- Sunday
- August 16th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮವನ್ನು ದಿನಾಂಕ ಆ.28ರಿಂದ ಆ.30ರವರೆಗೆ ಹಮ್ಮಿಕೊಂಡಿದ್ದು, ಅದರ ಉದ್ಘಾಟನಾ ಸಮಾರಂಭವು ದಿನಾಂಕ ಆ.28 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ತಹಶೀಲ್ದಾರರಾದ ಕುಮಾರಿ ಅನಿತಾಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಕರ್ನಾಟಕದಲ್ಲಿ ಕನ್ನಡ ವ್ಯವಹಾರ ಭಾಷೆ ಆಗುವುದರ ಜೊತೆಗೆ ಪ್ರತಿಯೊಬ್ಬ...
ವಳಲಂಬೆ ದೇವಸ್ಥಾನದ ಸಮೀಪ ಬಸ್ ನಿಲ್ದಾಣದ ಅಂಗಡಿ ಕಟ್ಟಡದಲ್ಲಿ ಶ್ರೀ ಶಂಖಪಾಲ ಪೂಜಾ ಸಾಮಾಗ್ರಿಗಳ ಅಂಗಡಿ ಅ.28 ರಂದು ಶುಭಾರಂಭಗೊಂಡಿತು ಹಾಗೂ ವಿಶ್ವಬ್ರಾಹ್ಮಣ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ & ಗ್ಲಾಸ್ ಪ್ಲೈವುಡ್ ವರ್ಕ್ಸ್ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಇಲ್ಲಿ ಪೂಜಾ ಸಾಮಾಗ್ರಿಗಳು ಮತ್ತು ಅಲ್ಯೂಮಿನಿಯಂ ಪಾರ್ಟಿಶನ್ ಹಾಗೂ ಎಲ್ಲಾ ತರಹದ ಇಂಟೀರಿಯರ್, ಪ್ಲೈವುಡ್ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಮಹೇಶ್...
ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು 2022 ರ ಜ.13 ರಿಂದ ಜ.16 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.27 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಿಲ್ಪಿ ವೆಂಕಟ್ರಮಣ ಮರ್ಕಂಜ ಅವರು ದಾರಂದ ಮಹೂರ್ತ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಿದ್ದು ವಿವಿಧ...
ಹರಿಹರ ಪಲ್ಲತ್ತಡ್ಕ ಗ್ರಾಮದ ಬೂತ್ ಸಂಖ್ಯೆ 118ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು, ಹರಿಹರ ಪಲ್ಲತ್ತಡ್ಕ...
ದೇವಚಳ್ಳ ಗ್ರಾಮದ 160 ನೆ ಬೂತಿನ ಅಧ್ಯಕ್ಷರಾದ ಯೋಗೀಶ್ ದೇವ ರವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿದರು . ಈ ಸಂದರ್ಭದಲ್ಲಿ ಮಂಡಲ ಪ್ರದಾನ ಕಾರ್ಯದರ್ಶಿ ಶುಬೋದ್ ರೈ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ಒಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ ವಿ...
ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ಬಿಜೆಪಿ ಬೂತ್ ಸಮಿತಿ ಅದ್ಯಕ್ಷರಾದ ನಿಶಿತ್ ಮೂರ್ಜೆ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್...
ಕೊಲ್ಲಮೊಗ್ರು ಬೂತ್ ಸಂಖ್ಯೆ 229 ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ಅ.26 ರಂದು ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸುಮಾರು 15 ವರ್ಷಗಳ ಹಿಂದೆ ಕಾರಣಾಂತರಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮೋಹನ್ ಬೆಂಡೋಡಿಯವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅದ್ಯಕ್ಷರಾದ...
ಭಾರತ ದೇಶವನ್ನು 2025 ಕ್ಕೆ ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಆಶಯದಂತೆ ಸಂಪಾಜೆ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತಗೊಳಿಸಲು ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಾಹುಲ್ ಹಮೀದ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಆರೋಗ್ಯ ಇಲಾಖೆಯ ಕ್ಷಯ ವಿಭಾಗದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಕ್ಷಯ ರೋಗದ ಬಗ್ಗೆ...
ಬಾಳುಗೋಡು ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಯಲ್ಲಿ ಅ.26 ರಂದು ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿಯ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರದಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು ಹಾಗೂ ಬಿಜೆಪಿ ಬೂತ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇಲ್ಲಿಗೆ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಅ.26 ರಂದು ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅದ್ಯಕ್ಷರಾದ ವಿಜಯಕುಮಾರ್, ರೊಟೇರಿಯನ್ ಉಮೇಶ್.ಕೆ.ಎನ್, ಸ್ಕಂದ ಗಿರಿಧರ್, ಕಿಶೋರ್ ಕುಮಾರ್ ಕೂಜುಗೋಡು ಹಾಗೂ ಸ.ಹಿ.ಪ್ರಾ ಶಾಲೆ ಹರಿಹರ ಪಲ್ಲತ್ತಡ್ಕದ ಮುಖ್ಯೋಪಾಧ್ಯಾಯರಾದ ಶೇಷಪ್ಪ...
Loading posts...
All posts loaded
No more posts
