ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು‌.ನಿವೃತ್ತ ಶಿಕ್ಷಕರಾದ ಕಲ್ಮಕಾರು ಶಾಲೆಯ...

ಸಚಿವ ಅಂಗಾರರಿಂದ ಶ್ವೇತಾ ವೇಣುಗೋಪಾಲರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಚ್ರಪ್ಪಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವೇಣುಗೋಪಾಲ್ ರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
Ad Widget

ಪಿಗ್ಮಿ ಸಂಗ್ರಾಹಕ ರಾಜಗೋಪಾಲ್ ಬಲ್ಲಾಳ್ ಪಂಬೆತ್ತಾಡಿ ವಿಧಿವಶ

ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಿಗ್ಮಿ ಸಂಗ್ರಹಕ ರಾಜಗೋಪಾಲ್ ಬಲ್ಲಾಳ್ (37ವ) ಸೆ.5 ರಂದು ನಿಧನರಾಗಿದ್ದಾರೆ. ಅವರಿಗೆ ಮೂರು ತಿಂಗಳ ಹಿಂದೆ ಜ್ವರ ಕಂಡು ಬಂದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಿಸದೆ ಸೆ.5 ರಂದು ನಿಧನರಾದರು. ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ ಪೂರ್ವಾಧ್ಯಕ್ಷರಾಗಿ , ಪಂಬೆತ್ತಾಡಿ ಎಸ್ ಡಿ...

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ವ್ಯವಸ್ಥೆಯಿಂದ ನೂತನ ಶಿಕ್ಷಣ ಪದ್ದತಿಯೆಡೆಗೆ ಹೆಜ್ಜೆ – ಮುಂದಿನ ಪೀಳಿಗೆಗೆ ಇದು ಅವಶ್ಯಕ ವಿನಯ್ ಕುಮಾರ್ ಕಂದಡ್ಕ

ಬ್ರಿಟೀಷ್ ಮಾನಸಿಕತೆಯ ಶಿಕ್ಷಣ ಈ ಮೊದಲಿತ್ತು. ಆದರೆ ಈ ಬಾರಿಯಿಂದ ನೂತನ ಶಿಕ್ಷಣ ಪದ್ದತಿ ಜಾರಿಯಾಗುತ್ತಿದೆ. ಹೊಸ ಶಿಕ್ಷಣ ಪದ್ದತಿಯಿಂದ ನಮ್ಮದೇ ಇತಿಹಾಸ, ವಾಸ್ತವ ಸಂಗತಿಗಳನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ. ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು. ಬೆಳ್ಳಾರೆ ಪಬ್ಲಿಕ್ ಸ್ಲೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ – ಸುನಂದಾ ಜಿ ಯವರಿಗೆ ಸಚಿವ ಅಂಗಾರರಿಂದ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಸೆ.03 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯಲ್ಲಿ ಹಕ್ಕುಪತ್ರ ವಂಚಿತ ಕಡಬ ತಾಲೂಕಿನ ಬಡ ರೈತರಿಗೆ ಹಾಗೂ 94.C ಅಡಿಯಲ್ಲಿ ಅರ್ಜಿ ಕೊಟ್ಟ ವಸತಿ ರಹಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮುಂದಿನ ತಿಂಗಳು ಕಡಬ ತಾಲೂಕು ಕಛೇರಿ...

ಕಮಿಲ-ಬಳ್ಪ ರಸ್ತೆ ಅವ್ಯವಸ್ಥೆ : ತಕ್ಷಣ ದುರಸ್ತಿಗೆ ಒತ್ತಾಯ

ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...

ಗುತ್ತಿಗಾರು : ಮನೆ ಮೇಲೆ ಮರ ಬಿದ್ದು ಹಾನಿ

ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.

ಮಕ್ಕಳೊಂದಿಗಿರುವ ಪ್ರತಿದಿನವೂ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯೇ

ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...

ಯುವಜನ ಸಂಯುಕ್ತ ಮಂಡಳಿ ವತಿಯಿಂದ ಕ್ರೀಡಾಧಿಕಾರಿ ವೆಂಕಟ್ರಮಣರಿಗೆ ಅಭಿನಂದನೆ

ಯುವಜನ ಸಂಯುಕ್ತ ಮಂಡಳಿಯ ಮಾಸಿಕ ಸಭೆಯು ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಯವರ ಅಧ್ಯಕ್ಷತೆಯಲ್ಲಿ ಸೆ.4 ರಂದು ಮಂಡಳಿಯ ಸಭಾಭವನ ದಲ್ಲಿ ನಡೆಯಿತುಸುಳ್ಯ ತಾಲೂಕಿನ ನೂತನ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ. ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಮಂಡಳಿಯ ಗೌರವಧ್ಯಕರಾದ ಶಂಕರ ಪೆರಾಜೆ. ಪ್ರಧಾನಕಾರ್ಯದರ್ಶಿ ರಾಜೀವಿ ಲಾವಂತಡ್ಕ. ಕೋಶಾಧಿಕಾರಿ ವಿಜಯಕುಮಾರ್...
Loading posts...

All posts loaded

No more posts

error: Content is protected !!