- Friday
- May 8th, 2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಹಾಗೂ ಜಯಂತಿ ಯ ಪ್ರಯುಕ್ತ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜ. 12 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ದ ನಗರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪ.ಪೂ.ಕಾಲೇಜಿನ ಉಪನ್ಯಾಸಕ ಸೋಮಶೇಖರ್ ನಾಯಕ್...
ಸುಳ್ಯ ತಾಲೂಕು ನಗರ ಪಂಚಾಯಿತ್ ವ್ಯಾಪ್ತಿಗೆ ಸಂಬಂಧಪಟ್ಟ ಗಾಂಧಿನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಪಾರಕ್ಕೆ ಮೀಸಲಿರಿಸಿದ ವಾಣಿಜ್ಯ ಕಟ್ಟಡವನ್ನು ದಲಿತರಿಗೆ ವಂಚಿಸಿ ಮೇಲ್ವರ್ಗದ ಜನರು ವ್ಯಾಪಾರ ನಡೆಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಮೊದಲು ನಗರ ಪಂಚಾಯಿತಿಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಗರ ಪಂಚಾಯತ್...
ಪಂಜ ಆಟೋ ರಿಕ್ಷಾ ಚಾಲಕರ ಸಂಘ ( ಬಿ.ಯಂ.ಎಸ್ . ನಿಯೋಜಿತ) ಇದರ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಜ. 12ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಜರಗಿತು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ಅವರು ಉದ್ಘಾಟಿಸಿದರು. ಪಂಜ ಅಟೋ ಚಾಲಕರ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಘಟಕದ ವತಿಯಿಂದ ಇಂದು ಕೆವಿಜಿ ಜಂಕ್ಷನ್ ಬಳಿಯಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಾಸವಿ ಕಲಾ ಸಾಹಿತ್ಯ ಸಂಘದ ಅಧ್ಯಕ್ಷೆ ಡಾ| ವೀಣಾರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಡಾ| ವೀಣಾರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡುತ್ತಾ “ವಿದ್ಯಾರ್ಥಿ...
ಪೆರುವಾಜೆ ಗ್ರಾಮದ ಕುಂಡಡ್ಕ ಮೂಲ ಸೌಕರ್ಯ ಅಭಿವೃದ್ಧಿ ಚಿಂತನ ಸಮಿತಿ ಇದರ ಆಶ್ರಯದಲ್ಲಿ ಕುಂಡಡ್ಕ- ಚೆನ್ನಾವರ ರಸ್ತೆ ಅಭಿವೃದ್ಧಿ ಬೇಡಿಕೆಗೆ ಸಂಬಂಧಿಸಿ ಜ.11 ರಂದು ಕುಂಡಡ್ಕದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಾರ್ವಜನಿಕ ಹಿತ ಚಿಂತನ ಸಮಿತಿ ಚೆನ್ನಾವರ, ಪಾಲ್ತಾಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಚೆನ್ನಾವರದಲ್ಲಿ ನಡೆಯಲಿರುವ ಜನಪ್ರತಿನಿದಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಪೂರಕವಾಗಿ ಈ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆ ಜ.10 ರಂದು ನಡೆಯಿತು.ಕೊರೊನಾ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆಯು ಸುಮಾರು 10 ತಿಂಗಳ ಬಳಿಕ ಎಲ್ಲಾ ರೀತಿಯ ಸುರಕ್ಷಾ ಕ್ರಮಗಳೊಂದಿಗೆ ಹರಿಹರ ಪಲ್ಲತ್ತಡ್ಕ ದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ...
19 ಬಾರಿ ವಿಶ್ವದಾಖಲೆ ಸ್ಥಾಪಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ರಕ್ಷಿತ್ ಶೆಟ್ಟಿ ಇವರ ನೇತೃತ್ವದಲ್ಲಿ ಮ್ಯಾರಥಾನ್ ಓಟ ಓಡಿ ಯುವಜನತೆಗೆ ಸ್ಪೂರ್ತಿ ತುಂಬಲಿರುವ ಮ್ಯಾರಥಾನ್ ಓಟ ಮಾ.19ರಂದು ನಡೆಯಲಿದೆ. ಆಸಕ್ತರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನಕ್ಕೆ ಸಿನಿಮಾ ಹಾಸ್ಯ ನಟ ತಬಲಾ ನಾಣಿ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡ (ಜಿ.ಜಿ) ಭೇಟಿ ನೀಡಿ ದರ್ಶನ ಪಡೆದರು.
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಜ.10 ರಂದು ರಾತ್ರಿ ನಡೆದ ವೈಭವದ ರಥೋತ್ಸವದಲ್ಲಿ ಶ್ರೀ ಚೆನ್ನಕೇಶವ ದೇವರು ವಿರಾಜಮಾನರಾದರು. ಈ ಬಾರಿಯ ಜಾತ್ರೆ ಸಂತೆ, ಆಡಂಬರಗಳಿಲ್ಲದಿದ್ದರೂ ಆಗಮಿಸಿದ ಸಾವಿರಾರು ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು ಪುನೀತರಾದರು. ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು...
ರಾಜ್ಯದ ಪ್ರಮುಖ ಶ್ರದ್ದಾಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೇರಿದ ಯಾವುದೇ ಜಾಗವನ್ನು ಯಾವುದೇ ಇಲಾಖೆ, ಸಂಸ್ಥೆಗಳಿಗೆ ಪರಭಾರೆ ಮಾಡುವುದು ಸರಿಯಲ್ಲ. ದೇವಸ್ಥಾನದ ಜಾಗವನ್ನು ಉಳಿಸಿಕೊಂಡು ದೇವಸ್ಥಾನದ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಒತ್ತಾಯಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿಯವರು ನೀಡಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಯಾವುದೇ ಇಲಾಖೆಗೆ ಪರಭಾರೆ ಮಾಡಿದರೂ...
Loading posts...
All posts loaded
No more posts
