- Wednesday
- May 6th, 2026
ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾನ್ಯ ಸಭೆಯು ನ.3 ನಡೆಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಐದನೇ ಬಾರಿಗೆ ಆಯ್ಕೆಯಾದ ನಿತ್ಯಾನಂದ ಮುಂಡೋಡಿಯವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ್, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಕೆ.ಸಿ.ನಾರಾಯಣ ಗೌಡ, ಕೆ.ಸಿ.ಸದಾನಂದ...
ನ. 01 ರಂದು ಪೆರುವಾಜೆ ಗ್ರಾಮದ ಅರ್ನಾಡಿ, ಕುಕ್ಕುಮೂಲೆ, ವೈಪಾಲ, ಕೊಟ್ಟೆಕಾಯಿ, ರಸ್ತೆಗೆ ಶಾಸಕರ ವಿಶೇಷ ಅನುದಾನದಲ್ಲಿ ಬಿಡುಗಡೆಯಾದ ಸುಮಾರು 10ಲಕ್ಷ ದ ಯೋಜನೆಯ ಕಾಂಕ್ರಿಟೀಕರಣದ ರಸ್ತೆಯನ್ನು ಸುಳ್ಯ ದ ಕಣ್ಮಣಿ ಅಭಿವೃದ್ಧಿ ಹರಿಕಾರ ಸರಳ ಸಜ್ಜನಿಕೆಯ ಜನಮೆಚ್ಚಿದ ನಾಯಕ ಶ್ರೀ ಎಸ್ ಅಂಗಾರರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಅಲ್ಲಿನ ಜನತೆ ಪ್ರೀತಿಯಿಂದ ಬರ...
ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕರಾಗಿ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಹಾಗೂ ಸಹ--ಸಂಚಾಲಕರಾಗಿ ಸುಳ್ಯ ದಿಂದ ಭವಾನಿ ಶಂಕರ್ ಕಲ್ಮಡ್ಕ, ಕಡಬ ದಿಂದ ಸಹ- ಸಂಚಾಲಕರಾಗಿ ಡೆನ್ನಿಸ್ ಇವರನ್ನು ಸಾಮಾಜಿಕ ಜಾಲತಾಣ ರಾಜ್ಯಾಧ್ಯಕ್ಷರಾದ ನಟರಾಜ್ ಗೌಡ ನೇಮಕಗೊಳಿಸಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ಇವರ ಶಿಫಾರಿಸಿನ ಮೇರೆಗೆ ನೇಮಕ...
SYS ಸುಳ್ಯ ಕ್ಲಸ್ಟರ್ ಮಹಾಸಭೆಯು ಸುನ್ನೀ ಮಹಲ್ ಸಮಸ್ತ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಜಿ ಎಸ್.ಎ ಹಮೀದ್ ವಹಿಸಿದರು. ಅಬ್ದುಲ್ ಖಾದರ್ ಫೈಝಿ ಐವರ್ನಾಡು ಉದ್ಘಾಟಿಸಿದರು. ನಂತರ 2020-22 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಹಾಜಿ ಎಸ್.ಎ ಹಮೀದ್, ಪ್ರ.ಕಾರ್ಯದರ್ಶಿಅಮೀರ್ ಕುಕ್ಕುಂಬಳ, ಕೋಶಾಧಿಕಾರಿ ಹಾಜಿ ಅಬ್ದುಲ್ ಖಾದರ್ ಆಝಾದ್, ಉಪಾಧ್ಯಕ್ಷರಾಗಿ ಹಾಜಿ...
ಸುಳ್ಯ ಗಾಂಧಿನಗರದಲ್ಲಿ ಕಾರ್ಯಚರಿಸುತ್ತಿರುವ ಶಬ್ಬೀರ್ ಮಾಲಕತ್ವದ ಓರ್ಕೋಟ್ ಮೊಬೈಲ್ ಅಂಗಡಿಯ ವತಿಯಿಂದ ನೀಡಲ್ಪಟ್ಟ ಪ್ರಚಾರ ಪತ್ರವನ್ನು ನಮ್ಮ ನಮ್ಮ ಮೊಬೈಲ್ ಸ್ಟೇಟಸ್ ನಲ್ಲಿ ಅಳವಡಿಸಿ ಅದರ ವೀಕ್ಷಕರು ಗರಿಷ್ಠ 500 ಹಾಗೂ ಕನಿಷ್ಠ ಇನ್ನೂರಕ್ಕೂ ಹೆಚ್ಚು ಮಂದಿ ಆದಲ್ಲಿ ಅಂತವರಿಗೆ ಸಂಸ್ಥೆಯ ವತಿಯಿಂದ ಗಿಫ್ಟ್ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಬಹುಮಾನ ವಿತರಣೆಗೆ 24 ಗಂಟೆಗಳ...
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ರಿ) ಇದರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೋಸ್ಕರ ಅಂತರ್ಜಾಲ ಮೂಲಕ (ಝೂಮ್)ರಾಜ್ಯಮಟ್ಟದ ಕನ್ನಡ ಭಾಷಣ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯ ಪ್ರಥಮ ಬಹುಮಾನವನ್ನು ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಕೇರ್ಪಳದ ಕು. ಅನನ್ಯ ಕೆ.ಟಿ., ದ್ವಿತೀಯ ಬಹುಮಾನವನ್ನು ಸುಳ್ಯದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ...
ಮೊಗ್ರ ಒಡಿಯೂರು ಸಂಘದವರಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯ ಶ್ರಮದಾನ ಮೂಲಕ ಇಂದು ನಡೆಯಿತು. ಬಳ್ಪದ ಎಡೋಣಿಯಿಂದ ಮೊಗ್ರ ಶಾಲೆಯವರೆಗೆ ರಸ್ತೆಬದಿಯನ್ನು ಸ್ವಚ್ಚ ಮಾಡಲಾಯಿತು. ಹಾಗೂ 30ಕ್ಕೂ ಹೆಚ್ಚು ಸಂಘದ ಸದಸ್ಯರು ಸೇರಿ ಸಂಜೆಯವರೆಗೆ ಶ್ರಮದಾನ ನಡೆಸಿದರು.
ಪೆರುವಾಜೆ ಗ್ರಾಮದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜಾ ಕಾರ್ಯಕ್ರಮವು ಶಾಸಕರ ನೇತೃತ್ವದಲ್ಲಿ ನ.01 ರಂದು ಪೆರುವಾಜೆ ಗ್ರಾಮದಲ್ಲಿ ನಡೆಯಿತು. ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಸುಮಾರು 27.50 ಲಕ್ಷ ದ ಯಾತ್ರಿ ನಿವಾಸದ ಗುದ್ದಲಿ ಪೂಜೆ ಕಾರ್ಯಕ್ರಮವು ಈ ಸಂದರ್ಭದಲ್ಲಿ ನಡೆಯಿತು. ಪೆರುವಾಜೆ ಗ್ರಾಮದ ಮುಕ್ಕೂರು, ಮುರ್ಕೆತ್ತಿ, ಪೆರುವಾಜೆ ಬೂತ್ ನಲ್ಲಿ ಸುಮಾರು...
ದಕ್ಷಿಣ ಕನ್ನಡ ಜಿಲ್ಲಾ ಯುವ ಬ್ರಿಗೇಡ್ ನ ಸಂಚಾಲಕರಾಗಿ ಸುಳ್ಯದ ಮನೀಶ್ ಗೂನಡ್ಕ ಆಯ್ಕೆಯಾಗಿದ್ದರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ರಾಜ್ಯಮಟ್ಟದ ಲೀಡರ್ಸ್ ಮೀಟ್ ಕಾರ್ಯಕ್ರಮದಲ್ಲಿ ರಾಜ್ಯ ಮಾರ್ಗದರ್ಶನ ಮಂಡಳಿ ಇವರನ್ನು ಆಯ್ಕೆ ಮಾಡಿದೆ.
Loading posts...
All posts loaded
No more posts
