ಒಳಮೊಗ್ರು : ವಿದ್ಯುತ್ ಶಾಕ್ ಗೆ ಯುವ ಉದ್ಯಮಿ ಬಲಿ

ಅಲ್ಯುಮಿನಿಯಂ ಕೊಕ್ಕೆಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕೊಕ್ಕೆ ತಾಗಿ ಯುವ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಬಾಬು ಪೂಜಾರಿ ಎಂಬವರ ಪುತ್ರ ರವೀಂದ್ರ ಪೂಜಾರಿ (36) ಮೃತರು. ಮಂಗಳೂರಿನಲ್ಲಿ ಉದ್ಯಮಿ ಆಗಿರುವ ರವೀಂದ್ರ ಅವರು ತಮ್ಮ ತೋಟದ ಅಡಕೆ ಮರದಿಂದ ಅಲ್ಯೂಮಿನಿಯಂ...

ತಾಹಿರಾ ಪ್ಯಾಭ್ರಿಕ್ಸ್ ನಲ್ಲಿ ಕೂಪನ್ ವಿಜೇತರಿಗೆ ಬಹುಮಾನ ವಿತರಣೆ

ಸುಳ್ಯ ರಥಬೀದಿಯಲ್ಲಿ ಕಾರ್ಯಚರಿಸುತ್ತಿರುವ ಶಾಫಿ ಕುತ್ತಮೊಟ್ಟೆರವರ ಮಾಲಕತ್ವದ ತಾಹಿರಾ ಫ್ಯಾಬ್ರಿಕ್ಸ್ ವತಿಯಿಂದ ನಡೆದ ದೀಪಾವಳಿ ಹಬ್ಬದ ವಿಶೇಷ ಕೊಡುಗೆ ಕೂಪನ್ ವಿಜೇತರಿಗೆ ಇಂದು ಬಹುಮಾನ ವಿತರಣೆ ನಡೆಯಿತು. ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿಬಿ ಸುಧಾಕರ ರೈ , ನ ಪಂ ಸದಸ್ಯೆ ಕಿಶೋರಿ ಶೇಟ್, ನ ಪಂ ಮಾಜಿ ಸದಸ್ಯ ಹಾಜಿ ಮುಸ್ತಪ ಜನತಾ...
Ad Widget

ಕುತಂತ್ರ ಮಾಡಿದವರಿಗೆ ಮಂಡಲ ಸಮಿತಿ ಬೆಂಬಲ : ಚಲನ್ ಕೊಪ್ಪಡ್ಕ

ಕಲ್ಮಕಾರು ಮೂರನೇ ವಾರ್ಡ್ ನಿಂದ ನಾನು ಸ್ಪರ್ಧಿಸುತ್ತಿದ್ದು ನನಗೆ ಸೋಲಿನ ಭಯವಿಲ್ಲ, ಈಗ ಬಿಜೆಪಿ ಲೀಡರ್ ಗಳಿಗೆ ನಾನು ಸ್ಪರ್ಧಿಸಿರುವುದು ಭಯ ಬಂದು ಸ್ಪಷ್ಟನೆ ನೀಡುತ್ತಿದ್ದಾರೆ. ಕುತಂತ್ರ ಮಾಡಿದವರಿಗೆ, ವರಿಷ್ಠರು ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಮಂಡಲ ಸಮಿತಿ ಬೆಂಬಲ ನೀಡುತ್ತಿದೆ. ಪಕ್ಷದಲ್ಲಿ ಸರಿಯಾಗಿ ದುಡಿದ ಕಾರ್ಯಕರ್ತರಿಗೆ ಬೆಲೆ ಇಲ್ಲ. ನಾನು ಊರಿನ,ಬಿಜೆಪಿ ಕಾರ್ಯಕರ್ತರ ಒತ್ತಾಯಕ್ಕೆ...

10 ದಿನಗಳ ಕಾಲ ರಾತ್ರಿ ಕರ್ಪ್ಯೂ ಜಾರಿ

ಕೊರೋನ ಎರಡನೇ ಅಲೆ ಅಂತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರ ವರೆಗೆ 10 ದಿನಗಳ ಕಾಲ ರಾತ್ರಿ ಕರ್ಪ್ಯೂ ಘೋಷಣೆ ಮಾಡಿ ಮುಖ್ಯ ಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಸುಳ್ಯ : ವಿವಿಧೆಡೆ ಅಭ್ಯರ್ಥಿ ಮತ್ತು ಕಾರ್ಯಕರ್ತರ ಭೇಟಿ ಮಾಡಿದ ಸುದರ್ಶನ್ ಮೂಡಬಿದ್ರೆ

ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರ ನೇತೃತ್ವದಲ್ಲಿ ಸುಳ್ಯ ಮಂಡಲದ ಹಲವಾರು ಗ್ರಾಮ ಪಂಚಾಯತಿಗಳ ಅಭ್ಯರ್ಥಿ ಹಾಗೂ ಪ್ರಮುಖ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ಡಿ.22 ರಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ...

ಐವರ್ನಾಡು : ವಸತಿ ಸಮುಚ್ಚಯ ಮತ್ತು ಮದರಸ ಉದ್ಘಾಟನೆ

ಐವರ್ನಾಡು ಮುಹಿದ್ದೀನ್ ಜುಮಾ ಮಸೀದಿ ವತಿಯಿಂದ ನಿರ್ಮಿಸಿದ ವಸತಿ ಸಮುಚ್ಚಯ ಮತ್ತು ಆಧುನೀಕೃತ ಮದರಸ ಉದ್ಘಾಟನೆಯನ್ನು ಪ್ರಸಿದ್ಧ ಸೂಪಿ ವರ್ಯರಾದ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು,ಮೌಲೂದ್ ಪರಾಯಣ ರೊಂದಿಗೆ ಡಿಸೆಂಬರ್ 20 ರಂದು ನೆರವೇರಿಸಿದರು. ಕಂಪ್ಯೂಟರ್ ಕೊಠಡಿಯನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ.ಯ ಮಾಜಿ ಕಾರ್ಯದರ್ಶಿ ಟಿ.ಎಂ.ಶಾಹೀದ್ ತೆಕ್ಕಿಲ್ ಉದ್ಘಾಟಿಸಿ...

ಕಲ್ಮಕಾರು : ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಸ್ಪಷ್ಟನೆ

ಕೊಲ್ಲಮೊಗ್ರ ಗ್ರಾ.ಪಂ.ನ  ಕಲ್ಮಕಾರು ಒಂದನೇ ವಾರ್ಡ್ ಗೆ  ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಾಗಿ ನಾವು ನಾಮಪತ್ರ ಸಲ್ಲಿಸಿದ್ದೇವೆ ಎಂದು ಅಶ್ವಥ್ ಯಾಲದಾಳು, ಪುಷ್ಪರಾಜ್ ಪಡ್ಪು, ಶಿವಮ್ಮ ಮೈಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಲ್ಲಿ ಬಂಡಾಯ ಅಭ್ಯರ್ಥಿಯಾಗಿರುವ ಚಲನ್ ಕೊಪ್ಪಡ್ಕ ಮತದಾರರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಸೋಲಿನ ಭಯದಿಂದ ಮತದಾರರಿಗೆ ಹಂಚಿದ ಮಾದರಿ ಮತಪತ್ರದಲ್ಲಿ ತಾನು ಬಿಜೆಪಿ...

ಚೊಕ್ಕಾಡಿ ಸೊಸೈಟಿ ಮಹಾಸಭೆ – 2% ಡಿವಿಡೆಂಟ್ ಘೋಷಣೆ

ಚೊಕ್ಕಾಡಿ ಪ್ರಾ.ಕೖ.ಪ.ಸ.ಸಂಘದ ಮಹಾಸಭೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮರಡ್ಕರ ಅಧ್ಯಕ್ಷತೆಯಲ್ಲಿ ಸಂಘದ ಅಮರ ಸಹಕಾರ ಸಭಾಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೇಶವ ಕರ್ಮಜೆ, ನಿರ್ದೇಶಕರುಗಳಾದ ಸದಾಶಿವ ಮೂಕಮಲೆ, ಪ್ರವೀಣ್ ಎಸ್ ರಾವ್, ಶಿವರಾಮ್ ಕಾನಡ್ಕ ಸುರೇಶ್ ಡಿ. ಕೆ., ಪೂವ ಅಜಲ, ಶಿವಪ್ಪ ನಾಯ್ಕ , ಶ್ರೀಮತಿ ಮಧುಮತಿ ರಾಧಾಕೃಷ್ಣ ಶ್ರೀಮತಿ ಲತೇಶ್ವರ ಎಂ....

ಐವರ್ನಾಡು : ಬಿಜೆಪಿ ಜಿಲ್ಲಾಧ್ಯಕ್ಷರಿಂದ ಮತ ಯಾಚನೆ

ಐವರ್ನಾಡು ಗ್ರಾಮದ ಪಂಚಾಯಿತಿ ಚುನಾವಣೆಯ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರು ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ,ಬುಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಇವರೆಲ್ಲಾ ಪಕ್ಷದ ಕಾರ್ಯಕರ್ತರ ಸಭೆಯನ್ನು...

ಕನಕಮಜಲು ಸೊಸೈಟಿ ಮಹಾಸಭೆ- ಶೇ.10 ಡಿವಿಡೆಂಡ್

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ವಾರ್ಷಿಕ ಮಹಾಸಭೆಯು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಡಿ.22ರಂದು ಜರುಗಿತು.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಶೇ.1೦ ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ವಾರ್ಷಿಕ...
Loading posts...

All posts loaded

No more posts

error: Content is protected !!