- Friday
- August 14th, 2026
ಕಾಣಿಯೂರು ಪ್ರಗತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಚಿತ್ರಾ ತಂಟೆಪ್ಪಾಡಿ ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 601 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಂಟೆಪ್ಪಾಡಿ ದಿ.ವಿಶ್ವನಾಥ ಹಾಗೂ ಶ್ರೀಮತಿ ಪುಷ್ಪಾವತಿಯವರ ಪುತ್ರಿ. ಇವರು ಅತ್ಯುತ್ತಮ ಯೋಗಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
ಇಂಚರಾ.ಡಿ.ಆರ್ ವರ್ಷಕುಮಾರಿ.ಕೆ.ಸಿ ಆದಿತ್ಯ.ವಿ.ಎನ್ ಹರ್ಷಿತ್.ಯು.ಆರ್ ಸೋನಾ.ಟಿ ಅಂಜನಾ.ಕೆ.ಎಂ ಬ್ರಿಜೇಶ್.ಪಿ.ಜೆ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮರ್ಕಂಜ ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 10 ದ್ವಿತೀಯ ದರ್ಜೆ ಹಾಗೂ 6 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ...
ಕೊಲ್ಲಮೊಗ್ರು ಗ್ರಾಮದ ಕಜ್ಜೋಡಿ ದಿ. ದೇವಿದಾಸ್ ಗೌಡ ಅವರ ಮೊಮ್ಮಗಳು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಸಾನ್ವಿ ಎಸ್.ಕೆ. ಈ ಭಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 591 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಮಟಾದ ನಿರ್ಮಲ ಕಾನ್ವೆಂಟ್ ಹೈಸ್ಕೂಲ್ ನ ಎಸ್.ಎಸ್.ಎಲ್.ಎಸಿ ವಿದ್ಯಾರ್ಥಿನಿ ಆಗಿದ್ದು ದಿ. ದೇವಿದಾಸ್ ಕಜ್ಜೋಡಿರವರ ಪುತ್ರಿ ಶ್ರೀಮತಿ ನವಿತಾ ಹಾಗೂ...
ಭಾರತ ಸರಕಾರ, ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಕ್ವಿಟ್ ಇಂಡಿಯಾ/ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ ಸಂಪಾಜೆ ಗ್ರಾಮದ ಚೆಡಾವು ವಾರ್ಡಿನಲ್ಲಿ ನಡೆಯಿತು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್.ಬಿ ಇವರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸ್ವಚ್ಛತೆ ಬಗ್ಗೆ...
ಕೃತಿಕಾ ಪಿ ಕಿರಣ್.ಪಿ ಭಾವನಾ.ಬಿ.ವಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 124 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 15 ಡಿಸ್ಟಿಂಕ್ಷನ್, 53 ಪ್ರಥಮ ದರ್ಜೆ, 23 ದ್ವಿತೀಯ ದರ್ಜೆ ಹಾಗೂ 33 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕಾ. ಪಿ 611,...
ಮೋಹನ್ ಪ್ರಸಾದ್ ಲಿಖಿತ್ ಕುಮಾರ್ ನಿಶಾಂತ್ ಕಡಬ ತಾಲೂಕಿನ ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಶಾಲೆಯು 3 ಡಿಸ್ಟಿಂಕ್ಷನ್, 6 ಪ್ರಥಮ ದರ್ಜೆ, 2 ದ್ವಿತೀಯ ದರ್ಜೆ ಹಾಗೂ 2 ಉತ್ತೀರ್ಣತೆ ದರ್ಜೆ ಪಡೆದಿದ್ದು, ಹಾಜರಾದ ಎಲ್ಲಾ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಮೋಹನ ಪ್ರಸಾದ್ 605...
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲಿಮಲೆಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಜನನಿ ಎಂ ವಿ 625ರಲ್ಲಿ 623 ಅಂಕ ಗಳಿಸಿರುತ್ತಾಳೆ. ಇವಳು ಎಲಿಮಲೆಯ ಮಣಿಯೂರು ಕೊರಂಬಡ್ಕ ಮನೆಯ ವಿಜಯ ಕುಮಾರ್ ಎಂ ಮತ್ತು ಚಿತ್ರಕಲಾ ಇವರ ಪುತ್ರಿ. ಇವಳು ಕಳೆದ ವರ್ಷ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಲ್ಪಟ್ಟ Al Responsible youth ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರದ 100...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾ ಕಛೇರಿಯ ವತಿಯಿಂದ ಆ.10 ರಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರನ್ನು ಯೋಜನಾಧಿಕಾರಿ ಚೆನ್ನಕೇಶವ ಹಾಗೂ ತಾಲೂಕು ಲೆಕ್ಕಪರಿಶೋಧಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ಸಚಿವರ ಮನೆಯಲ್ಲಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಸಚಿವರಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ...
2020-21 ನೇ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ 100% ಫಲಿತಾಂಶ ದಾಖಲಾಗಿದೆ. ನಿಶ್ಮಿತಾ.ಕೆ.ಜಿ 625/623 ಪಡೆದು ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 83 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ ಡಿಸ್ಟಿಂಕ್ಷನ್ 6 ನಿಶ್ಮಿತಾ.ಕೆ.ಜಿ 625/623ಅಶಿತ್.ಹೆಚ್. 625/574,ಅನುಷಾ.ಯಂ.ವಿ 579,ಸಿಂಚನಗೌರಿ.549,ಸುಷ್ಮಿತಾ. ಬಿ.ಎ.565,ತೃಪ್ತಿ ಕೆ.ಟಿ.538,ಪ್ರಥಮ ದರ್ಜೆ 30 ದ್ವಿತೀಯ ದರ್ಜೆ...
ಕಡಬ ತಾಲೂಕಿನ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ೨೦೨೦-೨೧ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಈ ಮೂಲಕ ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಈ...
Loading posts...
All posts loaded
No more posts
