ಕೊರತ್ತೋಡಿ : ಅಡ್ಕಾರ್ ಸ್ಟೋರ್ ಶುಭಾರಂಭ

ಮರ್ಕಂಜ ಗ್ರಾಮದ ಕೊರತ್ತೋಡಿಯಲ್ಲಿ ಸತೀಶ್ ಅಡ್ಕಾರ್ ಮಾಲಕತ್ವದ ಅಡ್ಕಾರ್ ಸ್ಟೋರ್ ಅ.8 ರಂದು ಶುಭಾರಂಭಗೊಂಡಿತು.

ಹರಿಹರ ಪಲ್ಲತ್ತಡ್ಕ : ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ

‌ಹರಿಹರ ಪಲ್ಲತ್ತಡ್ಕ ಹಿರಿಯ ಪ್ರಾಥಮಿಕ ಶಾಲಾ ನೂತನ ಎಸ್ ಡಿ ಎಮ್ ಸಿ ಸಮಿತಿ ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ, ಉಪಾಧ್ಯಕ್ಷರಾಗಿ ಸೌಮ್ಯ ಕಿರಿಭಾಗ ಅವರನ್ನು ಆಯ್ಕೆಮಾಡಲಾಗಿದೆ. ಸದಸ್ಯರುಗಳಾಗಿ ಪದ್ಮನಾಭ ಕಲ್ಕುದಿ, ನವೀನ ಮುಂಡಾಜೆ, ದೇವಿಪ್ರಸಾದ್, ಚಿದಾನಂದ.ಯಂ, ಕುಶ ಮಲ್ಲಾರ, ಶ್ರೀ ದೇವಿ ಬಿ.ಕೆ, ಸಾವಿತ್ರಿ ಕೆ, ರೇವತಿ ಕೆ,ಭಾರತಿ,ಚಿತ್ರಕಲಾ, ಬೇಬಿ,ತನುಜ ಕೆ, ಸವಿತ,...
Ad Widget

ಉದಯೋನ್ಮುಖ ಸಾಹಿತಿಗಳು ಓದುವ ಹವ್ಯಾಸವನ್ನು ಹೆಚ್ಚು ರೂಡಿಸಿಕೊಳ್ಳಬೇಕು: ಲತಾಶ್ರೀ ಸುಪ್ರೀತ್ ಮೋಂಟಡ್ಕ

ಸುಳ್ಯ : ಸಾಹಿತ್ಯಗಳನ್ನು ಓದುವ ಮತ್ತು ಬರೆಯುವ ಹವ್ಯಾಸಗಳಿದ್ದರೆ ಉತ್ತಮ‌ ಸಾಹಿತಿಗಳಾಗಬಹು ಉದಯೋನ್ಮುಖ‌ ಸಾಹಿತಿಗಳು ಹೆಚ್ಚು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಉದಯೋನ್ಮುಖ ಸಾಹಿತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಭಿಪ್ರಾಯಪಟ್ಟರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ಬರಾನಂದ ಸರಸ್ಬತಿ ಸ್ವಾಮೀಜಿಯವರ 181 ನೇ ಕೃತಿ 'ಸಾಧಕರಿಗೆ ಇರುವ ಸವಾಲುಗಳು' ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ತಮ್ಮ ವಿಶಿಷ್ಟ...

ಪಂಜ : ಯುವಕ ಮಂಡಲಗಳ ಸಹಯೋಗದಿಂದ ಬೃಹತ್ ಸ್ವಚ್ಚತಾ ಕಾರ್ಯಕ್ರಮ

ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...

ಹರಿಹರ ಪಲ್ಲತ್ತಡ್ಕ :- ಗೌರಿ ಸ್ವೀಟ್ ಸ್ಟಾಲ್ ಶುಭಾರಂಭ

ಹರಿಹರ ಪಲ್ಲತ್ತಡ್ಕದ ಗ್ರಾಮಪಂಚಾಯತ್ ಕಟ್ಟಡದಲ್ಲಿ ಅ.07 ರಂದು ಪದ್ಮನಾಭ ಕರಂಗಲ್ಲು ಅವರ ಮಾಲಕತ್ವದ ಗೌರಿ ಸ್ವೀಟ್ ಸ್ಟಾಲ್ ಶುಭಾರಂಭಗೊಂಡಿತು.ಶುಭಾರಂಭದ ದಿನ ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಐಪಿನಡ್ಕ, ಚಂದ್ರಶೇಖರ ಬೆಂಗಳೂರು, ಪುಷ್ಪಾವತಿ ಮಾಣಿಬೆಟ್ಟು, ಕಿರಣ್ ಮಾಣಿಬೆಟ್ಟು, ಅಶೋಕ್ ಐಪಿನಡ್ಕ, ತೇಜಕುಮಾರ್ ಕರಂಗಲ್ಲು, ಕುಮಾರ್ ಹರಿಹರ, ಹರಿಪ್ರಕಾಶ್ ಮಾಣಿಬೆಟ್ಟು, ಮನೀಶ್ ಗುಂಡಿಹಿತ್ಲು, ಸುಧಾಕರ ಗುಂಡಿಹಿತ್ಲು,...

ಪಂಜ : ಯುವಕ ಮಂಡಲಗಳ ಸಹಯೋಗದಿಂದ ಬೃಹತ್ ಸ್ವಚ್ಚತಾ ಕಾರ್ಯಕ್ರಮ

ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...

ಅಡ್ತಲೆ ಶಾಲೆಯಲ್ಲಿ ಶ್ರಮದಾನ, ಸ್ವಚ್ಛತಾ ಕಾರ್ಯ

ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಮೈದಾನ ಸ್ವಚ್ಛತೆ ಮತ್ತು ಶಾಲಾ ತೆಂಗಿನಗಿಡಗಳಿಗೆ ಸೊಪ್ಪು ಹಾಕಲು ಶ್ರಮದಾನ ಕಾರ್ಯಕ್ರಮ ಅ.10 ರಂದು ನಡೆಯಿತು. ಈ ಶ್ರಮದಾನದಲ್ಲಿ ಶಾಲೆಯ ಎಸ್. ಡಿ. ಎಂ. ಸಿ. ಸದಸ್ಯರು, ಶಾಲಾ ಶಿಕ್ಷಕರು, ಶಾಲಾ ಹಳೇವಿದ್ಯಾರ್ಥಿಗಳು,ಅಡ್ತಲೆ ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಹಿತರಕ್ಷಣಾ ವೇದಿಕೆ ಅಡ್ತಲೆ ಇದರ ಸದಸ್ಯರು ಮತ್ತು ವಿದ್ಯಾರ್ಥಿಗಳ...

ನಾಳೆ ಎಸ್ಕೆ ಎಸ್ ಎಸ್ ಎಫ್ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆನಾಳೆ ಸೋಮವಾರ ಸಂಜೆ 4 ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಎದುರಿಸೋಣವೆಂಬ ಶೀರ್ಷಿಕೆಯಲ್ಲಿ ಜಿಲ್ಲೆಯ ಹನ್ನೆರಡು ವಲಯದಲ್ಲಿ ಏಕಕಾಲಕ್ಕೆ ಪ್ರತಿಭಟನೆನಡೆಯಲಿದೆಯೆಂದು SKSSF ಸುಳ್ಯ...

ಇಕ್ಬಾಲ್ ಬಾಳಿಲರಿಗೆ ರಾಷ್ಟ್ರೀಯ ವಿದ್ಯಾವಿಭೂಷಣ ಪ್ರಶಸ್ತಿ.

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ರಾಷ್ಟ್ರ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಈ ವರ್ಷ ರಾಜ್ಯ ಮಟ್ಟದ ತರಬೇತುದಾರ ಕೆ.ಎಂ.ಇಕ್ಬಾಲ್ ಬಾಳಿಲರವರು ಆಯ್ಕೆ ಗೊಂಡಿರುತ್ತಾರೆ.ಆಯ್ಕೆ ಘೋಷಣೆ ಮತ್ತು ಪಶಸ್ತಿ ಪತ್ರವನ್ನು ಅಕ್ಟೋಬರ್ 10ರಂದು ಗೂಗುಲ್ ಮೀಟ್ ಮೂಲಕ ನಡೆಸಲಾಗಿದ್ದು ಕೋವಿಡ್ ಸಂಪೂರ್ಣ ಮುಕ್ತಿಗೊಂಡ ಬಳಿಕ ಅಂತಾರಾಷ್ಟ್ರೀಯ ಸಮ್ಮೇಳದಲ್ಲಿ ಪ್ರಶಸ್ತಿ ಪುರಸ್ಕಾರ ಮಾಡುವುದಾಗಿ ಸಂಘಟಕರು ತಿಳಿಸಿದ್ದಾರೆ.ಶೈಕ್ಷಣಿಕ...

ಸುಳ್ಯ : ಉಚಿತ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

ಸುಳ್ಯದ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಉಚಿತ ಉದ್ಯೋಗ ತರಬೇತಿ ಶಿಬಿರ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಾರಾಯಣ ಕುಡುವ, ಜಗದೀಶ್ ಜೋಗಿ, ಬಾಸುಮ ಕೊಡಗು, ಮನೋಜ್ ಕಡಬ ಉಪಸ್ಥಿತರಿದ್ದರು. ಈ ತರಬೇತಿ ಶಿಬಿರವನ್ನು ಪುರುಷೋತ್ತಮ ಕೇರ್ಪಳ, ಜಯಪ್ರಸಾದ್ ಕೊಯಿನಾಡು,ಸುಮತಿ ನಾಯಕ್ ಸಂಘಟಿಸಿದ್ದರು.
Loading posts...

All posts loaded

No more posts

error: Content is protected !!