ಬೆಳ್ಳಾರೆ ಝಖರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬೆಳ್ಳಾರೆ ಝಖರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಯ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ನಡೆಯಿತು. ಮಸೀದಿಯ ಆಡಳಿತಾಧಿಕಾರಿ ಮುಹಮ್ಮದ್ ರಾಫಿ ಯವರ ನಿರ್ಧೆಶನ ಪ್ರಕಾರ ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಿಸಲಾಯಿತು. ಸ್ಥಳೀಯ ಖತೀಬ್ ಯೂನುಸ್ ಸಖಾಫಿ ವಯನಾಡ್ ರವರ ನೇತ್ರತ್ವದಲ್ಲಿ ಕಾರ್ಯಕ್ರಮ ನಡೆದು ಪ್ರವಾದಿಯವರ ಜೀವನ ಕುರಿತು...

ಶುಭವಿವಾಹ ಮೇಘನಾ – ಶಶಾಂಕ್

ನೆಲ್ಲೂರು ಕೆಮ್ರಾಜೆ ಗ್ರಾಮದ ಗಟ್ಟಿಗಾರು ಚಂದ್ರಶೇಖರ ರವರ ಪುತ್ರಿ ಮೇಘನಾ ಳ ವಿವಾಹವು ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಹಡೀಲು ಚಿನ್ನಪ್ಪ ಗೌಡರ ಪುತ್ರ ಶಶಾಂಕ್ ರೊಂದಿಗೆ ಅ.29 ರಂದು ಉಡುಪಿ ಚಿಟ್ಟಾಡಿಯ ಶ್ರೀ ಸರಸ್ವತಿ ಸಭಾಭವನದಲ್ಲಿ ನಡೆಯಿತು.
Ad Widget

ಪೈಗಂಬರ್ ರವರ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗೆ ತುರ್ತು ರಕ್ತದಾನ ಮಾಡಿ ಈದ್ ಮಿಲಾದ್ ಆಚರಿಸಿಕೊಂಡ ಸುಳ್ಯದ ಯುವಕರು

ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಕೊಡಗು ಜಿಲ್ಲೆಯ ಮೂಲದ ಲಕ್ಷಿ ಎಂಬವರು ಚಿಕಿತ್ಸೆ ಪಡೆಯುತ್ತಿದ್ದು ಅವರಿಗೆ ತುರ್ತಾಗಿ ಎ ಪ್ಲಸ್ ರಕ್ತದ ಅವಶ್ಯಕತೆ ಬಂದಿದ್ದವು. ಈ ಸಂದರ್ಭದಲ್ಲಿ ಸುಳ್ಯದ ಯುವಕರ ತಂಡವು ಬೇಕಾದ 3 ಯೂನಿಟ್ A+ ರಕ್ತವನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ನಿರ್ವಾಹಕರ ಸಹಕಾರದೊಂದಿಗೆ ನೀಡಿ ಸಹಕರಿಸಿದರು.ಮಹಮ್ಮದ್ ಪೈಗಂಬರ್ ರವರ ಜನ್ಮ ದಿನದ ಪ್ರಯುಕ್ತ...

ಪೆರಾಜೆ : ರಾತ್ರಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ , ಬೆಳ್ಳಂಬೆಳಗೆ, ಪಂಚಾಯತ್ ನಿಂದ ತೆರವು

ಪೆರಾಜೆ ಗ್ರಾಮದ ಕುಂಬಳಚೇರಿಯಲ್ಲಿ ಕಳೆದ ರಾತ್ರಿ ಕುಂಡಾಡು ಚಾಮಕಜೆ ಭಾಗದ ನಿವಾಸಿಗಳು ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದರು , ಹಲವು ಯೋಜನೆಗಳು ನಿವಾಸಿಗಳನ್ನು ತಲಪಲಿಲ್ಲ ಎಂಬ ಆಕ್ರೋಶ, ಈ ಬಗ್ಗೆ ಸಹಿ ಸಂಗ್ರಹಿಸಿ ಬ್ಯಾನರ್ ನಲ್ಲಿ ಮುದ್ರಿಸಿದ್ದರು ಬೆಳಿಗ್ಗೆ ಪಂಚಾಯತ್ ನವರು ಇದನ್ನು ತೆರವು ಗೊಳಿಸಿದ್ದರು, ಬ್ಯಾನರ್ ಹಾಕಿರುವ ಕಾರಣ ವಿಚಾರಿಸದೆ, ಇದರ ಬಗ್ಗೆ ,...

ಸುಳ್ಯ ತಾಲೂಕು ಕಛೇರಿಯಲ್ಲಿ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ

ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಮಂಗಳೂರು ಇದರ ವತಿಯಿಂದ 'ಜಾಗೃತಿ ಅರಿವು ಸಪ್ತಾಹ 2020' ಕಾರ್ಯಕ್ರಮವು ಅ.29 ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು. ಜಾಗೃತಿ ಅರಿವು ಸಪ್ತಾಹದ ಬಗ್ಗೆ ಉಪಾಧೀಕ್ಷಕರು ಮಾತನಾಡುತ್ತಾ ಭ್ರಷ್ಟಾಚಾರ ನಿರ್ಮೂಲನೆ, ಕಛೇರಿ...

ಪೈಚಾರು ಬದ್ರಿಯಾ ಜುಮಾ ಮಸ್ಜಿದ್ ಈದ್ ಮಿಲಾದ್ ಆಚರಣೆ

ಪೈಚಾರು ಬದ್ರಿಯಾ ಜುಮಾ ಮಸೀದಿಯ ಈದ್ ಮಿಲಾದ್ ಸಮಿತಿ ವತಿಯಿಂದ ಸರಳ ಈದ್ ಮಿಲಾದ್ ಆಚರಣೆ ಇಂದು ಮಸೀದಿ ವಠಾರದಲ್ಲಿ ನಡೆಯಿತು . ಧ್ವಜಾರೋಹಣ ನೆರವೇರಿಸಿ ಸಿಹಿ ವಿತರಣೆ ಮಾಡಲಾಯಿತು. ಮೌಲೂದ್ ಕಾರ್ಯಕ್ರಮವನ್ನು ಆಚರಿಸಿ ಪ್ರಾರ್ಥನಾ ಮಜ್ಲಿಸ್ ನಡೆಯಿತು. ಈ ಸಂದರ್ಭದಲ್ಲಿ ಜಮಾಹತ್ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು, ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು, ಸ್ಥಳೀಯರು...

ತಾಲೂಕಿನಾದ್ಯಂತ ಸರಳ ಈದ್ ಮಿಲಾದ್ ಆಚರಣೆ

ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಆಚರಣೆ ಕೋವಿಡ್ 19 ರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಎಲ್ಲಾ ಮಸೀದಿಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಪೈಗಂಬರ್ ಮಹಮ್ಮದ್ ರವರ ಹುಟ್ಟಹಬ್ಬದ ಅಂಗವಾಗಿ ಆಚರಿಸಲ್ಪಡುವ ಈ ಹಬ್ಬವು ಮದರಸ ವಿಧ್ಯಾರ್ಥಿಗಳ ಹಾಗೂ ಮುಸಲ್ಮಾನ ಭಾಂದವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಾಥಾ ದೊಂದಿಗೆ ಸಂತೋಷ ಸಡಗರದಿಂದ ಆಚರಿಸಲಾಗುತ್ತಿತ್ತು. ಆದರೇ...

ಸಾತ್ವಿಕ್ ಹಾಗೂ ಧ್ಯಾನ್ ನಿರ್ದೇಶನದಲ್ಲಿ ದಕ್ಷಿಣ ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ವನ್ಯ ಜೀವಿಗಳ ‌ಕಿರುಚಿತ್ರ ಬಿಡುಗಡೆ‌

URBAN LANGUR OF MANGALORE ಸಾತ್ವಿಕ್ ಪಿ.ಯಸ್ ಪ್ರಸ್ತುತ ನಿಟ್ಟೆ ಕಾಲೇಜ್ ಆಫ್ ಆಕಿ೯ಟೆಕ್ಟ್ ನಲ್ಲಿ ತೃಿತೀಯ ವಷ೯ದ ಹಾಗು ಧ್ಯಾನ್ ಸಿ.ಕೆ . ಪ್ರಸ್ತುತ ಮಣಿಪಾಲದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿಧ್ಯಾಥಿ೯ಗಳು . ಹವ್ಯಾಸಿ ವನ್ಯಜೀವಿ ಪೊಟೊಗ್ರಾಫರ್ ಗಳು. ಅತೀ ಹೆಚ್ಚಾಗಿ ದಟ್ಟ ಅರಣ್ಯದಲ್ಲಿ ಕಾಣಸಿಗುವ ಲಂಗೂರ್ (Langur) ಸದ್ಯ ನಮ್ಮ ಮಂಗಳೂರಿನ ಕೆಂಜಾರು ಪ್ರದೇಶದಲ್ಲಿ...

ಶೇಣಿ : ನಾಟಿ ವೈದ್ಯೆ ನಿಧನ

ಶೇಣಿ ನಾಟಿ ವೈದ್ಯೆ ರತ್ನವತಿ ಅ. 28 ರಂದು  ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಹಲವಾರು ವರ್ಷಗಳಿಂದ ನಾಟಿವೈದ್ಯೆಯಾಗಿ ಹೆಸರುವಾಸಿಯಾಗಿದ್ದರು.ಇವರಿಗೆ 82 ವರ್ಷ ವಯಸ್ಸಾಗಿತ್ತು. ಮೖತರು ಪುತ್ರರಾದ ಮಾಯಿಲಪ್ಪ, ಜನಾರ್ದನ ಪುತ್ರಿಯರಾದ ಪಾರ್ವತಿ, ಮೋಹಿನಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ : ನ 8 ರಿಂದ 14 ರವರೆಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಕುಕ್ಕೆಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನವಂಬರ್ 8 ರಿಂದ 14ರ ವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ....
Loading posts...

All posts loaded

No more posts

error: Content is protected !!