು ಇವರ ತಂದೆಯವರಾದ ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ (69) ಮೇ 24 ರಂದು...

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...

ಜಯನಗರ ನಿವಾಸಿ ಹಸೈನಾರ್ ಜಯನಗರ ಹಾಗೂ ಸಪಿಯ ದಂಪತಿಗಳ ಪುತ್ರ ಮೋಹಮ್ಮದ್ ಶಫೀಕ್ ರವರ ಹದಿಮೂರನೆಯ ವರ್ಷದ ಹುಟ್ಟುಹಬ್ಬದ ಆಚರಣೆಯನ್ನು ಜಯನಗರ ಮನೆಯಲ್ಲಿ ಇಂದು (ಮೇ ೨೫) ಆಚರಿಸಲಾಯಿತು.

ಸರಕಾರ ಗ್ರಾಮ ಪಂಚಾಯತಿಗಳಿಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮಾಡುವ ಪ್ರಕ್ರಿಯೆ ಸರಿಯಲ್ಲ. ಕೂಡಲೇ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ ಮಾಡಬೇಕು ಅಥವಾ ಚುನಾವಣೆ ನಡೆಸಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಅರಂತೋಡು ಗ್ರಾ.ಪಂ.ಸದಸ್ಯ ರವೀಂದ್ರ ಪಂಜಿಕೋಡಿ ಒತ್ತಾಯಿಸಿದ್ದಾರೆ.

ಮೇ 7ರಂದು ಕೇರಳದ ಕೊಲ್ಲಂ ಪಟ್ಟಣದಲ್ಲಿ ಹಾವಿನ ಕಡಿತಕ್ಕೊಳಗಾಗಿ ಮರಣ ಹೊಂದಿದ ಉತ್ತರ ಎಂಬ ಮಹಿಳೆಯ ಮರಣವು ಕೊಲೆ ಎಂಬ ಮಾಹಿತಿ ಲಭ್ಯ. ಕೇರಳ ಪೊಲೀಸ್ ತನಿಖೆಯಿಂದ ತಿಳಿದುಬಂದ ಸಂಗತಿ.ಘಟನೆಯ ವಿವರ ಕೇರಳದ ಕೊಲ್ಲಂ ನಿವಾಸಿ ಸೂರಜ್ ಹಾಗೂ ಉತ್ತರ ಎಂಬ ದಂಪತಿಗಳಲ್ಲಿ ಮೇ 7ರಂದು ಪತ್ನಿ ಉತ್ತರ ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ...

ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....

ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ

ಕಾಸರಗೋಡು ತಾಲೂಕು ಬಂದಡ್ಕ ಗ್ರಾಮದ ಇಳಂದಿಲ ದಿ. ದೇವಪ್ಪ ಗೌಡರ ಪುತ್ರ, ಕೆ.ಎಸ್.ಆರ್.ಟಿ.ಸಿ ಚಾಲಕ ವಿನೋದ್ ಕುಮಾರ್ ರ ವಿವಾಹವು ಚೆಂಬು ಗ್ರಾಮದ ದಬ್ಬಡ್ಕ ಅಡ್ಪಂಗಾಯ ಸೋಮನಾಥ ಗೌಡರ ಪುತ್ರಿ ಸೌಮ್ಯ ರೊಂದಿಗೆ ಮೇ. 24 ರಂದು ನಡೆಯಿತು.

ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.

ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಕೊರೊನಾ ರುದ್ರನರ್ತನ ಶುರು ಮಾಡಿದೆ. ಒಂದು ವರ್ಷದ ಮಗು ಸೇರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ 130 ಮಂದಿಗೆ ಕೊರೊನಾ ಸೋಂಕು ವ್ಯಾಪಿಸಿದೆ.ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 97 ಮಂದಿಗೆ ಕೊರೊನಾ ಸೋಂಕಿರುವುದು ದೃಢಫಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ...

All posts loaded
No more posts