- Wednesday
- May 6th, 2026
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು ಕ್ರೀಡಾಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು ಅವರಿಗೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹಾಗೂ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಪ್ರಗತಿಪರ ಕೃಷಿಕ ಐವರ್ನಾಡಿನ ವಿಶ್ವನಾಥ ಪೈ ಅವರಿಗೆ ಕೂಡ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನಾಲ್ಕೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇದರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಿ ಆದೇಶಿಸಲಾಗಿದ್ದು, ಮರಕತ ಅರ್ಚಕರಾಗಿರುವ ಜಗದೀಶ್ ಭಟ್, ಸತೀಶ್ ಬಂಬುಲಿ, ರೋಹಿಣಿ ದೇರಪ್ಪಜ್ಜನಮನೆ, ಮೋಹನಾಂಗಿ ಉದೇರಿ, ಚಂದ್ರಶೇಖರ ಕೊರಂಬಟ, ಚಿನ್ನಪ್ಪ ಪಡ್ರೆ, ಶ್ಯಾಮಯ್ಯ ಎಚ್. ಚೆಮ್ನೂರು, ಚಂದ್ರಶೇಖರ ಬಾಳುಗೋಡು, ಹರಿಪ್ರಸಾದ್ ಕಲ್ಲಾಜೆ ಯವರನ್ನು ನೇಮಕಗೊಳಿಸಿದೆ.
ಸುಳ್ಯ ಅರಂಬೂರು ಬದ್ರ್ ಮಸ್ಜಿದ್ ನಲ್ಲಿ ಹಲವಾರು ವರ್ಷಗಳಿಂದ ಮುಸಲ್ಮಾನ ಬಾಂಧವರು ದಿನದ ಐದು ಸಮಯದ ನಮಾಜ್ ನಿರ್ವಹಿಸಿಕೊಂಡು ಬರುತ್ತಿದ್ದರು. ಇದೀಗ ಈ ಮಸ್ಜಿದ್ ನಲ್ಲಿ ಶುಕ್ರವಾರ ದಿನದ ಸಾಮೂಹಿಕ ಜುಮ್ಮಾ ನಮಾಜ್ ನಿರ್ವಹಣೆಗೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕರ್ನಾಟಕ ಸಮಸ್ತ ಜಂಇಯ್ಯತ್ತುಲ್ ಉಲೇಮಾದ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ರವರು...
ಬೆಳ್ಳಾರೆಯ ಮುಖ್ಯ ರಸ್ತೆಯಲ್ಲಿರುವ ಮಾವಂಜಿ ಕಾಂಪ್ಲೆಕ್ಸ್ ನಲ್ಲಿ ಜಗನ್ನಾಥ ಪೂಜಾರಿ ದೋಳ್ಪಾಡಿ ( ಕಳೆಂಜೋಡಿ) ಮಾಲಕತ್ವದಲ್ಲಿ ಅಕ್ಷಯ ಪುಡ್ ಕೋರ್ಟ್ ಅ. 25 ರಂದು ಶುಭಾರಂಭಗೊಂಡಿತು. ಇಲ್ಲಿ ನಾನ್ ವೆಜ್ ಖಾದ್ಯಗಳು, ಬಾಳೆ ಎಲೆ ಊಟ, ಚಾ, ತಿಂಡಿ ಹಾಗೂ ಶುಚಿರುಚಿಯಾದ ಇನ್ನಿತರ ಖಾದ್ಯಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.
ವಳಲಂಬೆ ಜೈಮಿ ಮ್ಯಾಥ್ಯೂ ಅವರು ಆರಂಭಿಸಿರುವ "ಸಿನ್ಸಿಯರ್" ಆಯಿಲ್ ಮತ್ತು ಫುಡ್ಸ್ ಸಂಸ್ಥೆ ಅ. 29 ರಂದು ಶುಭಾರಂಭಗೊಂಡಿತು. ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರಿನ ಫಾದರ್ ಸನು ದೇವಶ್ಯ ಪ್ರಾರ್ಥನೆ ಸಲ್ಲಿಸಿ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕ್ರೈಸ್ತ ಅಲ್ಪ ಸಂಖ್ಯಾತರ ಸೊಸೈಟಿ ಅಧ್ಯಕ್ಷ ಬಿಟ್ಟಿ ನೆಡುನೀಲಂ, ನಿರ್ದೇಶಕ ಲಿಜೋಜೋಸ್, ಗುತ್ತಿಗಾರು ಗ್ರಾ.ಪಂ.ಮಾಜಿ ಅಧ್ಯಕ್ಷ ವೆಂಕಟ್...
ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ಧರ್ಮಶ್ರೀ ಆರ್ಕೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪವರ್ ಪ್ಲಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಹಾಗೂ ಎಕ್ಸ್ ಚೇಂಜ್ ಆಫರ್ ಪ್ರಾರಂಭಗೊಂಡಿದೆ. ಸ್ಪೆಷಲ್ ಆಫರ್ ಪ್ರಯುಕ್ತ ಹಳೆ ಇನ್ವರ್ಟರನ್ನು ಹೊಸ ಇನ್ವರ್ಟರನ್ನಾಗಿ ಬದಲಾಯಿಸಬಹುದು. ಇನ್ವರ್ಟರ್ ಮತ್ತು ಬ್ಯಾಟರಿಗಳ ಮೇಲೆ 20 ರಿಂದ 50% ರಿಯಾಯಿತಿ ಇದ್ದು , 5...
ಗುತ್ತಿಗಾರು. ಅ.30: ಇಲ್ಲಿನ ಮೊಗ್ರ ಸೇತುವೆ ಹಾಗೂ ಕಮಿಲ ರಸ್ತೆಯ ದುರವಸ್ಥೆ ಕುರಿತಂತೆ ನಾಗರಿಕ ಹೋರಾಟ ಕ್ರಿಯಾ ಸಮಿತಿಯ ಪ್ರಮುಖ ಮಹೇಶ್ ಪುಚ್ಚಪ್ಪಾಡಿ ಪ್ರಧಾನಿಗೆ ಟ್ವೀಟ್ ಮಾಡಿದ್ದಾರೆ. ಮೊಗ್ರ ಸೇತುವೆ ರಚನೆಯ ಪ್ರಸ್ತಾವನೆ ಹಾಗೂ ಕಮಿಲ ಬಳ್ಪ ಸಂಪರ್ಕ ರಸ್ತೆ ಅಭಿವೃದ್ಧಿ ಕಳೆದ ಹಲವು ನೆನೆಗುದಿಗೆ ಬಿದ್ದಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಆಶ್ವಾಸನೆ ನೀಡುವ ಹೊರತು ಬೇರಾವುದೇ...
ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾಧಿತವಾಗಲಿರುವ ಸುಳ್ಯ ತಾಲೂಕಿನ ೧೦ ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲೂಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ...
ತೊಡಿಕಾನ ದೇವರಗುಂಡಿಯ ಬಳಿ ಇತ್ತೀಚೆಗೆ ಕೆಲವರು ಆಶ್ಲೀಲ ಫೋಟೋ ತೆಗೆದಿರುವ ಘಟನೆ ಯ ಬಗ್ಗೆ ಅರಂತೋಡು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಚಂಡ ತೀವ್ರವಾಗಿ ಖಂಡಿಸಿದ್ದು, ಭಕ್ತಾಭಿಮಾನಿಗಳ ಭಾವನೆಗಳಿಗೆ ಘಾಸಿಯನ್ನುಂಟು ಮಾಡಿದೆ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಹಿಂಪ, ಭಜರಂಗದಳದ ವತಿಯಿಂದ ತೊಡಿಕಾನ ದೇವಸ್ಥಾನ...
Loading posts...
All posts loaded
No more posts
