- Saturday
- May 9th, 2026
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭವು ಫೆ. 13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಶಾಂತರಾಮ ಕಣಿಲೆಗುಂಡಿ ವಹಿಸಿದ್ದರು. ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿಯವರು ಕಾರ್ಯಕ್ರಮದ ಉದ್ಘಾಟನೆಗೈದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಇಲ್ಲಿನ ಎನ್.ಎಸ್.ಎಸ್. ಕಾರ್ಯಕ್ರಮ...
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಮ್ಮ ಊರು ನಮ್ಮ ಕೆರೆ ಪೂರ್ವಭಾವಿ ಸಭೆಯು ಫೆ.12 ರಂದು ಮಯೂರ ಕಲಾಮಂದಿರ ಕೊಲ್ಲಮೊಗ್ರ ಇಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ದೇಶ ಸಾರ್ವಜನಿಕ ಉಪಯೋಗಕ್ಕಾಗಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಸುತ್ತ ಮರ-ಗಿಡಗಳನ್ನು ಬೆಳೆಸುವ ಮೂಲಕ ಕೆರೆಗಳನ್ನು ಉಳಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.ಇದೇ ಸಂದರ್ಭದಲ್ಲಿ ಕೆರೆ ರಚನೆ...
ಸುಳ್ಯ ಜ್ಯೋತಿ ಸರ್ಕಲ್ ಸಮೀಪ ಇರುವ ಲಸ್ರಾದೋ ಕಾಂಪ್ಲೆಕ್ಸ್ ನಲ್ಲಿ ಬಾಲಕೃಷ್ಣ ಗೌಡ ನಡುಗಲ್ಲು ಮಾಲಕತ್ವದ *ಭೂಮಿಕಾ ಎಂಟರ್ ಪ್ರೈಸಸ್* ಆಡಿಟರ್ ಅಂಡ್ ಟ್ಯಾಕ್ಸ್ ಕನ್ಸಲ್ಟೆಂಟ್ ಹಾಗೂ ನಾಗರಿಕ ಸೇವಾ ಕೇಂದ್ರ ಫೆ. 15 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.
ಯುವಜನ ಸಂಯುಕ್ತ ಮಂಡಳಿ ವತಿಯಿಂದ (ರಿ) ಸುಳ್ಯ ಫೆ.13 ರಂದು ಅಯುಷ್ಮಾನ್ ಕಾರ್ಡ್ ನೋಂದಣಿ & ವಿತರಣಾ ಶಿಬಿರವು ನಡೆಯಿತು. ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಸಭಾಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಯಿಲೆ ಬಂದ ಮೇಲೆ ಪರಿತಪಿಸುವ ಬದಲು ಈಗಲೇ ಇಂತಹ ಕಾರ್ಡುಗಳನ್ನು ಮಾಡುವುದು...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ದುಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು...
ಮುಕ್ಕೂರು ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಹಯೋಗದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ವತಿಯಿಂದ ಫೆ.13 ರಂದು ಆಧಾರ್ ತಿದ್ದುಪಡಿ ಮತ್ತು ನೋಂದಣಿ ಶಿಬಿರ ನಡೆಯಿತು.ಶಿಬಿರ ಉದ್ಘಾಟಿಸಿದ ಪ್ರಗತಿಪರ ಕೃಷಿಕ, ಶಿವಳ್ಳಿ ಸಂಪನ್ನ ಬೆಳಂದೂರು ವಲಯ ಅಧ್ಯಕ್ಷ ಮೋಹನ ಬೈಪಡಿತ್ತಾಯ ಮಾತನಾಡಿ, ಸರಕಾರದ ಸವಲತ್ತುಗಳು ಜನರಿಗೆ ದೊರಕಲು ದಾಖಲೆಗಳು...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವದ ಅಂಗವಾಗಿ ಇಂದು (ಫೆ. 13) ಬೆಳಗ್ಗೆ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10 ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಗಂಟೆ...
ಸುಳ್ಯದಲ್ಲಿ ಫೆ 14 ರಂದು ಚಂದಮ ಸಾಹಿತ್ಯ ವೇದಿಕೆಯ ವತಿಯಿಂದ ನಡೆಯುವ ಕವಿ ಸಂಗಮ - ಕವಿ ಸಂಭ್ರಮ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ "ಸಾಹಿತ್ಯ ರತ್ನ" ರಾಜ್ಯ ಪ್ರಶಸ್ತಿಗೆ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ . ಇವರು ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ರವರ ಸುಪುತ್ರ...
ಮಡಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.ಈ ತರಬೇತಿ ಕಾರ್ಯಾಗಾರದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ ಕುಚ್ಚಾಲ ವಹಿಸಿದ್ದರು. ತರಬೇತಿಯ ಉದ್ಘಾಟನೆಯನ್ನು ಗುತ್ತಿಗಾರು ಕ್ಲಸ್ಟರ್...
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಫೆ.11 ರಾತ್ರಿ ಪತ್ತೆಯಾದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ರಾತ್ರಿ ವೇಳೆ ತೋಟಕ್ಕೆ ಹೋಗಿದ್ದ ವೇಳೆ ಹೇರ ನಿವಾಸಿ ಶೇಖರ್ ಮತ್ತು ಸೌಮ್ಯ ದಂಪತಿಗಳಿಗೆ ದಾಳಿ ಮಾಡಿದ್ದ ಈ ಚಿರತೆ ಸದ್ಯ ಅರಣ್ಯ ಇಲಾಖೆಯವರ ಕೈಗೆ ಸಿಕ್ಕಿಬಿದ್ದಿದ್ದು ಆಪರೇಷನ್ ಚೀತಾ ಯಶಸ್ವಿಯಾಗಿದೆ. *ಕೈಕಂಬ ವಿಫಲವಾಗಿದ್ದ ಕಾರ್ಯಾಚರಣೆ*...
Loading posts...
All posts loaded
No more posts
